Tag: ಉಡುಪಿ
ಉಡುಪಿ | ಪ್ರವಾಸಿ ಬೋಟ್ ಮಗುಚಿ ಇಬ್ಬರು ಪ್ರವಾಸಿಗರು ದುರ್ಮರಣ
ಘಟನೆ ನಡೆದ ಕೂಡಲೇ ಸ್ಥಳೀಯರು ರಕ್ಷಣೆಗೆ ಧಾವಿಸಿ ಎಲ್ಲರನ್ನು ಸಮುದ್ರದಿಂದ ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಬೋಟ್ನಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸಲಾಗಿತ್ತೇ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
Continue Readingಉಡುಪಿ | ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ರವಾನಿಸುತಿದ್ದ ಮತ್ತೊಬ್ಬ ಆರೋಪಿ ಬಂಧನ
ಬಂಧಿತ ಆರೋಪಿ ಹಿತೇಂದ್ರ ಹಣ ಪಡೆದುಕೊಂಡು ರೋಹಿತ್ ಮತ್ತು ಸಂತ್ರಿಗೆ ಎಂಬ ಪ್ರಮುಖ ಆರೋಪಿಗಳಿಗೆ ಮೊಬೈಲ್ ಸಿಮ್ ಒದಗಿಸಿದ್ದ ಜೊತೆಗೆ, ಭಾರತದ ನೌಕಪಡೆಯ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಎಂದು ತಿಳಿದುಬಂದಿದೆ. ಇನ್ನು ಇದೆ ಪ್ರಕರಣ ಸಂಬಂಧ ನವೆಂಬರ್ 21 ರಂದು ಉತ್ತರ ಪ್ರದೇಶ ರೋಹಿತ್ ಮತ್ತು ಸಂತ್ರಿ ಎಂಬ ಪ್ರಮುಖ ಆರೋಪಿಗಳ.ಕೊಚ್ಚಿನ್ ಶಿಪ್ ಯಾರ್ಡ್ ಅಧಿಕಾರಿಗಳಿಗೆ ಈ ಮೇಲಿನ ಆರೋಪಿಗಳ ಮೇಲೆ ಸಂಶಯ ಬಂದು ಮಲ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಚಾರಣೆ ವೇಳೆ ಹಡಗುಗಳ ನಂಬರ್ […]
Continue Readingಉಡುಪಿ | ನವ (ಒಂಬತ್ತು) ಸಂಕಲ್ಪಕ್ಕೆ ಕರೆ ನೀಡಿದ ಪ್ರಧಾನಿ ಮೋದಿ
ಲಕ್ಷ ಕಂಠ ಗೀತಾ ಪಾರಾಯಣದ ಅಂಗವಾಗಿ ಭಗವದ್ಗೀತೆಯ 18ನೇ ಅಧ್ಯಾಯದ ಕೊನೆಯ ಕೆಲವು ಶ್ಲೋಕಗಳನ್ನು ಸಾಮೂಹಿಕವಾಗಿ ಪಠಣ ಮಾಡಲಾಯಿತು. ಈ ವೇಳೆ ಪ್ರಧಾನಿ ಮೋದಿ ಕೂಡ ಗೀತಾ ಪಾರಾಯಣ ಪಠಣ ಮಾಡಿದರು. ಇದೆ ವೇಳೆ ದೇಶದ ನಾಗರಿಕರನ್ನ ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಕೆಳಕಂಡ 9 ಸಂಕಲ್ಪ ಮಾಡುವಂತೆ ಕರೆ ನೀಡಿದ್ದಾರೆ. ಮೊದಲ ಸಂಕಲ್ಪ, ಜಲಸಂರಕ್ಷಣೆ ಮಾಡುವುದು.ಎರಡನೇ ಸಂಕಲ್ಪ ಮರ ಬೆಳೆಸುವುದು, ತಾಯಿ ಹೆಸರಲ್ಲಿ ಒಂದು ಮರ ಅಭಿಯಾನ ಆರಂಭಿಸಿ. ಮೂರನೇ […]
Continue Readingಉಡುಪಿ | ಜಗದೋದ್ಧಾರನ ದರ್ಶನ ಪಡೆಯುವ ಮೂಲಕ, ಭಗವದ್ಗೀತೆಯ 15ನೇ ಅಧ್ಯಾಯ ಸ್ವತಃ ಪಠಿಸಿದ ಮೋದಿ
ದೇವರ ಪ್ರಸಾದ ವಿತರಣೆ ನಂತರ, ಮಠದ ಪ್ರಮುಖ ಧಾರ್ಮಿಕ ಯೋಜನೆಯಾದ ಕನಕನ ಕಿಂಡಿ ಸ್ವರ್ಣ ಲೇಪನ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿದರು. ಇದಾದ ಬಳಿಕ ತೀರ್ಥಮಂಟಪದ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಠದ ಪರಂಪರಾ ಸಂಕೇತಗಳಿಗೆ ಗೌರವ ಸಲ್ಲಿಸಿದರು. ಭೇಟಿಯ ಸಂದರ್ಭದಲ್ಲಿ ಕನಕದಾಸರ ವಿಗ್ರಹಕ್ಕೆ ಹೂಮಾಲೆ ಅರ್ಪಿಸಿದ ಪ್ರಧಾನಿ ಮೋದಿ, ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಮಾಡಿದರು. ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ಸೇರಿದಂತೆ ಮಠದ ವಿವಿಧ ಪೀಠಾಧೀಶರು ಪ್ರಧಾನಿಗೆ ಆಶೀರ್ವಚನ ನೀಡಿ, ತಿಲಕ ಹಾಗೂ ತುಳಸಿ […]
Continue Readingಉಡುಪಿ | ಕೃಷ್ಣ ಮಠ ಭೇಟಿಗೂ ಮೊದಲೇ,ನಡೆಯಲಿದೆ ಪ್ರಧಾನಿ ಮೋದಿ ರೋಡ್ ಶೋ
ನವೆಂಬರ್ 28ರಂದು ಬೆಳಿಗ್ಗೆ 11.05ಕ್ಕೆ ದೆಹಲಿಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ತಕ್ಷಣವೇ 11.10ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಲಿದ್ದಾರೆ. ಅವರು ಬೆಳಿಗ್ಗೆ 11.35ಕ್ಕೆ ಉಡುಪಿಯ ಹೆಲಿಪ್ಯಾಡ್ ತಲುಪಲಿದ್ದಾರೆ. ಪ್ರಧಾನಿ ಮೋದಿ ಅವರು ಕೃಷ್ಣ ಮಠದ ಸುವರ್ಣ ಮುಖಮಂಟಪ ಮತ್ತು ಕನಕನ ಕಿಂಡಿಯ ಸ್ವರ್ಣ ಕವಚವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಶ್ರೀಕೃಷ್ಣನ ದರ್ಶನ ಪಡೆಯಲಿರುವ ಪ್ರಧಾನಿ ಮೋದಿ ಲಕ್ಷಕಂಠ ಗೀತ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಭಗವದ್ಗೀತೆಯ 10 ಶ್ಲೋಕಗಳನ್ನು ಕೂಡ ಅವರು ಪಠಿಸಲಿದ್ದಾರೆ. ಈ ಧಾರ್ಮಿಕ […]
Continue Reading

