ಶಿವಮೊಗ್ಗ | ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಉತ್ತರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

ಇದೇ ವೇಳೆ ಇತ್ತೀಚಿನ ನೀಟ್ ಪರೀಕ್ಷೆಯ ವಿವಾದವನ್ನು ಪ್ರಸ್ತಾಪಿಸಿದ ಅವರು, ನೀಟ್ ಪರೀಕ್ಷೆ ರದ್ದಾಗಿ ಇಡೀ ದೇಶದ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ದಿಕ್ಕುತೋಚದಂತಾಗಿದೆ. ಇಷ್ಟು ದೊಡ್ಡ ಹಗರಣ ನಡೆದಿದ್ದರೂ ಕೇಂದ್ರ ಶಿಕ್ಷಣ ಸಚಿವರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಈ ನಡವಳಿಕೆಯನ್ನು ನೋಡಿದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇಬ್ಬರೂ ಕೇವಲ ಡಬ್ಬಲ್ ಆಕ್ಟಿಂಗ್’ ಮಾಡುವ ನಟರಂತೆ ಕಾಣಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಒಂದೊಮ್ಮೆ ಇಂತಹ ಘಟನೆ ಅಥವಾ ಲೋಪವೇನಾದರೂ […]

Continue Reading

ಶಿವಮೊಗ್ಗ | ನಗರ ವಿಕಾಸ ಯೋಜನೆ ಕಾಮಗಾರಿ ಅನುಷ್ಟಾನದಲ್ಲಿ ಶಿಷ್ಟಾಚಾರ ಉಲ್ಲಂಘನೆ :ಎಚ್. ಸಿ. ಯೋಗೇಶ್ ಆರೋಪ

ಶಿಷ್ಟಾಚಾರದ ರೀತಿಯಲ್ಲಿ ಉಸ್ತುವಾರಿ ಮಂತ್ರಿ ಮಧು ಬಂಗಾರಪ್ಪ ಕೈಯಲ್ಲಿ ಉದ್ಘಾಟನೆ ನೆರವೇರಿಸಿ ಶಿವಮೊಗ್ಗ ನಗರ ಜನತೆಗೆ ಅನುಕೂಲವಾಗುವ ಈ ಯೋಜನೆಗಳಿಗೆ ಚಾಲನೆ ಕೊಡಿಸಬೇಕೆಂದು ಮನವಿ ಮಾಡಿದರು. ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ಶಿವಕುಮಾರ್ ಹಾಗೂ ಮಾಜಿ ಮಹಾ ನಗರ ಪಾಲಿಕೆ ಸದಸ್ಯ ವಿಶ್ವನಾಥ್ ಕಾಶಿ, ಯಮುನಾ ರಂಗೇಗೌಡ, ನಾಗರಾಜ್ ಕಂಕಾರಿ, ಪಾಲಾಕ್ಷಿ, ಮುನ್ನಾ, ಯೂತ್ ಕಾಂಗ್ರೆಸ್ ಅಧ್ಯಕ್ಷ ಚರಣ್ ಶೆಟ್ಟಿ, ರಮೇಶ್, ರಾಜಣ್ಣ, ಗಂಗಾಧರ್, ನವೀನ್, ಮಧು, ಪವನ್, ಶರತ್ ಎಸ್.ಕೆ. ಉಪಸ್ಥಿತರಿದ್ದರು.

Continue Reading

ಶಿವಮೊಗ್ಗದಲ್ಲಿ ಅಪ್ಪ ಮಂತ್ರಿ ..!!?? ಮಗ ಎಂಎಲ್ಎ…!!??

ಅಧಿಕಾರಿಗಳಿಗೆ ಈ ರೀತಿ ರಸ್ತೆಯಲ್ಲಿ ಅವಮಾನವಾಗುತ್ತಿದ್ದರು ಶಿವಮೊಗ್ಗ ಪಾಲಿಕೆ ಆಯುಕ್ತರು ತಮಗೇನು ಸಂಬಂಧವಿಲ್ಲದ ಹಾಗೆ ಸುಮ್ಮನಿದ್ದಾರೆ. ಪಾಲಿಕೆ ಆಯುಕ್ತರಿಗೆ ಕಟ್ಟುನಿಟ್ಟಾಗಿ ಉಸ್ತುವಾರಿ ಸಚಿವರು ಕಟ್ಟುನಿಟ್ಟಾಗಿ ಈ ಸಂಬಂಧ ತಿಳುವಳಿಕೆ ನೀಡಬೇಕಾಗಿದೆ. ಇನ್ನು ಮಹಾನಗರ ಪಾಲಿಕೆ ಇಂಜಿನಿಯರ್, ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆ ತಿಳಿದು ಕೆಲಸ ಮಾಡುವುದಿಲ್ಲವೇ? ಅವರ ಕೆಲಸ ಅವರು ಮಾಡುತ್ತಾರೆ ಆದರೆ ಈ ರೀತಿ ಕಾಂತೇಶ್ ತಮ್ಮ ರಾಜಕೀಯ ಬೇಳೆಕಾಳು ಬೇಯಿಸಿಕೊಳ್ಳುವುದಕ್ಕಾಗಿ ನಡೆಸುತ್ತಿರುವ ಅವರ ವರ್ತನೆ ಅಧಿಕಾರಿಗಳ ವಲಯದಲ್ಲಿ ಬೇಸರ ತರಿಸಿದೆ. ಯಾರೋ ಅಧಿಕಾರಿಯು ಅಲ್ಲದೆ ಜನಪ್ರತಿನಿಧಿಯು […]

Continue Reading