ಶಿವಮೊಗ್ಗ | ಒಳಮೀಸಲಾತಿ ಜಾರಿಗೊಳಿಸಿ ; ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟ

ಒಳಮೀಸಲಾತಿ ಜಾರಿಗೆ ಯಾವುದೇ ತಾಂತ್ರಿಕ ಅಡಚಣೆ ಅಥವಾ ನ್ಯಾಯಾಲಯದ ತಡೆಯಾಜ್ಞೆ ಇಲ್ಲದಿದ್ದರೂ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಸಂಘಟನೆಗಳು ಆರೋಪಿಸಿದವು. ಈ ಹಿನ್ನೆಲೆಯಲ್ಲಿ ಸಮುದಾಯದ ಉದ್ಯೋಗಾವಕಾಶಗಳು ಕಳೆದು ಹೋಗುವ ಭೀತಿ ವ್ಯಕ್ತವಾಗಿದೆ ಎಂದರು. ಮುಖ್ಯ ಹಕ್ಕೊತ್ತಾಯಗಳು 56,432 ಹುದ್ದೆಗಳ ನೇಮಕಾತಿ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಬೇಕುಒಳಮೀಸಲಾತಿ ಜಾರಿ ಮಾಡಿ ಜನಸಂಖ್ಯೆ ಅನುಗುಣ ಉದ್ಯೋಗ ಹಂಚಿಕೆ ಮಾಡಬೇಕು. ವಿಶ್ವವಿದ್ಯಾಲಯಗಳನ್ನು ಒಂದೇ ಘಟಕವಾಗಿ ಪರಿಗಣಿಸುವ ಕ್ರಮ ಕೈಬಿಡಬೇಕುಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ ನೀಡಬೇಕುಎಸ್‌ಸಿ/ಎಸ್‌ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಿ ಸಂವಿಧಾನದ 9ನೇ […]

Continue Reading

ಶಿವಮೊಗ್ಗ | ಒಳಮೀಸಲಾತಿ ಜಾರಿಗೆ ಅಗ್ರಹಿಸಿ ಪ್ರತಿಭಟನೆ, ಭುಗಿಲೆದ್ದ ಆಕ್ರೋಶ

ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿಗೆ ಬರುತ್ತಿದ್ದಂತೆ ಪೊಲೀಸರ ತಡೆಗೋಡೆಗಳನ್ನು ಬೇಧಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ನುಗ್ಗಲು ಯತ್ನಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ ನಡೆಯಿತು. ನಂತರ ಮುಖಂಡರ ಮಧ್ಯಪ್ರವೇಶದೊಂದಿಗೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಜಿಲ್ಲಾಧಿಕಾರಿಗಳ ಕಟ್ಟಡದ ಮೆಟ್ಟಿಲುಗಳ ಮೇಲೆಯೆ ಬಹಿರಂಗ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾ ಮಾದಾರ ಮಹಾ ಸಭಾದ ಜಿಲ್ಲಾ ಪ್ರಧಾನಕಾರ್ಯದರ್ಶಿ ಆರ್.ತೇಜೇಸ್ ಸುಪ್ರೀಂಕೋರ್ಟು ಒಳಮೀಸಲಾತಿ ಪರ ತೀರ್ಪು ನೀಡಿದ್ದರೂ, ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಅನಗತ್ಯ ವಿಳಂಬ ಅನುಸರಿಸುತ್ತಿದೆ. 35 ವರ್ಷಗಳಿಂದ […]

Continue Reading