ಶಿವಮೊಗ್ಗ | ಕೋಟೆ ಮಾರಿಕಾಂಬ ದೇವಿಯ ಜಾತ್ರೆ ; ಎಸ್ಪಿ ನಿಖಿಲ್ ರಿಂದ ಭದ್ರತಾ ವ್ಯವಸ್ಥೆ ಪರಿಶೀಲನೆ
ಈ ಸಂದರ್ಭದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶ್ರೀ ಸತ್ಯನಾರಾಯಣ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
Continue Readingಈ ಸಂದರ್ಭದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶ್ರೀ ಸತ್ಯನಾರಾಯಣ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
Continue Readingಪೊಲೀಸರ ಮಾಹಿತಿ ಪ್ರಕಾರ, ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಬರ್ತಿದ್ದನಂತೆ. ಈ ವೇಳೆ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅವರ ಜಗಳವನ್ನು ಬಿಡಿಸಲು ಹೋದಾಗ ಸಂಕೇತ್ ಮೇಲೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಎನ್ನಲಾಗ್ತಿದೆ. ಅನ್ಯಕೋಮಿನ ಬಾಲಕರು ಸಂಕೇತ್ ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ್ದಾರೆ. ಪರಿಣಾಮ ಸಂಕೇತ್ ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರು ಪ್ರಾಣ ಉಳಿಯಲಿಲ್ಲ. ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಸಂಕೇತ್ ಸಾವಿನ […]
Continue Readingಇದಕ್ಕೂ ಮಧ್ಯೆ, ಮೃತ ಸಂಕೇತ್ ಕುಟುಂಬಕ್ಕೆ ಸರ್ಕಾರದಿಂದ ₹15 ಲಕ್ಷ ಪರಿಹಾರ ಘೋಷಿಸಲಾಗಿದೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹10 ಲಕ್ಷ ಮತ್ತು ಶಿಕ್ಷಣ ಇಲಾಖೆಯಿಂದ ₹5 ಲಕ್ಷ ನೀಡಲಾಗುತ್ತದೆ ಎಂದು ಸರ್ಕಾರದ ಪರವಾಗಿ ಪ್ರಭುಲಿಂಗ ಕವಳಿಕಟ್ಟೆ ತಿಳಿಸಿದ್ದಾರೆ. ಗಾಯಗೊಂಡಿರುವ ಗಿರೀಶ್ ಅವರಿಗೆ ಸಹ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪ್ರದೇಶದಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮಗಳನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಸಕ […]
Continue Readingತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆಯೇ ಆತ ಮೃತಪಟ್ಟಿದ್ದಾನೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಮೃತ ಬಾಲಕನನ್ನು ಸಂಕೇತ್ (15) ಎಂದು ಗುರುತಿಸಲಾಗಿದ್ದು, ಊರಗಡೂರು ನಿವಾಸಿ ಕುಮಾರ್ ಅವರ ಪುತ್ರನಾಗಿದ್ದಾನೆ. ಕುಮಾರ್ ಅವರು ಚಾಲಕ ವೃತ್ತಿ ಮಾಡಿಕೊಂಡಿದ್ದಾರೆ. ಊರಗಡೂರಿನ 9ನೇ ತಿರುವಿನ ಬಳಿ ಇರುವ ಸರ್ಕಾರಿ ಶಾಲೆಯಲ್ಲಿ ಕಳೆದ ಎರಡು ತಿಂಗಳಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ತರಗತಿ ನಡೆಯುತ್ತಿದ್ದು, ಇಂದು ಸಂಜೆ ಸುಮಾರು 8 ಗಂಟೆಗೆ ತರಗತಿ ಮುಗಿದ ನಂತರ ಹರೀಶ್ […]
Continue Readingಇನ್ನು ಮುಂದುವರೆದು ಶಿವಮೊಗ್ಗ ಭದ್ರಾವತಿ ಮಾರ್ಗ ಮಾಚೇನಹಳ್ಳಿಯಲ್ಲಿ ಕಾಮಗಾರಿ ಆಗುತ್ತಿರುವ ಕಾರಣ ಭೂ ಕುಸಿತ ಉಂಟಾದ ಕಾರಣ ಜಿಲ್ಲಾಧಿಕಾರಿ ಅವರು ಈ ಸ್ಥಳದಲ್ಲಿ ಭಾರಿ ವಾಹನ ನಿಶಿದ್ದ ಎಂದು ಆದೇಶ ಮಾಡಿದ್ದಾರೆ. ಹಾಗೂ ನಗರದ ಎಂ ಆರ್ ಎಸ್ ಬಳಿ ಪೊಲೀಸ್ ಬ್ಯಾರಿಕೆಡ್ ಸಹ ಅಳವಡಿಸಿದ್ದಾರೆ ಪೊಲೀಸ್ ಇಲಾಖೆ ಆದರೂ ಸಹ ಕಡಿವಾಣ ಹಾಕುವಲ್ಲಿ ವಿಫಲವಾಗಿದ್ದರೆ. KSRTC ಅವರಿಂದ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ ಮಾಡುತ್ತ ಅದೇ ರಸ್ತೆಯಲ್ಲಿ ಸಂಚಾರ ಮಾಡುವುದು ಮುಂದುವರೆದಿದೆ. ಶಿವಮೊಗ್ಗ ನಗರದಲ್ಲಿ KSRTC […]
Continue Readingಚಂದ್ರಪ್ಪನ ತಮ್ಮನ ಮಗನಾಗಿದ್ದ ಡಾ.ಮಲ್ಲೇಶ್ ಲಕ್ಷ ಲಕ್ಷ ಸಾಲ ಮಾಡಿಕೊಂಡಿದ್ದ. ಹಣಕ್ಕಾಗಿ ದೊಡ್ಡಪ್ಪ ಚಂದ್ರಪ್ಪನನ್ನು ಕೇಳಿದ್ದ. ನಮ್ಮ ಬಳಿ ಹಣವಿಲ್ಲ ಎಂದಿದಾರೆ. ದೊಡ್ಡಪ್ಪ ಹಣ ಕೊಟ್ಟಿಲ್ಲ ಎಂಬ ಕಾರಣಕ್ಕೆ ದಂಪತಿಯನ್ನೇ ಇಂಜಕ್ಷನ್ ಕೊಟ್ಟು ಮುಗಿಸಿ, ಮನೆಯಲ್ಲಿದ್ದ ಹಣ ದೋಚಿ ಎಸ್ಕೇಪ್ ಆಗಿದ್ದ. ಸದ್ಯ ತನಿಖೆ ನಡೆಸಿದ ಭದ್ರಾವತಿ ಹಳೆ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಶೇಷವೆಂದರೆ 24 ಗಂಟೆಯೊಳಗೆ ಆರೋಪಿಯನ್ನ ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ ಅವರು ತಮ್ಮ […]
Continue Reading