ಉಪಚುನಾವಣೆ : ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರುಗೆ ಪ್ರಯಾಸದ ಗೆಲುವು : ಬಾಗಲಕೋಟೆಯಲ್ಲಿ ಉಮೇಶ್ ಮೇಟಿಗೆ ಭರ್ಜರಿ ಗೆಲುವು

ಮತದಾನ ಆರಂಭಗೊಂಡ ಮೊದಲ 6 ಸುತ್ತಿನಲ್ಲಿಯೂ ಸಮರ್ಥ್ ಶಾಮನೂರು ಹಿನ್ನಡೆ ಕಾಯ್ದುಕೊಂಡಿದ್ದು, 7ನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಮುನ್ನಡೆಯಲ್ಲಿದ್ದರು. ಆದರೆ 8 ಹಾಗೂ 9ನೇ ಸುತ್ತಿನಲ್ಲಿ ಅಂಕಿ-ಸಂಖ್ಯೆ ಉಲ್ಟಾ ಆಗಿದೆ. ಕೊನೆಗೆ ಈ ರಣಕಣದಲ್ಲಿ ಗೆಲುವು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​ ಶಾಮನೂರು ಪಾಲಾಗಿದೆ. ಬಾಗಲಕೋಟೆ : ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಸ್ಪಷ್ಟ ಮುನ್ನಡೆ ಕಾಯ್ದು 22,867 ಮತಗಳ ಅಂತರ ಗಳಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಈ ಮೂಲಕ ಬಿಜೆಪಿಯ […]

Continue Reading

ದಾವಣಗೆರೆ ಉಪಚುನಾವಣೆಯಲ್ಲಿ ಪ್ರಚಾರಕ್ಕೆ ನಕಾರ ; ಸಚಿವ ಜಮೀರ್ ಅಹ್ಮದ್ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಿದ ಸುರ್ಜೆವಾಲ

ಆದರೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂದು ಸಚಿವ ಜಮೀರ್ ಅಹ್ಮದ್ ಅವರು ಒತ್ತಾಯ ಮಾಡಿದ್ದರು. ಇದರಿಂದ ಸಚಿವ ಮಲ್ಲಿಕಾರ್ಜುನ್ ಏಕವಚನದಲ್ಲಿ ನಿಂದನೆ ಮಾಡಿದ್ದು, ಇದು ಅಲ್ಪಸಂಖ್ಯಾತ ಮುಖಂಡರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದರಿಂದ ಜಮೀರ್ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪರ ಮತಪ್ರಚಾರಕ್ಕೆ ಬರುತ್ತಾರೋ ಇಲ್ಲವೋ ಎನ್ನುವ ಅನುಮಾನ ಕೂಡ ವ್ಯಕ್ತವಾಗಿತ್ತು. ಆದರೆ ಜಮೀರ್ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ ನಿವಾಸಕ್ಕೆ ಆಗಮಿಸಿ ಊಟ ಮಾಡಿ, ಈ ಬಾರಿ ಸಮರ್ಥ್ ನೂರಕ್ಕೆ ನೂರರಷ್ಟು ಗೆಲುವು ಸಾಧಿಸುತ್ತಾರೆ. ನಾನು ಕೇರಳ […]

Continue Reading

ಬಾಗಲಕೋಟೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ವಿರುದ್ಧ ಕೇಸರಿ ಶಾಲು ಹಾಕಿ NSUI ಅಪಪ್ರಚಾರ ಆರೋಪ

ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಸೋಗಿನಲ್ಲಿ ಕೇಸರಿ ಶಾಲು ಹಾಕಿಕೊಂಡು ಬಾಗಲಕೋಟೆ ನಗರದ ಕುಮಾರೇಶ್ವರ ಕ್ಯಾಂಪಸ್‌ಗೆ ಎಂಟ್ರಿಕೊಟ್ಟ NSUI ಸಂಘಟನೆ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಚರಂತಿಮಠ ವಿರುದ್ಧ ಕರಪತ್ರ ಹಂಚಿ ಅಪಪ್ರಚಾರ ನಡೆಸಿದ್ದಾರೆ. ಕರಪತ್ರದಲ್ಲಿ ಬಿಜೆಪಿ ಗೆ ವೋಟ್ ಹಾಕಿದ್ರೆ ಜೈಲು ಫಿಕ್ಸ್‌ ಎಂದು ಉಲ್ಲೇಖಿಸಲಾಗಿದೆ. ಜೊತೆಗೆ ಚರಂತಿಮಠ ಭಾವಚಿತ್ರಕ್ಕೆ ಎಕ್ಸ್ ಮಾರ್ಕ್ ಹಾಕಿ, ಬಿಜೆಪಿ ವಿರುದ್ಧ ವಿದ್ಯಾರ್ಥಿಗಳು ಎಚ್ಚರದಿಂದಿರಿ ಎಂದು ಉಲ್ಲೇಖಿಸಲಾಗಿದೆ. ಈ ಕರಪತ್ರ ಹಂಚುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಇದರಿಂದ ಗಲಾಟೆ ಶುರುವಾಗಿದೆ.ಕರಪತ್ರ […]

Continue Reading

ಬಾಗಲಕೋಟೆ ಬೈ ಎಲೆಕ್ಷನ್ ; ಮಿತಿ ಮೀರಿದ ರಾಜಕೀಯ ನಾಯಕರ ಮಾತು

ಗೌಡ, ಲಿಂಗಾಯತ, ಕುರುಬ, ವಾಲ್ಮೀಕಿ, ದಲಿತರು ವಿಭಜನೆಯಾಗಿದೆ. ಹಿಂದೂಗಳು ಉಳಿಯಬೇಕು ಅಂದ್ರೆ ಒಗ್ಗಟ್ಟಾಗಬೇಕು ಎಂದು ಹೇಳಿದ್ದಾರೆ. ಕವರನಲ್ಲಿ 2000 ಕೊಟ್ರೆ ಓಟ್ ಹಾಕ್ತಾರೆ ಅಂತ ತಿಳಿಕೊಂಡಿದ್ದಾರೆ ಆದ್ರೆ ಹಾಗಾಗಬಾರದು ಹಿಂದೂಗಳು ಓಟ್ ಹಾಕಿದ್ರಿಂದಲೇ ದೇಶಕ್ಕೆ ಮೋದಿಯಂತವರು ಪ್ರಧಾನಿಯಾಗಿದ್ದಾರೆ.ದೇಶ ಅಭಿವೃದ್ಧಿ ಪಥದಲ್ಲಿ ಇದೆ ಎಂದ ಪ್ರತಾಪ ಸಿಂಹ ಹೇಳಿದರು.

Continue Reading

ವೈದ್ಯರ ಮಗ ವೈದ್ಯ ಆಗ್ತಾನೆ, MLA ಮಗ MLA ಆಗೋದ್ರಲ್ಲಿ ತಪ್ಪೇನು? ; ಕುಟುಂಬ ರಾಜಕೀಯಕ್ಕೆ ಎಂ.ಬಿ.ಪಾಟೀಲ್ ಸಮರ್ಥನೆ

ಮೃತ ಶಾಸಕರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡುವುದು ಕಾಂಗ್ರೆಸ್ ಪಕ್ಷದ ಪರಂಪರೆಯಾಗಿದೆ. “ಇದರಲ್ಲೇನು ತಪ್ಪಿಲ್ಲ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಉತ್ತಮ ವಾತಾವರಣ ಇದೆ. ಹಿಂದಿನ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಗೆದ್ದಿದೆ. ಈ ಬಾರಿಯೂ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದಾವಣಗೆರೆಯಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿದೆ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಸಾದಿಕ್ ಪೈಲ್ವಾನ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಪಕ್ಷದ ಅಭ್ಯರ್ಥಿಗಾಗಿ ಜಮೀರ್ ಅಹ್ಮದ್ ಪ್ರಚಾರ ನಡೆಸಲಿದ್ದಾರೆ. ಅವರು ಶಾಮನೂರು ಕುಟುಂಬದ ಒಳ್ಳೆಯ ಸ್ನೇಹಿತರು” ಎಂದು ತಿಳಿಸಿದರು.

Continue Reading

ಬಾಗಲಕೋಟೆ ಉಪಚುನಾವಣೆ ; ಕೇಂದ್ರದ ಬೆಲೆ ಏರಿಕೆ ವಿರುದ್ದ ಸುರ್ಜೆವಾಲ ವಾಗ್ದಾಳಿ

ಇನ್ನು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸುರ್ಜೆವಾಲ ಕರ್ನಾಟಕದಲ್ಲಿ ಎರಡು ವಿಚಾರದ ಮೇಲೆ ಚುನಾವಣೆ ನಡೆಯುತ್ತಿದೆ ಎಂದರು. ಕಾಂಗ್ರೆಸ್ ಪಕ್ಷದಿಂದ ಸಮಾವೇಶಿ ವಿಕಾಸ ಹಾಗೂ ಜನ ಕಲ್ಯಾಣದ ಮೇಲೆ ಚುನಾವಣೆ ನಡೆಯುತ್ತಿದ್ದರೆ, ಬಿಜೆಪಿ ಅವರದ್ದು ವಿನಾಶ, ದ್ವೇಷ,ಒಡೆದು ಅಳುವ ನೀತಿಯ ಚುನಾವಣೆ ಎಂದು ಕಿಡಿ ಕಾರಿದರು. ನಾವು ಜನರ ಸೇವಕರು ಜನರೇ ನಮ್ಮ ಸರ್ಕಾರದ ಮಾಲೀಕರು ಎಂದರು. ಬಿಜೆಪಿ ಅಜೆಂಡಾ ಏನಿದೆ ಅಂದರೆ ಗ್ಯಾರಂಟಿಗಳನ್ನ ರದ್ದು ಮಾಡಬೇಕು, ಕಮಿಷನ್ ದಂಧೆ ಪ್ರಾರಂಭ ಮಾಡಬೇಕು, ಇಂದು ಏಪ್ರಿಲ್ ಒಂದರಂದು ನಿನ್ನೆ […]

Continue Reading

ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲ್ಲಿಸಿ ; ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ

ನೀವು ಯಾರು ಆತಂಕ ಪಡಬೇಕಾಗಿಲ್ಲ,ನಿಮಗೆ ರಕ್ಷಣೆ ನೀಡುವ ಜವಾಬ್ದಾರಿ ನಮ್ಮದು ಎಂದ ಸಿಎಂ ಸಿದ್ದರಾಮಯ್ಯ. ಮುಂದುವರೆದು ನಾವು ಗ್ಯಾರಂಟಿ ಯೋಜನೆ ನೀಡಿದೆವು ಆದರೆ ಬಿಜೆಪಿ ಇದನ್ನ ವಿರೋಧಿಸಿದರು. ನಮ್ಮ ಸರ್ಕಾರ ಬಡವರು, ದೀನ ದಲಿತರ ಪರವಿದೆ. ಹಾಗಾಗಿ ಈ ಬಾರಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಉಮೇಶ್ ಮೇಟಿಗೆ ಮತ ನೀಡುವ ಮೂಲಕ ಗೆಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತಾಯಾಚನೆ ಮಾಡಿದರು.

Continue Reading

ದಾವಣಗೆರೆ ದಕ್ಷಿಣ ಉಪಚುನಾವಣೆ ; ಕುಬೇರ ವರ್ಸಸ್ ಸಾಮಾನ್ಯ ವ್ಯಕ್ತಿಯ ಮಧ್ಯೆ ಚುನಾವಣೆ : ಸಂಸದ ಬಿ. ವೈ. ರಾಘವೇಂದ್ರ

ಸಕಾರಾತ್ಮಕವಾಗಿ ಅವರು ಸ್ಪಂದಿಸಿದ್ದು ಮೇ ತಿಂಗಳಿಂದ ಇಂಡಿಗೋ ಯಾನ ನಿಲ್ಲಿಸದಂತೆ ನಾನು ಕೂಡ ಹಲವು ಬಾರಿ ಮನವಿ ಮಾಡಿದ್ದೇನೆ. ಶಿವಮೊಗ್ಗ-ಬೆಂಗಳೂರು ವಿಮಾನ ಮಾರ್ಗ ಉಡಾನ್ ಯೋಜನೆಯಡಿ ಬರುವುದಿಲ್ಲ ಎಂದರು. ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಬಗ್ಗೆ ಮಾvನಾಡಿದ ಸಂಸದರು, ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು. ಕೇಂದ್ರ ಮತ್ತು ರಾಜ್ಯ ೬೦-೪೦ರ ಅನುಪಾತದಲ್ಲಿ ಈ ಯೋಜನೆಗೆ ಚಿಂತಿಸಿತ್ತು, ಆದರೆ ಕೇಂದ್ರ ಇನ್ನೂ ಅಧಿಕೃತ ಒಪ್ಪಿಗೆ ನೀಡಿಲ್ಲ. ಸದ್ಯಕ್ಕೆ ಪರಿಸರದ ದೃಷ್ಟಿಯಿಂದ ಯೋಜನೆ ಯನ್ನು ತಡೆಹಿಡಿಯುವ ಕೆಲಸ ಆಗಿದೆ. ಯಾವುದೇ […]

Continue Reading