ಶಿವಮೊಗ್ಗ | ಗುತ್ತಿಗೆದಾರರಿಗೆ ಹಣ ಪಾವತಿಸಲಾಗದಷ್ಟು ಸರ್ಕಾರ ದಿವಾಳಿ : ಕೆ. ಎಸ್. ಈಶ್ವರಪ್ಪ ವಾಗ್ದಾಳಿ

ಇದಕ್ಕೆ ತಾಜಾ ಉದಾಹರಣೆ ಶಿವಮೊಗ್ಗ ಸಮೀಪದ ಯಲವಟ್ಟಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಟೆಂಡರ್ ಕರೆದಾಗ ಯಾವುದೇ ಗುತ್ತಿಗೆದಾರರು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿಲ್ಲ.ಸರ್ಕಾರದಿಂದ ಹಣ ಬಿಡುಗಡೆಯಾಗದೆ ಶಿವಮೊಗ್ಗದ ಆಶ್ರಯ ಯೋಜನೆಯ ಮನೆಗಳ ಕಾಮಗಾರಿಯೂ ಸೇರಿದಂತೆ ರಾಜ್ಯದಾದ್ಯಂತ ಸಾವಿರಾರು ಕಾಮಗಾರಿಗಳು ಅರ್ದಕ್ಕೆ ನಿಂತಿರುವುದು ರಾಜ್ಯದ ಅಭಿವೃದ್ಧಿಗೆ ದೊಡ್ಡ ತೊಡಕಾಗಿದೆ. ಟೆಂಡ‌ರ್ ಪ್ರಕ್ರಿಯೆಯಲ್ಲಿ ಕೇಂದ್ರೀಕೃತ ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿರುವ ಸರ್ಕಾರ ಬೃಹತ್ ಮೊತ್ತದ ಟೆಂಡರ್‌ಗಳನ್ನು ಕರೆದು ಹೊರ ರಾಜ್ಯದ ಗುತ್ತಿಗೆದಾರರಿಗೆ ಅನುಕೂಲ ಕಲ್ಪಿಸುವ ನಿಟ್ಟನಲ್ಲಿ ಕನ್ನಡಿಗರಿಗೆ ಅನ್ಯಾಯವೆಸಗುತ್ತಿದೆ ಎಂದರು. ಸರ್ಕಾರದ […]

Continue Reading

ಶಿವಮೊಗ್ಗ | ಭಗವದ್ಗೀತೆ ಟೀಕಿಸುವ ಸಿದ್ದರಾಮಯ್ಯ, ಮಹಾತ್ಮ ಗಾಂಧಿಯನ್ನು‌ ಮನುವಾದಿ ಎನ್ನುವರೇ, ಈಶ್ವರಪ್ಪ ಪ್ರಶ್ನೆ?

ಮಹಾಭಾರತದ ಯುದ್ಧ ಭೂಮಿಯಲ್ಲಿ ವಿಚಲಿತನಾಗಿ ಕುಳಿತ ಅರ್ಜುನನಿಗೆ ಶ್ರೀ ಕೃಷ್ಣ ಭೋದಿಸಿದ ಗೀತೆ ಮಹಾತ್ಮ ಗಾಂಧಿಯವರನ್ನೊಳಗೊಂಡು ವಿಶ್ವದ ಹಲವು ಮಹಾನ್ ನಾಯಕರುಗಳಿಗೆ ಜೀವನ ಸ್ಪೂರ್ತಿಯಾಗಿದೆ ಎಂದರು. ಈ ನಿಟ್ಟಿನಲ್ಲಿ ರಾಷ್ಟ್ರದ ಮಕ್ಕಳಗೆ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುವ ಭಗವದ್ಗೀತೆಯನ್ನು ಶಾಲಾ ಪಠ್ಯ ಪುಸ್ತಕದಲ್ಲಿ ಅಳವಡಿಸಲು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರಿಗೆ ಪತ್ರ ಬರೆದಿರುವುದು ಒಂದು ಮಹತ್ತರ ನಡೆಯಾಗಿದೆ. ಧರ್ಮೇಂದ್ರ ಪ್ರಧಾನ್ ಅವರೂ ಸಹಾ ಕುಮಾರಸ್ವಾಮಿಯವರ ಪತ್ರವನ್ನು ಸಕಾರತ್ಮಕವಾಗಿ ಪರಿಗಣಿಸಿದ್ದು ಸಂತಸ ತಂದಿದೆ […]

Continue Reading