ಶಿವಮೊಗ್ಗ | ಆದಿಲ್ ಅಲಿಯಾಸ್ ರೈಯಿಸ್ ಗ್ಯಾಂಗ್ ಅರೆಸ್ಟ್..!

ಪ್ರಕರಣಗಳ ಸಂಬಂಧಪಟ್ಟಂತೆ ಧಮ್ಕಿ, ಜೀವ ಬೆದರಿಕೆ, ಹಾಗೂ ಲಕ್ಷ ಹಣ ಡ್ರಾ ಮಾಡಿಕೊಂಡು ಪರಾರಿಯಾದ ಪ್ರಕರಣ ಸಂಬಂಧ ಆರೋಪಿಗಳನ್ನ ಪೊಲೀಸರು ಜೈಲಿಗಟ್ಟಿದ್ದಾರೆ. ರೈಯಿಸ್ ಮೇಲಿದೆ ಹಲವಾರು ಕೇಸ್ ಈ ಹಿಂದೆ ಲಷ್ಕರ್ ಮೊಹಲ್ಲ ಮೀನು ಮಾರ್ಕೆಟ್ ಬಳಿ ಲೋಕಸಭಾ ಚುನಾವಣೆಯ ಮತದಾನವಾದ ಮರುದಿನವೇ ನಟೋರಿಯಸ್ ರೌಡಿಶೀಟರ್ ಯಾಸಿನ್ ಖುರೇಶಿ ಹತ್ಯೆ ಮಾಡಲಾಗಿತ್ತು. ಖುರೇಶಿ ಹತ್ಯೆ ಮಾಡಲು ಬಂದಿದ್ದ ಆದಿಲ್ ನ ಇಬ್ಬರು ಸಹಚರರು ಕೂಡ ಹತ್ಯೆಯಾಗಿದ್ದರು . ಈ ಹತ್ಯೆಯ ನಂತರ ಚಿಗುರಿಕೊಂಡಿದ್ದ ಆದಿಲ್ ಗ್ಯಾಂಗ್ ಜೈಲಿಗೆ […]

Continue Reading

ಶಿವಮೊಗ್ಗ | ಹೆಲ್ಮೆಟ್ ಹಾಕಲ್ಲ ಏನು ಮಾಡುತ್ತೀರಾ? ಪೊಲೀಸರಿಗೆ ಅವಾಜ್ ಮತ್ತು ಬೆದರಿಕೆ ಹಾಕಿದ ಪುಂಡರು ಅಂದರ್

ನಿಯಮ ಪಾಲಿಸುವಂತೆ ಹೇಳಿದ ಅಧಿಕಾರಿಗಳ ಜೊತೆ ಸಯ್ಯದ್ ಮುಜಾಮಿಲ್ ರಸ್ತೆಯ ಮಧ್ಯೆಯೇ ವಾಗ್ವಾದಕ್ಕಿಳಿದಿದ್ದಾನೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಜಬಿವುಲ್ಲಾ ಎಂಬಾತನು ಸೇರಿಕೊಂಡು, ನಾವು ಹೆಲ್ಮೆಟ್ ಹಾಕುವುದಿಲ್ಲ, ನೀವು ಏನು ಮಾಡುತ್ತೀರಾ? ಎಂದು ಅವಾಚ್ಯವಾಗಿ ಮಾತನಾಡಿದ್ದಾರೆ. ಅಷ್ಟಕ್ಕೇ ನಿಲ್ಲದೆ, ಸಮವಸ್ತ್ರದಲ್ಲಿದ್ದ ಅಧಿಕಾರಿಗಳನ್ನು ದೂಡಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಬಳಿಕ ಬೈಕ್ ಕೀ ಕಿತ್ತುಕೊಂಡು ಪೊಲೀಸರಿಗೆ ಬೆದರಿಕೆ ಹಾಕಿ ಪರಾರಿಯಾಗಲು ಯತ್ನಿಸಿದ ಆರೋಪಿಗಳ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಯ್ಯದ್ ಮುಜಾಮಿಲ್ ಮತ್ತು […]

Continue Reading

ಶಿವಮೊಗ್ಗ | ಮಹಾನಗರ ಪಾಲಿಕೆಯ 127.5 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ ಸಚಿವ ಭೈರತಿ ಸುರೇಶ್

ರಾಜ್ಯದಲ್ಲಿ ನಗರಾಭಿವೃದ್ದಿ ಇಲಾಖೆಯಿಂದ ನಗರ, ಪಟ್ಟಣ, ಪಾಲಿಕೆಗಳಿಗೆ ಕುಡಿಯುವ ನೀರಿಗಾಗಿ ರೂ. ೨೫ ಸಾವಿರ ಕೋಟಿ ನೀಡಲಾಗಿದೆ. ೭೦% ನಗರಗಳಿಗೆ ಕುಡಿಯುವ ನೀರು ಮತ್ತು ಯುಜಿಡಿ ವ್ಯವಸ್ಥೆ ಮಾಡಲಾಗುತ್ತಿದೆ. ಅಂದಿನ ಅಹಿಂದ ಪರವಾದ ನಾಯಕ ಬಂಗಾರಪ್ಪನವರನ್ನು ನೋಡಿ ಬೆಳೆದ ನಮಗೆಲ್ಲ ಅವರು ಆದರ್ಶ ವ್ಯಕ್ತಿ. ಅವರ ಕಾರ್ಯಕ್ರಮ ನೋಡಿಯೇ ರಾಜಕಾರಣಕ್ಕೆ ಪ್ರವೇಶಿಸಿದ್ದೇನೆ. ಅವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯುತ್ತಿದ್ದೇನೆ. ಗ್ಯಾರಂಟಿ ಯೋಜನೆಗಳೊಂದಿಗೆ ಇತರೆ ಅಭಿವೃದ್ದಿ ಯೋಜನೆಗಳಿಗೆ ಹಣ ನೀಡುತ್ತಿದೆ. ಸರ್ಕಾರ ಸ್ಮಾರ್ಟ್ ಸಿಟಿಗೆ ಶೇ.೫೦ ರಷ್ಟು ಹಣ ನೀಡಿದೆ. […]

Continue Reading

ಮನೆಯವರೆಲ್ಲರೂ ಪ್ರಯಾಣಕ್ಕೆ ಹೊರಟಿದ್ದೀರಾ? ಮನೆಯ ಸುರಕ್ಷತೆಯ ಚಿಂತೆ ಬಿಡಿ! : ಎಸ್ಪಿ ನಿಖಿಲ್

ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಬೇಕು. ಮತ್ತು ಪೊಲೀಸರ ಎಲ್‍ಹೆಚ್‍ಬಿಎಸ್‍ಗೆ ಸಹಕಾರ ನೀಡಬೇಕು ಎಂದು ಎಸ್ಪಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮಾದಕದ್ರವ್ಯ ಗಾಂಜಾ ವಿರುದ್ಧ 1-1-2026ರಿಂದ ಮಾದಕ ದ್ರವ್ಯ ಸೇವೆನೆ 266 ಪ್ರಕರಣ ದಾಖಲಿಸಲಾಗಿದೆ. 290 ಆರೋಪಿತರನ್ನು ಬಂಧಿಸಲಾಗಿದೆ. 18 ಪ್ರಕರಣಗಳಲ್ಲಿ 40 ಆರೋಪಿತರನ್ನು ಬಂಧಿಸಿ, ಅವರಿಂದ ಮಾದಕದ್ರವ್ಯ ಅಮಾನತುಪಡಿಸಲಾಗಿದೆ. ಒಟ್ಟು 280 ಪ್ರಕರಣಗಳಲ್ಲಿ 330 ಜನ ಆರೋಪಿತರನ್ನು ಬಂಧಿಸಿ, 30 ಕೆ.ಜಿ. ಗಾಂಜಾ ಅಮಾನತುಪಡಿಸಿ 125 ಗ್ರಾಂ ಎಂಡಿಎಂ ಸೇರಿದಂತೆ 27,37,000 ರೂ. ಮೌಲ್ಯದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ. ಮಾದಕ […]

Continue Reading

ಶಿವಮೊಗ್ಗ | ಸಮಯ ಪ್ರಜ್ಞೆ-ಕರ್ತವ್ಯ ನಿಷ್ಟೆಯಿಂದ ಇಲಾಖೆಗೆ ಹೆಸರು : ನಿವೃತ್ತ ಎ ಎಸ್ ಐ ರಾಜಕುಮಾರ್ ಹೇಳಿಕೆ

ಜಿಲ್ಲೆಯಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸಿ ಶಾಂತಿ ಸ್ಥಾಪನೆಗೆ ಕೊಡುಗೆಯನ್ನಿತ್ತ ಪೊಲೀಸ್ ಪಡೆಗೆ ಅಭಿನಂದನೆಗಳನ್ನು ಸಲ್ಲಿಸಿದ ಅವರು ದಕ್ಷತೆ, ಸಮಯ ಪ್ರಜ್ಞೆಯಿಂದ ದುಡಿದ ಪೊಲೀಸ್ ನೌಕರರ ಕುಂದುಕೊರತೆಗಳನ್ನು ಆಲಿಸಿ ಭದ್ರತೆಯನ್ನು ಒದಗಿಸುವಂತೆ ಇದೇ ವೇಳೆ ಮನವಿ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್.ಬಿ ಮಾತನಾಡಿ, ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗಾಗಿಯೇ ನಿವೃತ್ತ ಪೊಲೀಸ್ ಕಲ್ಯಾಣ ನಿಧಿ ಸ್ಥಾಪಿಸಲಾಗಿದೆ. ಇದರ ಪ್ರಯುಕ್ತವಾಗಿ ಈ ದಿನದಂದು ಪೊಲೀಸ್ ಸಾಂಕೇತಿಕ ಧ್ವಜಗಳನ್ನು ಪೊಲೀಸ್ ಅಧಿಕಾರಿಗಳಿಗೆ, ಆಹ್ವಾನಿತ ಉನ್ನತ ಅಧಿಕಾರಿಗಳಿಗೆ, ಗಣ್ಯರಿಗೆ ಮತ್ತು ಸಾರ್ವಜನಿಕರಿಗೆ […]

Continue Reading

ಶಿವಮೊಗ್ಗ | ಕುಡುಕರ ತಾಣವಾಯ್ತೇ ಮಾಜಿ ಸಿಎಂ ದಿ. ಬಂಗಾರಪ್ಪ ರಸ್ತೆ

ವಾಸ್ತವದಲ್ಲಿ ಮಾಜಿ ಸಿಎಂಎಸ್ ಬಂಗಾರಪ್ಪನವರ ಹೆಸರಿನ ರಸ್ತೆಯಲ್ಲಿ ಸಂಜೆ ಆಗುತ್ತಿದ್ದಂತೆ ಕುಡುಕರ ಅಡ್ಡೆಯಾಗುತ್ತಿದೆ, ಚೆನ್ನಾಂಬಿಕ ಮತ್ತು ರವಿ ವೈನ್ಸ್ ಹೆಸರಿನ ಎರಡು ವೈನ್ ಶಾಪ್ ಗಳು ಈ ರಸ್ತೆಯಲ್ಲಿದ್ದು ಕುಡುಕರು ರಸ್ತೆಯಲ್ಲಿ, ಫುಟ್ ಪಾತ್ ಎಲ್ಲೆಂದರಲ್ಲಿ ಕುಡಿಯುತ್ತ, ರಸ್ತೆಯಲ್ಲಿ ಓಡಾಡುವ ಸಜ್ಜನರಿಗೆ ಕಿರಿಕಿರಿ ಉಂಟುಗುವಂತೆ, ಯುವತಿಯರಿಗೆ ಮತ್ತು ಮಹಿಳೆಯರನ್ನ ಕೆಕ್ಕರಿಸಿ ನೋಡುತ್ತಾ, ಅಸಭ್ಯ ಸನ್ನೆ, ಡೈಲಾಗ್ ಮೊದಲಾದ ವರ್ತನೆಗಳ ಮೂಲಕ ಮಹಿಳೆಯರು ಮತ್ತು ಮಾನವಂತರು ಈ ರಸ್ತೆಯಲ್ಲಿ ಓಡಾಡುವುದೇ ದುಸ್ತರವಾಗಿದೆ. ಬೆಳಗ್ಗೆ ಎಸ್‌ಪಿ ನಿಖಿಲ್ ರವರಿಗೆ ಮಾಹಿತಿ […]

Continue Reading

ಶಿವಮೊಗ್ಗ | ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಬೈಕ್ ರ‍್ಯಾಲಿ ; ಮನೆಯ ಕುಟುಂಬ ಸದಸ್ಯರಿಗಾಗಿ ಹೆಲ್ಮೆಟ್ ಧರಿಸಿ : ಎಸ್ಪಿ ನಿಖಿಲ್

ಅದರಲ್ಲೂ ಹೆಲ್ಮೆಟ್ ಕಡ್ಡಾಯವಾಗಿ ಎಲ್ಲಾ ವಾಹನ ಸವಾರರು ಧರಿಸಲೇಬೇಕಾಗಿದ್ದು, ಹಿಂದೆ ಕೂರುವವರು ಕೂಡ ಧರಿಸಲೇಬೇಕು. ನಿಮಗಾಗಿ ಅಲ್ಲದೇ, ನಿಮ್ಮ ಮನೆಯ ಕುಟುಂಬ ಸದಸ್ಯರಿಗಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವುದು ಸೂಕ್ತ ಎಂದರು. ನಿಮ್ಮ ಈ ಜನ ಜಾಗೃತಿ ರ್ಯಾಲಿ ನೋಡಿಯಾದರೂ, ಇತರರು ಹೆಲ್ಮೆಟ್ ಧರಿಸುವಂತಾಗಲಿ ಎಂದು ಹಾರೈಸಿದರು. ಇನ್ನು ಮಹಿಳಾ ದಿನಾಚರಣೆ ದಿನದಂದೇ ಹೆಲ್ಮೆಟ್ ಜಾಗೃತಿ ಅಭಿಯಾನ ನಡೆಸುತ್ತಿರುವುದಕ್ಕೆ ಶ್ಲಾಘಿಸಿದರು. ಅನೇಕ ಅಪಘಾತ ಪ್ರಕರಣಗಳಲ್ಲಿ ಹೆಲ್ಮೆಟ್ ಪ್ರಮುಖ ಪಾತ್ರ ವಹಿಸಿರುವುದು ನಮ್ಮ ಕಣ್ಣ ಮುಂದೆ ಇದೆ. ಜೀವ […]

Continue Reading

ಶಿವಮೊಗ್ಗ | ಕಾಂಗ್ರೆಸ್ ಮುಖಂಡೆ ನಾಜಿಮರಿಂದ, ಸಚಿವ ಮಧು ಬಂಗಾರಪ್ಪ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ

ಘಟನೆ ವಿವರ : ಸಂತ್ರಸ್ತೆಯ ಆರೋಪ ಈ ಕೆಳಗನಂತಿದೆ, ನಾನು ಬಿ.ಎ. ಪದವಿ ವ್ಯಾಸಂಗ ಮಾಡುತ್ತಿದ್ದು, ನನ್ನ ಗಂಡ ಕೂಲಿಕೆಲಸ ಮಾಡಿಕೊಂಡಿದ್ದಾರೆ,ಕಷ್ಟದ ಜೀವನ ನಡೆಸುತ್ತಿದ್ದೇವೆ. ನಮಗೆ 3 ಜನ ಹೆಣ್ಣುಮಕ್ಕಳಿರುತ್ತಾರೆ. ಮನೆಯ ಆರ್ಥಿಕ ಪರಿಸ್ಥಿತಿಯು ಸರಿಯಿಲ್ಲದ ಕಾರಣ ವಯಸ್ಸಾದ ಅತ್ತೆ ಮಾವಂದಿರು ಇರುತ್ತಾರೆ. ಇವರ ಯೋಗಕ್ಷೇಮಕ್ಕಾಗಿ ನನಗೆ ಕೆಲಸದ ಅವಶ್ಯಕತೆಯಿದ್ದು, ನಮ್ಮ ಮಾವನವರಾದ ಜಪ್ಪು ಎಂಬುವವರಿಗೆ ಪರಿಚಯವಾದ ಶಿವಮೊಗ್ಗ ನಿವಾಸಿ ಶ್ರೀಮತಿ ನಾಜಿಮ ಎಂಬುವವರನ್ನು ಭೇಟಿ ಮಾಡಿಸಿ ಕೆಲಸಕ್ಕಾಗಿ ಬೇಡಿಕೆ ಇಟ್ಟಾಗ ನಮ್ಮಿಂದ ಸಂಪೂರ್ಣ ದಾಖಲಾತಿಗಳನ್ನು ಪಡೆದುಕೊಂಡು, […]

Continue Reading

ಶಿವಮೊಗ್ಗ | ಕೋಟೆ ಮಾರಿಕಾಂಬ ದೇವಿಯ ಜಾತ್ರೆ ; ಎಸ್ಪಿ ನಿಖಿಲ್ ರಿಂದ ಭದ್ರತಾ ವ್ಯವಸ್ಥೆ ಪರಿಶೀಲನೆ

ಈ ಸಂದರ್ಭದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶ್ರೀ ಸತ್ಯನಾರಾಯಣ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಸೂಳೆಬೈಲಿನಲ್ಲಿ ಉಪಪೊಲೀಸ್ ಠಾಣೆ ತೆರೆಯಲು ಕ್ರಮ : ಎಸ್ಪಿ ನಿಖಿಲ್

ಪೊಲೀಸರ ಮಾಹಿತಿ ಪ್ರಕಾರ, ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಬರ್ತಿದ್ದನಂತೆ. ಈ ವೇಳೆ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅವರ ಜಗಳವನ್ನು ಬಿಡಿಸಲು ಹೋದಾಗ ಸಂಕೇತ್ ಮೇಲೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಎನ್ನಲಾಗ್ತಿದೆ. ಅನ್ಯಕೋಮಿನ ಬಾಲಕರು ಸಂಕೇತ್​​ ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ್ದಾರೆ. ಪರಿಣಾಮ ಸಂಕೇತ್ ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರು ಪ್ರಾಣ ಉಳಿಯಲಿಲ್ಲ. ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಸಂಕೇತ್​ ಸಾವಿನ […]

Continue Reading