ರಾಜ್ಯದ 10 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ

ನಗರದ ಆಂಜನೇಯ ಬಡಾವಣೆಯ 12 ಕ್ರಾಸ್‌ನಲ್ಲಿರುವ ಪ್ರಭು ಅವರ ಮನೆ‌, ತಾಲ್ಲೂಕಿನ ದೊಡ್ಡಘಟ್ಟ ಗ್ರಾಮದ ತೋಟದ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಕೌಲಾಪೊರೆ ನೇತೃತ್ವದಲ್ಲಿ ದಾಳಿ ನಡೆದಿದೆ.ಅಕ್ರಮ ಆಸ್ತಿ ಸಂಪಾದನೆಯ ಆರೋಪದ ಮೇರೆಗೆ ಈ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಡಿವೈಎಸ್‌ಪಿ ಕಲಾವತಿ, ಇನ್‌ಸ್ಪೆಕ್ಟರ್‌ ಗುರುಬಸವರಾಜ್ ತಂಡ ಪರಿಶೀಲನೆ ನಡೆಸುತ್ತಿದೆ ಎಂದು ಲೋಕಾಯುಕ್ತ ಕಚೇರಿ ಮೂಲಗಳು ಮಾಹಿತಿ ನೀಡಿವೆ. ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸುಭಾಷ ನಾಟಿಕರ್ ಅವರ ನಿವಾಸದಲ್ಲಿ ಲೋಕಾಯಕ್ತ ಪೋಲೀಸರು […]

Continue Reading