ಬೆಳಗ್ಗೆ ಸಾಫ್ಟ್‌ವೇರ್, ರಾತ್ರಿ ಹಾರ್ಡ್‌ವೇರ್ ; BMW ಕಾರ್‌, ವಿದೇಶ ಪ್ರವಾಸಕ್ಕಾಗಿ ಕಳ್ಳನಾಗಿ ಬದಲಾದ ಟೆಕ್ಕಿ

ಆಂಧ್ರಪ್ರದೇಶದಲ್ಲಿಯೂ 60ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ವರದಿಯಾಗಿದೆ. ಬಿಎಂಡಬ್ಲ್ಯು ಕಾರ್‌ಗಾಗಿಯೇ ಕಳ್ಳತನ ಅಚ್ಚಿ ಮಹೇಶ್ ರೆಡ್ಡಿ ಅಲಿಯಾಸ್ ಸನ್ನಿ (27) ಬಂಧಿತ ಟೆಕ್ಕಿ. ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಇಂಜಿನೀಯರ್‌ನಾಗಿ ಕೆಲಸ ಮಾಡಿಕೊಂಡಿದ್ದ ಅಚ್ಚಿ ಮಹೇಶ್‌ ರೆಡ್ಡಿಗೆ ಐಷಾರಾಮಿ ಜೀವನಶೈಲಿ ನಡೆಸುವ ಆಸೆ ಇತ್ತು. ತನಗೆ ಬರುತ್ತಿದ್ದ ಸಂಬಳದಲ್ಲಿ ಕನಸುಗಳು ಈಡೇರದ ಹಿನ್ನೆಲೆ ಕಳ್ಳತನಕ್ಕೆ ಇಳಿದಿದ್ದನು. ಬಿಎಂಡಬ್ಲ್ಯು ಕಾರ್‌ಗಾಗಿಯೇ ಅಚ್ಚಿ ಕಳ್ಳತನ ಮಾಡ್ತಿದ್ದ ಎಂದು ವಿಶಾಖಪಟ್ಟಣ ಪೊಲೀಸರು ಮಾಹಿತಿ ನೀಡಿದ್ದಾರೆ.35ಹೈದರಾಬಾದ್‌ನ ಐಟಿ ಕಂಪನಿಯಲ್ಲಿ ಕೆಲಸ ಸ್ನಾತಕೋತ್ತರ ಪದವೀಧರನಾಗಿರುವ […]

Continue Reading

ಶಿವಮೊಗ್ಗ | ಮನೆಯ ಬೀಗ ಮುರಿದು ಕಳ್ಳತನ

ಖಾಜಿ ಮೊಹಲ್ಲಾದಲ್ಲಿ ಫ್ಯಾನ್ಸಿ ಸ್ಟೋರ್ ನಡೆಸುತ್ತಿರುವ ಕುಟುಂಬವೊಂದು, ಅಂಗಡಿಗೆ ಬೇಕಾದ ಸಾಮಗ್ರಿಗಳನ್ನು ಖರೀದಿಸಲು ಮುಂಬೈಗೆ ತೆರಳಿತ್ತು. ಇದೇ ಸಮಯವನ್ನು ಬಳಸಿಕೊಂಡ ಕಳ್ಳರು, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಬಾಗಿಲು ಮುರಿದು ಒಳ ನುಗ್ಗಿದ್ದಾರೆ. ಈ ಸಂದರ್ಭದಲ್ಲಿ 25 ಗ್ರಾಂ ತೂಕದ ಚಿನ್ನದ ನೆಕ್ಲೇಸ್,20 ಗ್ರಾಂ ತೂಕದ ಚಿನ್ನದ ಕೈ ಕಡಗ,5 ಗ್ರಾಂ ತೂಕದ ಚಿನ್ನದ ಬ್ರೇಸ್‌ಲೆಟ್, ಚಿನ್ನದ ಉಂಗುರ ಹಾಗೂ ಒಂದು ವಜ್ರದ ಉಂಗುರ,10,000 ರೂಪಾಯಿ ನಗದು ಹಣ ಸೇರಿದಂತೆ ಮನೆಯಲ್ಲಿದ್ದ ಸುಮಾರು 4,75,700 ರೂಪಾಯಿ […]

Continue Reading

ಶಿವಮೊಗ್ಗ | ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದಲ್ಲಿ ಕಳ್ಳತನ

ಇನ್ನೇನು ಸಮೀಪದಲ್ಲಿರುವ ಜಾತ್ರೆಗೆ ಲಕ್ಷಾಂತರ ಜನ ಅಮ್ಮನವರ ದರ್ಶನಕ್ಕೆ ಆಗಮಿಸುತ್ತಾರೆ.ಈ ವೇಳೆಯಲ್ಲಿ ಇಂತಃ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಮಾರಿಕಾಂಬ ದೇವಸ್ಥಾನ ಸಮಿತಿಯ ಸದಸ್ಯನೊಬ್ಬ ಕಳ್ಳತನ ಮಾಡಿರುವುದಾಗಿ ತಿಳಿದುಬಂದಿದೆ. ಸುಮಾರು 10 ಲಕ್ಷ ರೂಪಾಯಿ ಸಂಗ್ರಹವಾಗಿದ್ದು ಅದರಲ್ಲಿ 6 ಲಕ್ಷ ರೂಪಾಯಿ ಬ್ಯಾಂಕ್ ಗೆ ಹಣ ಕಟ್ಟಲು ಇಟ್ಟಿದ್ದರು. ಈ ವೇಳೆ ಸಮಿತಿ ಸಭೆ ನಡೆಯುತ್ತಿರುವಾಗ ಸಮಿತಿಯ ಸದಸ್ಯ ಪ್ರಭಾಕರ್ ಎಂಬಾತನು 50,000₹ ರೂಪಾಯಿಗು ಅಧಿಕ ಹಣವನ್ನು ಕವರ್ ಗೆ ಹಾಕಿಕೊಂಡು ತೆರಳಿದ್ದಾನೆ. ತದ ನಂತರ ಖಜಾಂಚಿ ತಿಮ್ಮಪ್ಪರವರು […]

Continue Reading