ಭದ್ರಾವತಿ | ಹಲ್ಲೆ ನಡೆಸಿ ಜೀವ ಬೆದರಿಕೆ ; ಇಬ್ಬರಿಗೆ ಶಿಕ್ಷೆ, ದಂಡ
ಈ ವೇಳೆ ಮಹಿಳೆಗೆ ಜಾತಿ ನಿಂದನೆ ಮಾಡಿ, ಕಾಲಿನಿಂದ ಹಲ್ಲೆ ನಡೆಸಿದ್ದಲ್ಲದೆ ಪ್ರಾಣ ಬೆದರಿಕೆ ಒಡ್ಡಿದ್ದರು. ಈ ಸಂಬಂಧ ಹೊಸಮನೆ ಪೊಲೀಸ್ ಠಾಣೆಯಲ್ಲಿ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂದಿನ ಭದ್ರಾವತಿ ಎಎಸ್ಪಿ ಆಗಿದ್ದ ಜಿತೇಂದ್ರ ಕುಮಾರ್ ದಯಾಮ (ಐಪಿಎಸ್) ಅವರು ಪ್ರಕರಣದ ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಅಭಿಯೋಜ ರತ್ನಮ್ಮ ಪಿ. ಅವರು ಪ್ರಬಲವಾಗಿ ವಾದ ಮಂಡಿಸಿ, ಆರೋಪಿಗಳ ಮೇಲಿನ ಅಪರಾಧವನ್ನು ಸಾಬೀತುಪಡಿಸುವಲ್ಲಿ ಯಶಸ್ವಿಯಾದರು. ವಾದ-ಪ್ರತಿವಾದಗಳನ್ನು […]
Continue Reading