ಶಿವಮೊಗ್ಗ | ಬೀದಿಬದಿ ವ್ಯಾಪಾರಸ್ಥರ ನೆರವಿಗೆ ಧಾವಿಸಿದ ಎಚ್ ಸಿ ಯೋಗೇಶ್

ಈ ಸಂದರ್ಭದಲ್ಲಿ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಎಸ್ ಶಿವಕುಮಾರ್ ರವರು, ಕಾಂಗ್ರೆಸ್ ಪಕ್ಷದ ಮುಖಂಡರಾದ ಎಸ್ ಪಿ ಚಂದ್ರಶೇಖರ್ ರವರು, ಚಿನ್ನಪ್ಪ ರವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಂಗಾಧರ್ ರವರು ವಾರ್ಡ್ ಅಧ್ಯಕ್ಷರಾದ ಶಿವಾನಂದ್ ರವರು, ಪವನ್ ರವರು, ಶರತ್ ರವರು, ಮಹಾನಗರ ಪಾಲಿಕೆ ಅಭಿಯಂತಕರರಾದ ಜ್ಯೋತಿರವರು, ಮಹಾನಗರ ಪಾಲಿಕೆ ಆರೋಗ್ಯ ಅಧಿಕಾರಿಗಳಾದ ಪ್ರಭಾಕರ್ ರವರು, ಸಂಚಾರಿ ಪೊಲೀಸ್ ರುತನ ನಿರೀಕ್ಷಕರಾದ ದೇವರಾಜ್ ರವರು, ಸಂಚಾರಿ ಪೊಲೀಸ್ ಅಧಿಕಾರಿಯಾದ ಸ್ವಪ್ನ ರವರು, ವ್ಯಾಪಾರಸ್ಥರು ಸಾರ್ವಜನಿಕರು […]

Continue Reading

ಶಿವಮೊಗ್ಗ | ಬಸವ ಜಯಂತಿ ಅಂಗವಾಗಿ ಬಸವ ಕೇಂದ್ರದಲ್ಲಿ ರಕ್ತದಾನ ಶಿಬಿರ : ಶ್ರೀಗಳಿಂದ ರಕ್ತದಾನಕ್ಕೆ ಚಾಲನೆ

ಇದೇ ಸಂದರ್ಭದಲ್ಲಿ ಶಿವಮೊಗ್ಗ ಬಸವೇಶ್ವರ ವೀರಶೈವ ಲಿಂಗಾಯಿತ ಸೇವಾ ಸಂಘದ ಅಧ್ಯಕ್ಷರಾದ ಎಸ್ ಎಸ್ ಜ್ಯೋತಿಪ್ರಕಾಶ್. ಬಳ್ಳಕೆರೆ ಸಂತೋಷ್. ಎಸ್ ಪಿ ದಿನೇಶ್. ಎಚ್ ಸಿ ಯೋಗೇಶ್. ರಾಜ್ಯಾಧ್ಯಕ್ಷರಾದ ಷಡಕ್ಷರಿ, ಡಾಕ್ಟರ್ ಧನಂಜಯ ಸರ್ಜಿ. ಜಿ ವಿಜಯಕುಮಾರ್.ಮಹಾಸಭಾ ಅಧ್ಯಕ್ಷರು ರುದ್ರಮುನಿ ಸಜ್ಜನ್. ರಾಜಶೇಖರ್. ಮಲ್ಲಿಕಾರ್ಜುನ್ ಕಾನೂರ್. ಕೆ ಆರ್ ಸೋಮನಾಥ್ ಬಸವ ಕೇಂದ್ರದ ಅಧ್ಯಕ್ಷರಾದ ಜಿ ಬೆನಕಪ್ಪ. ಚಂದ್ರಶೇಖರ್ ಹಾಲಸ್ವಾಮಿ. ಎಸ್ ಪಿ ದಿನೇಶ್ ಧರಣೇಂದ್ರ ದಿನಕರ್ ಹಾಗೂ ಶಂಕರ ಕಣ್ಣಿನ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹಾಗೂ […]

Continue Reading

ಶಿವಮೊಗ್ಗ | ಬಿಜೆಪಿ ನಾಯಕರು ದ್ವೇಷ ರಾಜಕಾರಣ ಬಿಟ್ಟು ಅಭಿವೃದ್ಧಿಯ ಕಡೆಗೆ ಗಮನ ಹರಿಸಲಿ : ಎಚ್. ಸಿ. ಯೋಗೇಶ್ ಹೇಳಿಕೆ

ಶಾಸಕ ಚೆನ್ನಬಸಪ್ಪ ಅವರು ಈ ವಿಧೇಯಕದ ವಿರುದ್ಧ ಪ್ರತಿಭಟನೆ ನಡೆಸಿರುವುದು ಹಾಗೂ ರಾಜ್ಯಪಾಲರಿಗೆ ಸಹಿ ಹಾಕದಂತೆ ಒತ್ತಾಯಿಸಿರುವುದು ಅವರ ದ್ವೇಷದ ಮನಸ್ಥಿತಿಯನ್ನು ತೋರಿಸುತ್ತದೆ. ಹಿಂದೆ ಸಿದ್ದರಾಮಯ್ಯನವರ ತಲೆ ಕಡಿಯುವ ಮಾತನಾಡಿದ್ದ ಚೆನ್ನಬಸಪ್ಪ ಹಾಗೂ ದಶಕಗಳ ಕಾಲ ಅಧಿಕಾರದಲ್ಲಿದ್ದೂ ಅಭಿವೃದ್ಧಿ ಮಾಡದ ಕೆ.ಎಸ್. ಈಶ್ವರಪ್ಪ ಅವರು ಕೇವಲ ದ್ವೇಷವನ್ನೇ ಬಿತ್ತುತ್ತಾ ಬಂದಿದ್ದಾರೆ. ಅವರು ಜಿಲ್ಲೆಯಲ್ಲಿ ಯಾವದೇ ಅಭಿವೃದ್ದಿಯನ್ನು ಮಾಡಲಿಲ್ಲ. ಅಬಿವೃದ್ದಿ ಮಾಡಿದ್ದರೆ ಅದರ ಕೈಪಿಡಿಯನ್ನು ಬಿಡುಗಡೆ ಮಾಡಲಿ ಎಂದರು. ಈ ಕಾನೂನು ಕೇವಲ ಒಂದು ಪಕ್ಷ ಅಥವಾ ಧರ್ಮಕ್ಕೆ […]

Continue Reading