ಶಿವಮೊಗ್ಗ | ಜಿಲ್ಲೆಯಲ್ಲಿ ಕಪ್ಪುಸ್ಥಳಗಳನ್ನು ಗುರುತಿಸಿ, ತಕ್ಷಣ ಸುರಕ್ಷತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿರಿಂದ ಕಟ್ಟುನಿಟ್ಟಿನ ಸೂಚನೆ

ಶಿವಮೊಗ್ಗ-ಸಾಗರ ರಸ್ತೆಯ ಹಲವು ಕಡೆಗಳಲ್ಲಿ ಕೈಗೊಳ್ಳಲಾಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಲ್ಲಿ ಕೆಲವು ಆಯ್ದ ಸ್ಥಳಗಳಲ್ಲಿ ಅರಣ್ಯ ಇಲಾಖೆಯ ಅರಣ್ಯ ಇಲಾಖೆಯಿಂದ ನಿರಾಕ್ಷೇಪಣ ಪತ್ರದ ಅಗತ್ಯವಿದ್ದು, ಅವುಗಳ ಸಮಸ್ಯೆಯನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದ ಅವರು, ಕಾಮಗಾರಿ ಕೈಗೊಂಡ ಪ್ರದೇಶಗಳಲ್ಲಿ, ತಿರುವುಗಳಲ್ಲಿ ಸೂಚನಾ ಫಲಕಗಳನ್ನು, ನಿಯಂತ್ರಕ ತಡೆಗೋಡೆಗಳನ್ನು ತಾತ್ಕಾಲಿಕವಾಗಿ ನಿರ್ಮಿಸುವಂತೆಯೂ ಸೂಚಿಸಿದರು. ಇದರಿಂದಾಗಿ ಸಂಭಾವ್ಯ ಸಾವು-ನೋವುಗಳನ್ನು ನಿಯಂತ್ರಿಸಬಹುದಾಗಿದೆ ಎಂದರು. ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್‌ವರಿಷ್ಟಾಧಿಕಾರಿ ಬಿ.ನಿಖಿಲ್‌ಅವರು ಮಾತನಾಡಿ, ರಾಷ್ಟ್ರೀಯ ಹೆದ್ದಾರಿಯ 28, ಲೋಕೋಪಯೋಗಿ ಇಲಾಖೆಯ […]

Continue Reading