ಶಿವಮೊಗ್ಗ | ಸೂಡಾದಲ್ಲಿ ಭ್ರಷ್ಟಾಚಾರವಾಗಿದ್ದರೆ ಸೂಕ್ತ ತನಿಖೆ ನಡೆಸಲಿ ನನ್ನ ಸಹಮತವಿದೆ : ಎಚ್. ಎಸ್. ಸುಂದರೇಶ್

ಸೂಡಾಅಭಿಯಂತರ ದಿನೇಶ್ ಮೇಲೆ ಅವ್ಯವಹಾರದ ಆರೋಪದ ಹಿನ್ನಲೆ ಬೇರೆಡೆ ವರ್ಗಾವಣೆಮಾಡಲಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಭ್ರಷ್ಟಾಚಾರವಾಗಿದ್ದರೆ ಅಧಿಕಾರಿಗಳನ್ನ ರಕ್ಷಿಸುವ ಪ್ರಶ್ನೆಯಿಲ್ಲ..ಹಾಗೆಲ್ಲ ವರ್ಗಾವಣೆ ಮಾಡುವ ಅಧಿಕಾರವೂ ನಮಗಿಲ್ಲ..ಕಾಮಗಾರಿ ಟೆಂಡರ್ ಪ್ರಕ್ರಿಯೆಗಳು ತಾಂತ್ರಿಕವಾಗಿ ಪಾರದರ್ಶಕವಾಗಿ ನಡೆಯುತ್ತವೆ ಅಷ್ಟುಸುಲಭವಾಗಿ ಬೇಕಾದವರಿಗೆ ನೀಡಲು ಸಾಧ್ಯವಿಲ್ಲ ಎಂದು ಸುಂದರೇಶ್ ಸಮರ್ಥನೆ ನೀಡಿದರು. ಈವರೆಗೆ ನಡೆದ ಕಾಮಗಾರಿಗಳಲ್ಲಿ ಲೋಪವಾಗಿದ್ದರೆ ಅಕ್ರಮವೆಸಗಿದ ಅಧಿಕಾರಿ ವರ್ಗಾವಣೆಯಾದರೂ ಮಾಡಿದ ತಪ್ಪು ವರ್ಗಾವಣೆಯಾಗುದಿಲ್ಲ ಸಮಗ್ರ ತನಿಖೆ ನಡೆದು ಯಾರೇ ತಪ್ಪೇಸಗಿದರೂ ಶಿಕ್ಷಯಾಗಲಿ..ಪ್ರಾಧಿಕಾರಕ್ಕೆ ನಷ್ಟ ಉಂಟುಮಾಡಿದ್ದರೆ ಮುಲಾಜಿಲ್ಲದೇ ವಸೂಲಾಗಲಿ ಎಂದು ಆರೋಪಗಳಿಗೆ ಪ್ರತಿಕ್ರಿಯಿಸಿದರು.ಇನ್ನು […]

Continue Reading

ಶಿವಮೊಗ್ಗ | ಸ್ಬುಡದಲ್ಲಿ ಕೋಟಿಗಟ್ಟಲೆ ಭ್ರಷ್ಟಾಚಾರ ; ತನಿಖೆಗೆ ಆಗ್ರಹಿಸಿದ ಮಾಜಿ ಶಾಸಕ ಪ್ರಸನ್ನಕುಮಾರ್

ವಿಶೇಷವೆಂದರೆ, ಲೋಕಾಯುಕ್ತಕ್ಕೆ ದೂರು ನೀಡಿದ ನಂತರ ಗುತ್ತಿಗೆದಾರರಿಗೆ ಬೆದರಿಕೆ ಕರೆಗಳು ಬಂದಿವೆ ಹಾಗೂ ಲಂಚದ ಆಮಿಷವನ್ನೂ ಒಡ್ಡಲಾಗಿತ್ತು. ಆದರೆ ಇವ್ಯಾವುದಕ್ಕೂ ಬಗ್ಗದ ಗುತ್ತಿಗೆದಾರರು ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಾರೆ ಎಂದು ಪ್ರಸನ್ನ ಕುಮಾರ್ ವಿವರಿಸಿದರು. ಅಕ್ರಮಕ್ಕೆ ಸಾಕ್ಷಿಯಾಗಿ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯ ಕಾಮಗಾರಿಯನ್ನು ಉದಾಹರಿಸಿದ ಅವರು, ಅಲ್ಲಿ ನಿಯಮದ ಪ್ರಕಾರ 1441 ಮೀಟರ್ ಕಬ್ ಸ್ಟೋನ್ ಅಳವಡಿಸಬೇಕಿತ್ತು. ಆದರೆ ವಾಸ್ತವದಲ್ಲಿ ಕೇವಲ 518 ಮೀಟರ್ ಕಬ್ ಸ್ಟೋನ್ ಮಾತ್ರ ಅಳವಡಿಸಿ, ಬಾಕಿ ಮೊತ್ತವನ್ನು ಅಧಿಕಾರಿಗಳು ಮತ್ತು ಸಂಬಂಧಪಟ್ಟವರು ಲೂಟಿ […]

Continue Reading

ಶಿವಮೊಗ್ಗ | SSLC ವಿದ್ಯಾರ್ಥಿಗಳಿಗೆ “ಪರೀಕ್ಷೆ ಒಂದು ಹಬ್ಬ ಸಂಭ್ರಮಿಸಿ” ಕಾರ್ಯಕ್ರಮ : ಎಚ್. ಎಸ್. ಸುಂದರೇಶ್

ಮಧ್ಯಾಹ್ನ 1.30 ರಿಂದ ಧಾರವಾಡದ ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ, ಪರೀಕ್ಷೆಯಲ್ಲಿ ವಿಷಯಗಳನ್ನು ನೆನಪಿಟ್ಟುಕೊಳ್ಳುವುದು ಹೇಗೆ ಎಂಬುದರ ಕುರಿತು ಮಾತನಾಡಲಿದ್ದಾರೆ. ಅನಂತರದಲ್ಲಿ ಚೇತನ್ ರಾಮ್ ಅವರು ಪರೀಕ್ಷೆ ಒಂದು ಹಬ್ಬ ಸಂಭ್ರಮಿಸಿ ಎಂಬುದರ ಕುರಿತು ಉಪನ್ಯಾಸ ನೀಡಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿbಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ಕಚೇರಿಯ ಶೈಕ್ಷಣಿಕ ವಿಭಾಗದ ಉಪನಿರ್ದೇಶಕ ಜಿ ವಿ ಹರಿಪ್ರಸಾದ್ ‌ಪರಿಕ್ಷೆಯ ರೂಪುರೇಶೆಗಳ ಬಗ್ಗೆ ಮಾತನಾಡುತ್ತಾರೆ ಎಂದರು.

Continue Reading