ದಾವಣಗೆರೆ | ಈ ಚುನಾವಣೆ ಫಲಿತಾಂಶ ಕಾಂಗ್ರೆಸ್ ಅಧಪತನದ ಮೊದಲನೇ ಹೆಜ್ಜೆ ; ಬೊಮ್ಮಾಯಿ ವಾಗ್ದಾಳಿ

ಆಸ್ಪತ್ರೆ ಔಷಧಿ ಖರೀದಿಯಲ್ಲೂ ಭ್ರಷ್ಟಾಚಾರ ನಡೀತಿದೆ. ವರ್ಗಾವಣೆ ದಂಧೆ ಅನ್ನುವುದು ದೊಡ್ಡ ಇಂಡಸ್ಟ್ರಿಯಾಗಿ ಪರಿಣಮಿಸಿದೆ ಎಂದು ವಾಗ್ದಾಳಿ ನಡೆಸಿದರು. ಜನರ ಮೇಲೆ ಭ್ರಷ್ಟಾಚಾರದ ಹೊರೆ ಹಾಕುತ್ತಿದ್ದಾರೆ. ಇಲೆಕ್ಟ್ರಾನಿಕ್ ಮೀಟರ್ ನಲ್ಲಿ ಆರು ಸಾವಿರ ಕೋಟಿ ಭ್ರಷ್ಟಾಚಾರವಾಗಿದೆ, ಭ್ರಷ್ಟಾಚಾರದಿಂದ ಸರ್ಕಾರ ತುಂಬಿ ತುಳಿಕಿದೆ ಎಂದು ಹರಿಹಾಯ್ದರು. ಮುಖ್ಯಮಂತ್ರಿ ಕಚೇರಿಯಲ್ಲಿ ಭ್ರಷ್ಟಾಚಾರ ಆಗುತ್ತಿದೆ ಎಂದರು. ಸಿದ್ದರಾಮಯ್ಯ ದುರಾಡಳಿತ ಮನೆ ಮನೆಗೆ ತಲುಪಿದೆ. ಜನ ಚುನಾವಣೆಯಲ್ಲಿ ಉತ್ತರಿಸಲು ಕಾಯುತ್ತಿದ್ದಾರೆ. ದುಷ್ಟ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಪಾಠ ಕಲಿಸುವವರೆಗೆ ವಿಶ್ರಮಿಸುವುದಿಲ್ಲ ಎಂದ ಬಸವರಾಜ್ […]

Continue Reading