ಶಿವಮೊಗ್ಗ | ಸಂಸದರಿಂದ ಸುಳ್ಳು ಮಾಹಿತಿ, ಶಾಸಕರಿಂದ ಮತ್ತೆ ಗುದ್ದಲಿಪೂಜೆ : ಎಚ್. ಸಿ. ಯೋಗೇಶ್ ವಾಗ್ದಾಳಿ

ಸೇತುವೆ ಮಂಜೂರಾತಿ ಜಟಾಪಟಿ: ವಿದ್ಯಾನಗರದ ಶಿಥಿಲಗೊಂಡಿರುವ ತುಂಗಾ ಸೇತುವೆ ಕುರಿತು ೨೦೧೮ ರಿಂದಲೇ ಸರ್ಕಾರದ ಗಮನ ಸೆಳೆಯುವ ಕೆಲಸವನ್ನು ಕಾಂಗ್ರೆಸ್ ವತಿಯಿಂದ ಮಾಡಲಾಗಿದೆ. ಅಂದಿನ ಹಾಗೂ ಹಾಲಿ ಲೋ ಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದು, ಅದರ ಪರಿಣಾಮವಾಗಿ ಸೇತುವೆ ಕಾಮಗಾರಿಗೆ ೪೦ ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಸೇತುವೆ ಮಂಜೂರಾತಿಗೆ ಶಾಸಕ ಎಸ್.ಎನ್.ಚನ್ನಬಸಪ್ಪ ಅವರ ಶ್ರಮವೂ ಇದೆ. ಆದರೆ ಅನುದಾನ ಬಿಡುಗಡೆಯಾದ ನಂತರವೂ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಶಾಸಕರು […]

Continue Reading

ಶಿವಮೊಗ್ಗ | ಡಿ.ಕೆ.ಶಿವಕುಮಾರ್ ಪ್ರಮಾಣವಚನ ; ಶಿವಪ್ಪ ನಾಯಕ ವೃತ್ತದಲ್ಲಿ ಕಾರ್ಯಕ್ರಮದ ನೇರ ವೀಕ್ಷಣೆಗೆ ಬೃಹತ್ ಎಲ್ಇಡಿ ವ್ಯವಸ್ಥೆ : ಎಚ್. ಸಿ. ಯೋಗೇಶ್

ಈ ಕಾರ್ಯಕ್ರಮದ ನೇತೃತ್ವವನ್ನು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಂತಹ ಹಾಗೂ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಹೆಚ್. ಸಿ. ಯೋಗೇಶ್ ರವರು ವಹಿಸಿದ್ದು ಹಾಗೂ ಶಿವಮೊಗ್ಗ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಎಸ್ ಶಿವಕುಮಾರ್ ರವರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲೀಮ್ ಪಾಷರವರು ಕಾರ್ಯಕರ್ತರು ವಾರ್ಡ್ ಅಧ್ಯಕ್ಷರುಗಳ ಜೊತೆಯಾಗಿ ಸಿದ್ಧತೆ ನಡೆಸಿದ್ದು. ಕಾಂಗ್ರೆಸ್ ಪಕ್ಷದ ಮುಖಂಡರುಗಳು ಸಾರ್ವಜನಿಕರು ಸನ್ಮಾನ್ಯ ಡಿಕೆ ಶಿವಕುಮಾರ್ ರವರು ಕರ್ನಾಟಕ ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿಗಳಾಗಿ […]

Continue Reading

ಶಿವಮೊಗ್ಗ | ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಉತ್ತರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

ಇದೇ ವೇಳೆ ಇತ್ತೀಚಿನ ನೀಟ್ ಪರೀಕ್ಷೆಯ ವಿವಾದವನ್ನು ಪ್ರಸ್ತಾಪಿಸಿದ ಅವರು, ನೀಟ್ ಪರೀಕ್ಷೆ ರದ್ದಾಗಿ ಇಡೀ ದೇಶದ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ದಿಕ್ಕುತೋಚದಂತಾಗಿದೆ. ಇಷ್ಟು ದೊಡ್ಡ ಹಗರಣ ನಡೆದಿದ್ದರೂ ಕೇಂದ್ರ ಶಿಕ್ಷಣ ಸಚಿವರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಈ ನಡವಳಿಕೆಯನ್ನು ನೋಡಿದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇಬ್ಬರೂ ಕೇವಲ ಡಬ್ಬಲ್ ಆಕ್ಟಿಂಗ್’ ಮಾಡುವ ನಟರಂತೆ ಕಾಣಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಒಂದೊಮ್ಮೆ ಇಂತಹ ಘಟನೆ ಅಥವಾ ಲೋಪವೇನಾದರೂ […]

Continue Reading

ಶಿವಮೊಗ್ಗ | ನಗರ ವಿಕಾಸ ಯೋಜನೆ ಕಾಮಗಾರಿ ಅನುಷ್ಟಾನದಲ್ಲಿ ಶಿಷ್ಟಾಚಾರ ಉಲ್ಲಂಘನೆ :ಎಚ್. ಸಿ. ಯೋಗೇಶ್ ಆರೋಪ

ಶಿಷ್ಟಾಚಾರದ ರೀತಿಯಲ್ಲಿ ಉಸ್ತುವಾರಿ ಮಂತ್ರಿ ಮಧು ಬಂಗಾರಪ್ಪ ಕೈಯಲ್ಲಿ ಉದ್ಘಾಟನೆ ನೆರವೇರಿಸಿ ಶಿವಮೊಗ್ಗ ನಗರ ಜನತೆಗೆ ಅನುಕೂಲವಾಗುವ ಈ ಯೋಜನೆಗಳಿಗೆ ಚಾಲನೆ ಕೊಡಿಸಬೇಕೆಂದು ಮನವಿ ಮಾಡಿದರು. ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ಶಿವಕುಮಾರ್ ಹಾಗೂ ಮಾಜಿ ಮಹಾ ನಗರ ಪಾಲಿಕೆ ಸದಸ್ಯ ವಿಶ್ವನಾಥ್ ಕಾಶಿ, ಯಮುನಾ ರಂಗೇಗೌಡ, ನಾಗರಾಜ್ ಕಂಕಾರಿ, ಪಾಲಾಕ್ಷಿ, ಮುನ್ನಾ, ಯೂತ್ ಕಾಂಗ್ರೆಸ್ ಅಧ್ಯಕ್ಷ ಚರಣ್ ಶೆಟ್ಟಿ, ರಮೇಶ್, ರಾಜಣ್ಣ, ಗಂಗಾಧರ್, ನವೀನ್, ಮಧು, ಪವನ್, ಶರತ್ ಎಸ್.ಕೆ. ಉಪಸ್ಥಿತರಿದ್ದರು.

Continue Reading

ಶಿವಮೊಗ್ಗದಲ್ಲಿ ಅಪ್ಪ ಮಂತ್ರಿ ..!!?? ಮಗ ಎಂಎಲ್ಎ…!!??

ಅಧಿಕಾರಿಗಳಿಗೆ ಈ ರೀತಿ ರಸ್ತೆಯಲ್ಲಿ ಅವಮಾನವಾಗುತ್ತಿದ್ದರು ಶಿವಮೊಗ್ಗ ಪಾಲಿಕೆ ಆಯುಕ್ತರು ತಮಗೇನು ಸಂಬಂಧವಿಲ್ಲದ ಹಾಗೆ ಸುಮ್ಮನಿದ್ದಾರೆ. ಪಾಲಿಕೆ ಆಯುಕ್ತರಿಗೆ ಕಟ್ಟುನಿಟ್ಟಾಗಿ ಉಸ್ತುವಾರಿ ಸಚಿವರು ಕಟ್ಟುನಿಟ್ಟಾಗಿ ಈ ಸಂಬಂಧ ತಿಳುವಳಿಕೆ ನೀಡಬೇಕಾಗಿದೆ. ಇನ್ನು ಮಹಾನಗರ ಪಾಲಿಕೆ ಇಂಜಿನಿಯರ್, ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆ ತಿಳಿದು ಕೆಲಸ ಮಾಡುವುದಿಲ್ಲವೇ? ಅವರ ಕೆಲಸ ಅವರು ಮಾಡುತ್ತಾರೆ ಆದರೆ ಈ ರೀತಿ ಕಾಂತೇಶ್ ತಮ್ಮ ರಾಜಕೀಯ ಬೇಳೆಕಾಳು ಬೇಯಿಸಿಕೊಳ್ಳುವುದಕ್ಕಾಗಿ ನಡೆಸುತ್ತಿರುವ ಅವರ ವರ್ತನೆ ಅಧಿಕಾರಿಗಳ ವಲಯದಲ್ಲಿ ಬೇಸರ ತರಿಸಿದೆ. ಯಾರೋ ಅಧಿಕಾರಿಯು ಅಲ್ಲದೆ ಜನಪ್ರತಿನಿಧಿಯು […]

Continue Reading