ಶಿವಮೊಗ್ಗ ಮೂಲದ ಉದ್ಯಮಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣು

ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸ್ ಸಿಬ್ಬಂದಿಗೆ ಪರಿಶೀಲನೆ ವೇಳೆ ಡೆತ್ ನೋಟ್ ಸಿಕ್ಕಿದೆ. ಅದರಲ್ಲಿ ಆನಂದ್ ಸುಬ್ಬರಾವ್​ ತಮ್ಮ ಸಾವಿಗೆ ಮಾನಸಿಕ ಖಿನ್ನತೆ ಮತ್ತು ವೈಯಕ್ತಿಕ ಕಾರಣಗಳೇ ಹೊರತು ಬೇರಾರೂ ಕಾರಣರಲ್ಲ ಎಂದು ಉಲ್ಲೇಖಿಸಿದ್ದಾರೆ. ಹೋಟೆಲ್‌ನಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಕೂಲಂಕಷವಾಗಿ ಪರಿಶೀಲಿಸಿದ್ದು, ಘಟನೆಯಲ್ಲಿ ಯಾವುದೇ ಅನುಮಾನಾಸ್ಪದ ಸನ್ನಿವೇಶಗಳು ಕಂಡುಬಂದಿಲ್ಲ. ಆನಂದ್ ಸುಬ್ಬರಾವ್​ರನ್ನ ಯಾರೂ ತಳ್ಳಿಲ್ಲ ಮತ್ತು ಅವರು ತಾವಾಗಿಯೇ ಜಿಗಿದಿರುವುದು ದೃಢಪಟ್ಟಿದೆ. ಗುರುವಾರ ಮಧ್ಯಾಹ್ನ ಗುರುಗ್ರಾಮದಲ್ಲಿ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಆನಂದ್ ಸುಬ್ಬರಾವ್ ಅವರ […]

Continue Reading