ಶಿವಮೊಗ್ಗ | ಅಮ್ಜದ್ ಕೊಲೆ ಪ್ರಕರಣ ; ಪ್ರಮುಖ ಆರೋಪಿ ಸೇರಿದಂತೆ ರೌಡಿಶೀಟರ್‌ಗಳು ಬೇರೆ ಬೇರೆ ಜೈಲ್ ಗೆ ಶಿಫ್ಟ್

ಈ ಪ್ರಕರಣದ ಪ್ರಮುಖ ಆರೋಪಿಯಾದ ಫೌಝಾನ್‌ ನನ್ನು ಇಂದು ಶಿವಮೊಗ್ಗದಿಂದ ಬೆಳಗಾವಿಯ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಫೌಝಾನ್ ಜೊತೆಗೆ ಶಿವಮೊಗ್ಗದ ಕುಖ್ಯಾತ ರೌಡಿಶೀಟರ್ ಆಗಿರುವ ಕಡೆಕಲ್ ಅಬಿದ್‌ನನ್ನೂ ಸಹ ಸ್ಥಳಾಂತರಿಸಲಾಗಿದೆ. ಅಬಿದ್ ಮೇಲೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 20 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಈತನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ. ಅಮ್ಜದ್ ಕೊಲೆ ಹೇಗೆಲ್ಲ ಆಯಿತು.. ಅಮ್ಜದ್ ಪೊಲೀಸ್ ಇಲಾಖೆಯ ನೂರಾರು ಪ್ರಕರಣಗಳಲ್ಲಿ ಸಾಕ್ಷಿದಾರನಾಗಿದ್ದ. ಶಿವಮೊಗ್ಗದ ರೌಡಿಸಂ ಜಗತ್ತಿನ […]

Continue Reading

ಶಿವಮೊಗ್ಗ | ಕೇಂದ್ರ ಕಾರಗೃಹದೊಳಗೆ ಗಾಂಜಾ, ಸಿಗರೇಟ್, ಮೊಬೈಲ್, ಲೈಟರ್ ಎಸದು ಹೋಗಿದ್ದವರ ಹೆಡೆಮುರಿ ಕಟ್ಟಿದ ಪೊಲೀಸರು

ಅದರಂತೆ ಈ ಕೆಳಕಂಡ ಆರೋಪಿಗಳನ್ನು ವಶಕ್ಕೆ ಪಡೆದಿರುತ್ತಾರೆ, ಮೊಹಮ್ಮದ್ ಖಲಂದರ್ @ಕಲ್ಲು (23) ಅಬ್ದುಲ್ ಮುನಾಫ್ @ಮುನ್ನ (30) ವಿಜಯ್ (19),ಪರಶುರಾಮ್ (19) ಆರೋಪಿಗಳನ್ನ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿರುತ್ತಾರೆ, ಅದರಂತೆ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಅದೇಶಿಸಿರತ್ತೆ.

Continue Reading

ಶಿವಮೊಗ್ಗ | ಕೇಂದ್ರ ಕಾರಾಗೃಹದಲ್ಲಿ ಬೀಡಿ, ಸಿಗರೇಟು, ಮೊಬೈಲ್ ಮತ್ತು ಮೊಬೈಲ್ ಚಾರ್ಜ್ ರ್ ಗಳನ್ನ ಬಿಸಾಕಿದ್ದ ಆರೋಪಿಗಳ ಬಂಧನ

ಪ್ರಕರಣದಲ್ಲಿ ಆರೋಪಿತರಾದ ಟಿಪ್ಪುನಗರದ ಕ್ಯಾಂಟೀನ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಎ1- ಇಮ್ರಾನ್ ಪಾಷಾ @ ಇಮ್ಮು ಬಿನ್ ಅಮಾನುಲ್ಲಾ, (25), ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಎ2 ಆರೋಪಿ ಸೈಯ್ಯದ್ ಮಲ್ಲಿಕ್ @ ತಬ್ರೇಜ್ @ ತಂಬಲ್ ಬಿನ್ ಆದಿಲ್ ಪಾಷಾ, (22) ಮತ್ತು ಎ 3-ಅಲ್ಲಾ ಬಕಶ್ @ ಪೊಟ್ಯಾಟೋ ಬಿನ್ ಅಮೀರ್ ಅಹಮ್ಮದ್, 20 ವರ್ಷ, ಟೈಲ್ಸ್ ಕೆಲಸ. ವಾಸ ಅಂಬೇಡ್ಕರ್ ನಗರ, ಪದ್ಮಾ ಟಾಕೀಸ್ ಹಿಂಭಾಗ, ಶಿವಮೊಗ್ಗ ಇರವರನ್ನು ಬಂಧಿಸಲಾಗಿದೆ.

Continue Reading