ಉಪಚುನಾವಣೆ : ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರುಗೆ ಪ್ರಯಾಸದ ಗೆಲುವು : ಬಾಗಲಕೋಟೆಯಲ್ಲಿ ಉಮೇಶ್ ಮೇಟಿಗೆ ಭರ್ಜರಿ ಗೆಲುವು

ಮತದಾನ ಆರಂಭಗೊಂಡ ಮೊದಲ 6 ಸುತ್ತಿನಲ್ಲಿಯೂ ಸಮರ್ಥ್ ಶಾಮನೂರು ಹಿನ್ನಡೆ ಕಾಯ್ದುಕೊಂಡಿದ್ದು, 7ನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಮುನ್ನಡೆಯಲ್ಲಿದ್ದರು. ಆದರೆ 8 ಹಾಗೂ 9ನೇ ಸುತ್ತಿನಲ್ಲಿ ಅಂಕಿ-ಸಂಖ್ಯೆ ಉಲ್ಟಾ ಆಗಿದೆ. ಕೊನೆಗೆ ಈ ರಣಕಣದಲ್ಲಿ ಗೆಲುವು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​ ಶಾಮನೂರು ಪಾಲಾಗಿದೆ. ಬಾಗಲಕೋಟೆ : ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಸ್ಪಷ್ಟ ಮುನ್ನಡೆ ಕಾಯ್ದು 22,867 ಮತಗಳ ಅಂತರ ಗಳಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಈ ಮೂಲಕ ಬಿಜೆಪಿಯ […]

Continue Reading

ಬಾಗಲಕೋಟೆ ಉಪಚುನಾವಣೆ ; ಕೇಂದ್ರದ ಬೆಲೆ ಏರಿಕೆ ವಿರುದ್ದ ಸುರ್ಜೆವಾಲ ವಾಗ್ದಾಳಿ

ಇನ್ನು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸುರ್ಜೆವಾಲ ಕರ್ನಾಟಕದಲ್ಲಿ ಎರಡು ವಿಚಾರದ ಮೇಲೆ ಚುನಾವಣೆ ನಡೆಯುತ್ತಿದೆ ಎಂದರು. ಕಾಂಗ್ರೆಸ್ ಪಕ್ಷದಿಂದ ಸಮಾವೇಶಿ ವಿಕಾಸ ಹಾಗೂ ಜನ ಕಲ್ಯಾಣದ ಮೇಲೆ ಚುನಾವಣೆ ನಡೆಯುತ್ತಿದ್ದರೆ, ಬಿಜೆಪಿ ಅವರದ್ದು ವಿನಾಶ, ದ್ವೇಷ,ಒಡೆದು ಅಳುವ ನೀತಿಯ ಚುನಾವಣೆ ಎಂದು ಕಿಡಿ ಕಾರಿದರು. ನಾವು ಜನರ ಸೇವಕರು ಜನರೇ ನಮ್ಮ ಸರ್ಕಾರದ ಮಾಲೀಕರು ಎಂದರು. ಬಿಜೆಪಿ ಅಜೆಂಡಾ ಏನಿದೆ ಅಂದರೆ ಗ್ಯಾರಂಟಿಗಳನ್ನ ರದ್ದು ಮಾಡಬೇಕು, ಕಮಿಷನ್ ದಂಧೆ ಪ್ರಾರಂಭ ಮಾಡಬೇಕು, ಇಂದು ಏಪ್ರಿಲ್ ಒಂದರಂದು ನಿನ್ನೆ […]

Continue Reading