ಶಿವಮೊಗ್ಗ | ಸುಲ್ತಾನ್ ಡೈಮಂಡ್ & ಗೋಲ್ಡ್ ಜಾಗ ಪಾಲಿಕೆ ವಶಕ್ಕೆ ಪಡೆಯುವಂತೆ ಹೈಕೋರ್ಟ್ ಆದೇಶ

ಆದ್ದರಿಂದ, ಈ ಆಸ್ತಿಗೆ ಸಂಬಂಧಿಸಿದಂತೆ ಯಾವುದೇ ಹೆಚ್ಚಿನ ಮೊಕದ್ದಮೆ ನಡೆಯದಂತೆ ನೋಡಿಕೊಳ್ಳಲು ಪಕ್ಷಗಳು ಷರತ್ತುಗಳನ್ನು ಹಾಕುವುದು ಅವಶ್ಯಕ. ಮೇಲೆ ತಿಳಿಸಲಾದ ಅಲ್ಪವಿರಾಮವನ್ನು ಗಮನದಲ್ಲಿಟ್ಟುಕೊಂಡು, ಈ ನ್ಯಾಯಾಲಯವು ಪ್ರತಿವಾದಿ ಸಂಖ್ಯೆ 4 ರ ಹೆಸರಿನಲ್ಲಿರುವ ಪ್ರಶ್ನಾರ್ಹ ಆಸ್ತಿಯ ಆಸ್ತಿ ರಿಜಿಸ್ಟರ್‌ನಲ್ಲಿ ಸೂಕ್ತ ವಿಚಾರಣೆಗಳನ್ನು ನಡೆಸುವಂತೆ ಮತ್ತು ಅರ್ಜಿದಾರರು ಸ್ವಾಧೀನದಲ್ಲಿದ್ದರೆ ಅವರಿಂದ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶಿಸುತ್ತದೆ. ಅರ್ಜಿದಾರರು ಮತ್ತು ಅವರ ಪೂರ್ವವರ್ತಿಗಳು ಯಾವುದೇ ನ್ಯಾಯಾಲಯ ಅಥವಾ ಇತರ ಪ್ರಾಧಿಕಾರದ ಮುಂದೆ ಈ ಆಸ್ತಿಗೆ ಸಂಬಂಧಿಸಿದಂತೆ ಯಾವುದೇ […]

Continue Reading

ಶಿವಮೊಗ್ಗ | ಕೆ ಎಸ್ ಆರ್ ಟಿ ಸಿ ಯಿಂದ, ಪದೇ ಪದೇ ಜಿಲ್ಲಾಧಿಕಾರಿ ಆದೇಶ ಉಲ್ಲಂಘನೆ : ಕ್ರಮಕ್ಕೆ ಮುಂದಾಗುತ್ತಾರ ಎಸ್ಪಿ ಮಿಥುನ್ ಕುಮಾರ್

ನಗರದಲ್ಲಿ ಜನಸಾಮಾನ್ಯರು ವ್ಯಾಪಾರ ವಹಿವಾಟು ನಡೆಸುವರಿಗೂ ವಾಹನ ಸವಾರರಿಗೂ ಎಲ್ಲರಿಗೂ ಅನುಕೂಲ ಮಾಡುವಲ್ಲಿ ಪ್ರತಿನಿತ್ಯ ಶ್ರಮ ವಹಿಸುತ್ತಿದ್ದಾರೆ. ಹಾಗೆಯೇ ಪಶ್ಚಿಮ ಸಂಚಾರಿ ಠಾಣೆಯ ಪಿ ಎಸ್ ಐ ಸ್ವಪ್ನ ಅವರು ಸಹ ನಗರದಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಜಿಲ್ಲಾಧಿಕಾರಿ ಆದೇಶವಿದ್ದರೂ ನಗರದಲ್ಲಿ ಸಂಚಾರ ಮಾಡುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಗಳನ್ನು ತಡೆದು ಜಿಲ್ಲಾಧಿಕಾರಿ ಆದೇಶ ಪಾಲನೆ ಮಾಡಿ ನಗರದೊಳಗೆ ವಾಹನ ಸವಾರರಿಗೆ ತೊಂದರೆ ಉಂಟು ಮಾಡಬೇಡಿ ಇಲ್ಲವಾದರೆ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ […]

Continue Reading