ಶಿವಮೊಗ್ಗ | ರಾಜಕಾಲುವೆ ಒತ್ತುವರಿ ತೆರವು ಎಂಬ ಮಾಯಾಂಗನೆ…! ಮತ್ತದರ ಬೃಹನ್ನಾಟಕ..!!

ಆದರೆ ಈ ಸಂಬಂಧ ಇಲ್ಲಿವರೆಗೂ ಮಹಾನಗರ ಪಾಲಿಕೆ ಒತ್ತುವರಿ ಆಗಿರುವ ರಾಜಕಾಲುವೆ ತೆರವುಗೊಳಿಸದೇ ವಿಳಂಬ ಪ್ರಕ್ರಿಯೆ ನೆಹರು ರಸ್ತೆಯ ವರ್ತಕರಲ್ಲಿ ಆಕ್ರೋಶ ಹೆಚ್ಚಾಗಿದೆ . ರಾಜಕಾಲುವೆಯ ಒತ್ತುವರಿ ತೆರವಾದರೆ ಕನ್ಸರ್ವನ್ಸಿ ಪಾರ್ಕಿಂಗ್ ವ್ಯವಸ್ಥೆಗೆ ಚಾಲನೆ ಸಿಗಲಿದೆ. ಕನ್ಸರ್ವೆನ್ಸಿ ಪಾರ್ಕಿಂಗ್ ಆರಂಭವಾದರೆ ರಸ್ತೆಯ ಮೇಲೆ ವಾಹನಗಳ ಪಾರ್ಕಿಂಗ್ಗೆ ಇರುವ ಒತ್ತಡ ಕಡಿಮೆಯಾಗಲಿದೆ. ನೀರು ರಸ್ತೆಯ ವರ್ತಕರ ವಾಹನಗಳು ಮತ್ತು ಕೆಲಸಗಾರರ ವಾಹನಗಳು ಪಾರ್ಕಿಂಗ್ ವ್ಯವಸ್ಥೆಯಲ್ಲಿ ನಿಲ್ಲಿಸಿದರೆ ಅಂಗಡಿಗಳಿಗೆ ಬರುವ ಗ್ರಾಹಕರು ವಾಹನಗಳನ್ನು ನಿಲ್ಲಿಸಿ ಸುಗಮವಾಗಿ ವ್ಯಾಪಾರ ವಹಿವಾಟು ನಡೆಸುವ […]

Continue Reading

ಶಿವಮೊಗ್ಗ | ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ರಾಜಕಾಲುವೆ ಒತ್ತುವರಿ ; ಒತ್ತುವರಿ ತೆರವುಗೊಳಿಸಲು ಮಹಾನಗರ ಪಾಲಿಕೆ ಅಧಿಕಾರಿಗಳಿಂದ ಗಡುವು

ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು ರಾಜಕಾಲುವೆ ಮೇಲೆ ಅಕ್ರಮವಾಗಿ, ಕಾನೂನು ಬಾಹಿರವಾಗಿ ಕಾಂಪೌಂಡ್ ಹಾಗೂ ಕಬ್ಬಿಣ ಗೇಟ್ ನಿರ್ಮಾಣ ಮಾಡುವಂತಿಲ್ಲ ತಕ್ಷಣವೇ ತೆರವುಗೊಳಿಸಬೇಕು ಈಗಾಗಲೇ ನೋಟೀಸ್ ಮೂಲಕ ತಮಗೆ ತಿಳಿಸಲಾಗಿದೆ ಎಂದರು. ನೀವೇ ತೆರವುಗೊಳಿಸಬೇಕು ತಪ್ಪಿದ್ದಲ್ಲಿ ಪಾಲಿಕೆ ತೆರವು ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆಯುತ್ತೇವೆ ಎಂದು ಸೂಚಿಸಿದರು. ನೀವು (NES ಸಂಸ್ಥೆ) ತೆರವುಗೊಳಿಸದಿದ್ದಲ್ಲಿ ಪಾಲಿಕೆ ವತಿಯಿಂದ ತೆರವು ಕಾರ್ಯಾಚರಣೆ ಮಾಡಲಾಗುತ್ತೆ ಹಾಗೂ ಇಲ್ಲಿರುವ ವಸ್ತುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿದರು. ಇದೆ ಸಂದರ್ಭದಲ್ಲಿ ವರ್ತಕರ […]

Continue Reading