ಉತ್ತರ ಕನ್ನಡ | ಮಕ್ಕಳಲ್ಲಿ ವಿಜ್ಞಾನ ತಂತ್ರಜ್ಞಾನದ ಅರಿವು ಮೂಡಿಸಬೇಕಿದೆ : ಇಸ್ರೋ ಮಾಜಿ ಅಧ್ಯಕ್ಷ ಡಾ.‌ಕಿರಣ್ ಕುಮಾರ್

ದೇಶ ಸ್ವತಂತ್ರಗೊಂಡ ಬಳಿಕ ವಿಜ್ಞಾನ ತಂತ್ರಜ್ಞಾನದ ಕಡೆಗೆ ಗಮನ ಹರಿಸುವುದಕ್ಕಿಂತ ದೇಶದ ಮೂಲ ಸೌಕರ್ಯಗಳ ಅಭಿವೃದ್ಧಿ, ಬಡತನ ನಿವಾರಣೆ, ಜನರ ಜೀವನ ಮಟ್ಟ ಸುಧಾರಿಸುವ ಸವಾಲುಗಳು ಹೆಚ್ಚಿದ್ದವು. ಆದರೂ ದೇಶದ ವಿಜ್ಞಾನಿಗಳ ಪ್ರಯತ್ನದಿಂದ ದೇಶವು ಅಲ್ಪಾವಧಿಯಲ್ಲಿಯೇ ಬಾಹ್ಯಾಕಾಶ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿವೆ. ಇತ್ತೀಚೆಗೆ ಬಾಹ್ಯಾಕಾಶದಲ್ಲಿ ದೇಶದ ಸಾಧನೆ ವಿಶ್ವದ ಗಮನ ಸೆಳೆಯುತ್ತಿದೆ ಎಂದು ಅವರು ಶ್ಲಾಘಿಸಿದರು. ಇಂದು ಪ್ರತಿಯೊಬ್ಬನ ಜೀವನ ವಿಜ್ಞಾನ ತಂತ್ರಜ್ಞಾನವನ್ನು ಅವಲಂಭಿಸಿದೆ. ವಿಜ್ಞಾನ ತಂತ್ರಜ್ಞಾನ ಹೊರತು ಜೀವನವೇ ಇಲ್ಲ ಎಂಬಂತಾಗಿದೆ. ದೇಶದಲ್ಲಿ ವಿಜ್ಞಾನ […]

Continue Reading

ಮತ್ತೊಂದು ಇತಿಹಾಸ ಸೃಷ್ಟಿಸಿದ ಭಾರತ ‘ಬಾಹುಬಲಿ’! ಯಶಸ್ವಿಯಾಗಿ ಕಕ್ಷೆಗೆ ಸೇರಿಸಿತು ಬ್ಲೂಬರ್ಡ್ ಬ್ಲಾಕ್-2

ಯಶಸ್ವಿ ಕಾರ್ಯಾಚರಣೆಗಳು: LVM3 ಇದುವರೆಗೆ ಏಳು ಕಾರ್ಯಾಚರಣೆಗಳಲ್ಲಿ ಏಳು ಯಶಸ್ಸನ್ನು ಸಾಧಿಸಿದೆ. ಇದೇ ರಾಕೆಟ್ 2023ರಲ್ಲಿ ಚಂದ್ರಯಾನ-3 ಅನ್ನು ಚಂದ್ರನ ದಕ್ಷಿಣ ಧ್ರುವಕ್ಕೆ ತಲುಪಿಸುವ ಮೂಲಕ ಇತಿಹಾಸ ನಿರ್ಮಿಸಿತು. ಇಂದಿನ ಉಡಾವಣೆಯು LVM3ನ 8ನೇ ಹಾರಾಟವಾಗಿದ್ದು, ಇದು ಸಹ ಯಶಸ್ವಿಯಾಗಿದೆ. ಅಷ್ಟೇ ಅಲ್ಲ ಇದು ಮೂರನೇ ವಾಣಿಜ್ಯ ಕಾರ್ಯಾಚರಣೆಯಾಗಿದೆ

Continue Reading