ಶಿವಮೊಗ್ಗ | ಸಾಹಿತ್ಯ ಗ್ರಾಮದಲ್ಲಿ ಮಾ. 13 ರಿಂದ ಜಿಲ್ಲಾ 20 ನೇ ಕನ್ನಡ ಸಾಹಿತ್ಯ ಸಮ್ಮೇಳನ

ನಂತರ ಸಮ್ಮೇಳನದ ಸರ್ವಾಧ್ಯಕ್ಷರ ಜೊತೆಯಲ್ಲಿ ಗೋಪಾಳದ ಆನೆ ವೃತ್ತದಿಂದ ಕನ್ನಡ ಜಾಗೃತಿ ನಡಿಗೆ ಆರಂಭವಾಗಲಿದ್ದು, ಸೂಡಾ ಅಧ್ಯಕ್ಷರಾದ ಎಚ್. ಎಸ್. ಸುಂದರೇಶ್ ಚಾಲನೆ ನೀಡಲಿದ್ದಾರೆ. ನಗರದ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಬೆಳಗ್ಗೆ 11:30 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಕನ್ನಡದ ಜ್ಯೋತಿ ಬೆಳಗಲು ಖ್ಯಾತ ವಿಮರ್ಶಕಿ ಡಾ. ಎಂ. ಎಸ್. ಆಶಾದೇವಿ ಆಗಮಿಸಲಿದ್ದಾರೆ. ಖ್ಯಾತ ಕವಿಗಳಾದ ಸುಬ್ಬು ಹೊಲೆಯಾರ್ ವಿವಿಧ ಲೇಖಕರು ಬರೆದ ನಾಲ್ಕು ಕೃತಿಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಹಿಂದಿನ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ಜೆ. ಕೆ. […]

Continue Reading