ಶಿವಮೊಗ್ಗ | ಪೋಲೀಸ್ ಇಲಾಖೆಯ ವೈಫಲ್ಯದ ಬಗ್ಗೆ ತನಿಖೆ ನಡೆಸಬೇಕು ಮತ್ತು ಸೂಕ್ತ ಕ್ರಮ ಕೈಗೊಳ್ಳಬೇಕು : ಎಸ್ಪಿಗೆ ಜಿಲ್ಲಾ ಬಿಜೆಪಿ ಮನವಿ

ಪೋಲೀಸ್ ಇಲಾಖೆಯ ವಾಹನದ ಮೇಲೇರಿ ಕಾಂಗ್ರೆಸ್ ಬಾವುಟವನ್ನು ಹಿಡಿದು ಪೊಲೀಸರು ನಮ್ಮ ಬೆಂಬಲಕ್ಕೆ ಇದ್ದಾರೆ ಎಂಬುದರ ಮೂಲಕ ಭಯದ ವಾತಾವರಣವನ್ನು ಸೃಷ್ಠಿಸಿದ್ದಾರೆ.ಕಾಂಗ್ರೆಸ್ ಕಾರ್ಯಕರ್ತರ ಈ ವರ್ತನೆ ಮತ್ತು ಪೋಲೀಸ್ ಇಲಾಖೆಯ ವೈಫಲ್ಯದ ಬಗ್ಗೆ ತನಿಖೆ ನಡೆಸಬೇಕು ಮತ್ತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ,ನಗರ ಬಿಜೆಪಿ ಒತ್ತಾಯಿಸಿದೆ. ಕಾಂಗ್ರೆಸ್ ಕಾರ್ಯತರು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿರುವ ಈ ಘಟನೆಯ ಸಂಪೂರ್ಣ ದೃಶ್ಯವನ್ನು ತಮ್ಮದೇ ಇಲಾಖೆಯ ಡೋನ್ ಕ್ಯಾಮರದಲ್ಲಿ ಸೆರೆಯಾಗಿದೆ. ಇದನ್ನು ವೀಕ್ಷಿಸಿ ಕ್ರಮ ಜರುಗಿಸುವಂತೆ […]

Continue Reading

ಶಿವಮೊಗ್ಗ | ಪೊಲೀಸರು, ತಮ್ಮ ಆರೋಗ್ಯ ಜೋಪಾನ ಮಾಡಿಕೊಳ್ಳಬೇಕು : ಎಸ್ ಪಿ ಮನವಿ

ಚಂದ್ರಶೇಖರ್, ಹೆಚ್ಚುವರಿ ಜಿಲ್ಲಾ ಎ.ಜಿ. ರಕ್ಷಣಾಧಿ ಕಾರಿ ಕಾರಿಯಪ್ಪ, ಡಿ.ವೈ.ಎಸ್.ಪಿ. ಬಾಬು ಅಂಜನಪ್ಪ, ಜಿಲ್ಲಾ ಪೊಲೀಸ್ ಇಲಾಖೆಯ ಆಪ್ತ ಸಮಾಲೋಚಕರಾದ ವಿ.ಪಿ. ಮಲ್ಲಪ್ಪ, ಬಿ.ಎಸ್.ಎನ್.ಎಲ್. ನಿವೃತ್ತ ಅಧಿಕಾರಿ ಹೆಚ್.ಸಿ. ಕೃಷ್ಣಮೂರ್ತಿ, ಸರ್ಜಿ ಆಸ್ಪತ್ರೆಯ ಡಯಟಿಷಿಯನ್ ಶ್ರೇಯಸ್, ರಾಘವೇಂದ್ರ ಯೋಗ ಕೇಂದ್ರದ ಸಂಸ್ಥಾಪಕರು, ಯೋಗ ತಜ್ಞರು ಯೋಗ ಸಾಮ್ರಾ ಎಸ್.ಗೋಪಾಲಕೃಷ್ಣ, ಹೆಚ್ಚುವರಿ ಎಸ್.ಪಿ. ಆಪ್ತಸಹಾಯಕರು ಹಾಗೂ ಕಾರ್ಯಕ್ರಮದ ನಿರೂಪಕಿಯಾದ ಅನಿತಾ ಸೇರಿದಂತೆ ಆಸ್ಪತ್ರೆ ಸಿಬ್ಬಂದಿಗಳು ಸಕಾರ್ಯಕ್ರಮದಲ್ಲಿ ಮೂತ್ರಕೋಶ ತಜ್ಞ ಡಾ. ಚಂದ್ರಶೇಖರ್ ಉಪಸ್ಥಿತರಿದ್ದರು.

Continue Reading