ಶಿವಮೊಗ್ಗ | ಇಎಸ್‌ಐ ಒಪಿಡಿ ಸೇವೆಯನ್ನು ಕೂಡಲೇ ಪುನರಾರಂಭಿಸಿ

ದಿನ ನಿತ್ಯ ಔಷಧಿಯನ್ನು ಪಡೆಯಬೇಕಾದ ರೋಗಿಗಳು ಚಿಕಿತ್ಸೆ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಇನ್ನು ಅನೇಕರು ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಹೆಚ್ಚಿನ ಹಣ ಖರ್ಚು ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಇದು ಕಾರ್ಮಿಕರ ಮೇಲಿನ ಬಹು ದೊಡ್ಡ ಅನ್ಯಾಯವಾಗಿದೆ ಎಂದರು. ಈ ವಿಷಯವಾಗಿ ಹಲವು ಬಾರಿ ಸಂಬಂದ ಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂಇದುವರೆಗೂ ಸಮರ್ಪಕ ಪರಿಹಾರ ದೊರೆತಿಲ್ಲ ಎಂದರು.

Continue Reading