ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ..!

ಮುಂದುವರೆದು ಮಾತನಾಡಿದ ಯತ್ನಾಳ್ ಮೊನ್ನೆ ರಟ್ಟೆ ಹಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬರಿ 45 ಜನರಿದ್ದರು. ಇವ್ರೆಲ್ಲ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಕೇಳುವವರು ಎಂದು ಕುಹೂಕವಾಡಿದರು. ಅದೇ ನಾನು ಭೇಟಿ ನೀಡಿದಾಗ ಸಾವಿರಾರು ಜನರು ಸೇರಿದ್ರು ಎಂದು ಜನಬೆಂಬಲವಿಲ್ಲಾವೆಂದು ತಿವಿದರು. ಇನ್ನು ಅದು ಬಿ.ಸಿ. ಪಾಟೀಲ್ ಕ್ಷೇತ್ರವಾಗಿದೆ ಅವರು ಎಲ್ಲಿದ್ದರೋ ಗೊತ್ತಿಲ್ಲವೆಂದರು. ಇನ್ನು ಕ್ಷೇತ್ರದಲ್ಲಿ ಹಿಂದೂ ಯುವಕನ ಹತ್ಯೆಯಾದರು ಭೇಟಿ ನೀಡಿಲ್ಲವೆಂದರು.ಇವರು ಯಾವ ರೀತಿ ಪಕ್ಷ ನಡೆಸುತ್ತಿದ್ದಾರೆ ನೋಡಿ ಎಂದರು.ಇಂತಹವರನ್ನ ಇಟ್ಟುಕೊಂಡು ನವೆಂಬರ್ ನಂತರ ಪಟ್ಟ ಕಟ್ಟುತ್ತೇವೆ […]

Continue Reading

ಕರ್ನಾಟಕ, ಕೇರಳಂನಲ್ಲಿ ಬಿಜೆಪಿ ಅಧಿಕಾರಕ್ಕೆ : ಪ್ರಧಾನಿ ಮೋದಿ

ಇದರಿಂದ ಕಾಂಗ್ರೆಸ್ ನಿರಾಸೆಯಲ್ಲಿ ಮುಳುಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಈಗ ಯಾವುದೇ ಸಿದ್ಧಾಂತ ಉಳಿದಿಲ್ಲ ಎಂಬುದು ಈಗ ಗೊತ್ತಾಗುತ್ತಿದೆ ಎಂದರು. ಲೋಕಕಲ್ಯಾಣ ಬಿಜೆಪಿಯ ಆದ್ಯತೆಯಾಗಿದೆ ಒಳ್ಳೆಯ ಸರ್ಕಾರ ನಮ ಮಾದರಿ.50 ಕೋಟಿ ಜನ ಬಡತನದಿಂದ ಹೊರಬಂದಿರೋದು ಇದಕ್ಕೆ ಉದಾಹರಣೆಯಾಗಿದೆ ಎಂದು ಹೇಳಿದರು. ಕಾಂಗ್ರೆಸ್‌ನ ಆಡಳಿತ ವಿರೋಧಿ ಅಲೆ ಶುರುವಾಗುತ್ತೆ. ಕಾಂಗ್ರೆಸ್‌ನ ಗ್ಯಾರಂಟಿಯೂ ಸುಳ್ಳು. ನಾವು ಮೂರು ವರ್ಷದಿಂದ ಕರ್ನಾಟಕದಲ್ಲಿ ನೋಡಿದ್ದೇವೆ. ಜನರ ಸಮಸ್ಯೆ ಬಗೆಹರಿಸುವ ಬದಲು ಆಂತರಿಕ ಜಗಳದಲ್ಲಿ ಮುಳುಗಿದ್ದಾರೆ. ಇಲ್ಲಿನ ಸಿಎಂ ಎಷ್ಟು ದಿನ ಉಳಿಯುತ್ತಾರೋ, ಮತ್ತೊಬ್ಬರಿಗೆ […]

Continue Reading