“ ನಾನು ಭ್ರಷ್ಟನಲ್ಲ” : ಅರವಿಂದ್ ಕೇಜ್ರಿವಾಲ್ ಕಣ್ಣೀರಿನಲ್ಲಿ ಹೇಳಿಕೆ

ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಂಚು ಆರೋಪ ಮಾಡಿದರು. “ಆಮ್ ಆದ್ಮಿ ಪಕ್ಷದ ಐವರು ಪ್ರಮುಖ ನಾಯಕರನ್ನು ಬಂಧಿಸಲಾಯಿತು. ಅಧಿಕಾರದಲ್ಲಿದ್ದ ಮುಖ್ಯಮಂತ್ರಿಯನ್ನೇ ಬಂಧಿಸಲಾಯಿತು. ಆದರೆ ನಾನು ಸಂಪಾದಿಸಿರುವುದು ಪ್ರಾಮಾಣಿಕತೆ ಮಾತ್ರ,” ಎಂದು ಭಾವುಕರಾಗಿ ನುಡಿದರು. ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ರವರು ಕೇಜ್ರಿವಾಲ್, ಸಿಸೋಡಿಯಾ ಸೇರಿದಂತೆ ಇನ್ನೂ 21 ಮಂದಿಗೆ ವಿನಾಯಿತಿ ನೀಡಿದರು. ಆರೋಪಪಟ್ಟಿಯಲ್ಲಿ ಸಾಕ್ಷ್ಯಾಧಾರಗಳ ಕೊರತೆ ಮತ್ತು ಹಲವು ದೋಷಗಳಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. […]

Continue Reading