ದಾವಣಗೆರೆ | ಕಾಂಗ್ರೆಸ್ ನಿಂದ ಆರು‌ ಮುಖಂಡರು ಉಚ್ಛಾಟನೆ..!

ಈಗಾಗಲೇ ಉಚ್ಚಾಟನೆ ಆಗಿರುವ ಅಬ್ದುಲ್ ಜಬ್ಬಾರ್ ಅವರನ್ನು ವಾಪಾಸ್ ಪಕ್ಷಕ್ಕೆ ಕರೆತರವುದು ಬೇಡ. ಎಐಸಿಸಿ ಕೆಪಿಸಿಸಿ ಆರು ವರ್ಷ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಅದರೂ ಅವರನ್ನು ವಾಪಾಸ್ ಕರೆತರಲು ಪ್ರಯತ್ನ ನಡೆದಿದ್ದು, ಇದಕ್ಕೆ ನಮ್ಮ ವಿರೋಧ ಇದೆ ಎಂದು ಅಸಮಾಧಾನ ಹೊರಹಾಕಿದ್ರು. ಜಬ್ಬಾರ್ ಅವರನ್ನು ವಾಪಸ್ ಪಕ್ಷಕ್ಕೆ ಕರೆತಂದ್ರೆ ಪ್ರತಿಭಟನೆ : ಉಪಚುನಾವಣೆ ವೇಳೆ ಕೆಲವರು ಪಕ್ಷಕ್ಕೆ ಅವಮಾನ ಆಗುವಂತೆ ನಾಯಕರನ್ನು ನಿಂದಿಸಿದ್ದರು. ಈ ಹಿನ್ನೆಲೆಯಲ್ಲಿ ಒಟ್ಟು ಆರು ಜನರನ್ನು ಉಚ್ಚಾಟಿಸಲಾಗಿದೆ. ಇವರ ಪಕ್ಷ ವಿರೋಧಿ ಚಟುವಟಿಕೆ […]

Continue Reading

ಶಿವಮೊಗ್ಗ | ಸಚಿವ ಮಧು ಬಂಗಾರಪ್ಪ ಹೆಸರು ದುರುಪಯೋಗ, ವಂಚನೆ ; ಕಾಂಗ್ರೆಸ್ ಪಕ್ಷದಿಂದ ನಾಜಿಮ ಮತ್ತು ತಿಮ್ಮರಾಜು ಉಚ್ಚಾಟನೆ

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲೆ ಆಕ್ರೋಶ ವ್ಯಕ್ತಪಡಿಸಿದ ಹಲವರು, ನಾಜಿಮ ಹಾಗೂ ತಿಮ್ಮರಾಜು ವಿರುದ್ದ ಉಚ್ಚಾಟನೆ ಮಾಡಲೇಬೇಕು ಇವರುಗಳ ಮೇಲೆ ಹಲವಾರು ಆರೋಪಗಳಿವೆ ಹಾಗಾಗಿ ಪಕ್ಷಕ್ಕೆ ಧಕ್ಕೆ ಆಗಲು ಇನ್ನು ಮುಂದೆ ಬಿಡಬಾರದು ಎಂದು ತಿಳಿಸಿದ್ದರು ಎಂದು ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್. ಪ್ರಸನ್ನ ಕುಮಾರ್ ಪಕ್ಷದಿಂದ 6 ವರ್ಷ ಕಾಲ ಉಚ್ಚಾಟಿಸಿದ್ದಾರೆ ಎಂಬ ಮಾಹಿತಿಯಾಗಿದೆ. ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ವೇತ ಬಂಡಿ ಪ್ರತಿಕ್ರಿಯೆ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ […]

Continue Reading