Tag: ಕಳ್ಳತನ
ಸಾಗರ | ಬೀಗ ಹಾಕಿದ್ದ ಮನೆಯಿಂದ 50 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ನಗದು ಕಳ್ಳತನ
ಇಂದು ಮನೆಗೆ ಮರಳಿದ ಕುಟುಂಬಸ್ಥರಿಗೆ ಬಾಗಿಲು ಮುರಿದಿರುವುದು ಮತ್ತು ಮನೆಯೊಳಗಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿರುವುದು ಕಂಡುಬಂದಿದೆ. ಕೂಡಲೇ ನಂದನ ಕುಮಾರ್ ಅವರು ಸಾಗರ ಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾ ರಕ್ಷಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Continue Readingಅಂಗಡಿ ರಜಾ ಎಂದು ಬೋರ್ಡ್ ಹಾಕುವ ಮುನ್ನ ಇರಲಿ ಎಚ್ಚರ..!
ಇದನ್ನೇ ಗಮನಿಸಿದ ಕಳ್ಳರು ಮನೆಯಲ್ಲಿ ಯಾರೂ ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡು ಕೈಚಳಕ ತೋರಿದ್ದಾರೆ. ಲಕ್ಷಾಂತರ ಮೌಲ್ಯದ ದೋಚಿದ ಖದೀಮರು ಏಪ್ರಿಲ್ 26ರಂದು ಕುಟುಂಬವು ಪ್ರವಾಸ ಮುಗಿಸಿ ಹಿಂತಿರುಗಿದಾಗ ಮನೆಯ ಮುಂಬಾಗಿಲಿನ ಬೀಗ ಮುರಿದಿರುವುದು ಕಂಡುಬಂದಿದೆ. ಮನೆಯ ಒಳಗಿದ್ದ ಅಲ್ಮೇರಾವನ್ನು ಒಡೆದ ಕಳ್ಳರು, ಸುಮಾರು 22 ಗ್ರಾಂ ತೂಕದ ಚಿನ್ನದ ಸರ ಹಾಗೂ 90,000 ರೂಪಾಯಿ ನಗದನ್ನು ಅಪಹರಿಸಿದ್ದಾರೆ. ಒಟ್ಟು ನಷ್ಟದ ಮೌಲ್ಯ ಲಕ್ಷಾಂತರ ರೂಪಾಯಿಗಳೆಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಗಲ್ ಪಿಎಸ್ಐ ನಾಗರಾಜು, ಶ್ವಾನದಳ ಹಾಗೂ ಬೆರಳಚ್ಚು […]
Continue Readingಶಿವಮೊಗ್ಗ | ರೈಲಿನಲ್ಲಿ ಕಳ್ಳತನ ; ಆರೋಪಿ ಪೊಲೀಸ್ ವಶಕ್ಕೆ
ಬೆಂಗಳೂರಿನ ನಿವಾಸಿ ಅಂಬಿಕಾ ಎಂಬವರು 12.03.2026 ರಂದು ತಮ್ಮ ಮಕ್ಕಳೊಂದಿಗೆ ತಾಳಗುಪ್ಪ ಇಂಟರ್ಸಿಟಿ ಎಕ್ಸ್ಪ್ರೆಸ್ನಲ್ಲಿ (ರೈಲು ಸಂಖ್ಯೆ 20651) ಕೆಎಸ್ಆರ್ ಬೆಂಗಳೂರು ಸಿಟಿ ನಿಲ್ದಾಣದಿಂದ ಆನಂದಪುರಂಗೆ ಪ್ರಯಾಣಿಸುತ್ತಿದ್ದರು. ಸಂಜೆ 8:15 ರ ಸಮಯ, ತಾಳಗುಪ್ಪ ಟ್ರೈನ್ ಕುಂಸಿ ನಿಲ್ದಾಣದಿಂದ ಮುಂದಕ್ಕೆ ಚಲಿಸಿದಾಗ, ಸುಮಾರು 35 ಗ್ರಾಂ ಚಿನ್ನಾಭರಣ ಹಾಗೂ 10,000 ರೂಪಾಯಿ ನಗದು ಇದ್ದ ಹ್ಯಾಂಡ್ಬ್ಯಾಗ್ ಕಳುವಾಗಿರುವುದು ಅವರ ಗಮನಕ್ಕೆ ಬಂದಿದೆ. ಈ ಕುರಿತು ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈ ಸಂಬಂಧ ಆರ್ಪಿಎಫ್ […]
Continue Readingಶಿವಮೊಗ್ಗ | ಹುಲಿಗಣತಿ ಕಾರ್ಯಾಚರಣೆಗಾಗಿ ಅಳವಡಿಸಲಾಗಿದ್ದ ಕ್ಯಾಮರಾ ಕಳ್ಳತನ
ಘಟನೆ ಸಂಬಂಧ ಶೆಟ್ಟಿಹಳ್ಳಿ ಉಪವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಎಂ.ಆರ್. ಈ ಕುರಿತು ದೂರು ನೀಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಬೆಳಗ್ಗೆ ಸಾಫ್ಟ್ವೇರ್, ರಾತ್ರಿ ಹಾರ್ಡ್ವೇರ್ ; BMW ಕಾರ್, ವಿದೇಶ ಪ್ರವಾಸಕ್ಕಾಗಿ ಕಳ್ಳನಾಗಿ ಬದಲಾದ ಟೆಕ್ಕಿ
ಆಂಧ್ರಪ್ರದೇಶದಲ್ಲಿಯೂ 60ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ವರದಿಯಾಗಿದೆ. ಬಿಎಂಡಬ್ಲ್ಯು ಕಾರ್ಗಾಗಿಯೇ ಕಳ್ಳತನ ಅಚ್ಚಿ ಮಹೇಶ್ ರೆಡ್ಡಿ ಅಲಿಯಾಸ್ ಸನ್ನಿ (27) ಬಂಧಿತ ಟೆಕ್ಕಿ. ಹೈದರಾಬಾದ್ನಲ್ಲಿ ಸಾಫ್ಟ್ವೇರ್ ಇಂಜಿನೀಯರ್ನಾಗಿ ಕೆಲಸ ಮಾಡಿಕೊಂಡಿದ್ದ ಅಚ್ಚಿ ಮಹೇಶ್ ರೆಡ್ಡಿಗೆ ಐಷಾರಾಮಿ ಜೀವನಶೈಲಿ ನಡೆಸುವ ಆಸೆ ಇತ್ತು. ತನಗೆ ಬರುತ್ತಿದ್ದ ಸಂಬಳದಲ್ಲಿ ಕನಸುಗಳು ಈಡೇರದ ಹಿನ್ನೆಲೆ ಕಳ್ಳತನಕ್ಕೆ ಇಳಿದಿದ್ದನು. ಬಿಎಂಡಬ್ಲ್ಯು ಕಾರ್ಗಾಗಿಯೇ ಅಚ್ಚಿ ಕಳ್ಳತನ ಮಾಡ್ತಿದ್ದ ಎಂದು ವಿಶಾಖಪಟ್ಟಣ ಪೊಲೀಸರು ಮಾಹಿತಿ ನೀಡಿದ್ದಾರೆ.35ಹೈದರಾಬಾದ್ನ ಐಟಿ ಕಂಪನಿಯಲ್ಲಿ ಕೆಲಸ ಸ್ನಾತಕೋತ್ತರ ಪದವೀಧರನಾಗಿರುವ […]
Continue Readingಶಿವಮೊಗ್ಗ | ಮನೆಯ ಬೀಗ ಮುರಿದು ಕಳ್ಳತನ
ಖಾಜಿ ಮೊಹಲ್ಲಾದಲ್ಲಿ ಫ್ಯಾನ್ಸಿ ಸ್ಟೋರ್ ನಡೆಸುತ್ತಿರುವ ಕುಟುಂಬವೊಂದು, ಅಂಗಡಿಗೆ ಬೇಕಾದ ಸಾಮಗ್ರಿಗಳನ್ನು ಖರೀದಿಸಲು ಮುಂಬೈಗೆ ತೆರಳಿತ್ತು. ಇದೇ ಸಮಯವನ್ನು ಬಳಸಿಕೊಂಡ ಕಳ್ಳರು, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಬಾಗಿಲು ಮುರಿದು ಒಳ ನುಗ್ಗಿದ್ದಾರೆ. ಈ ಸಂದರ್ಭದಲ್ಲಿ 25 ಗ್ರಾಂ ತೂಕದ ಚಿನ್ನದ ನೆಕ್ಲೇಸ್,20 ಗ್ರಾಂ ತೂಕದ ಚಿನ್ನದ ಕೈ ಕಡಗ,5 ಗ್ರಾಂ ತೂಕದ ಚಿನ್ನದ ಬ್ರೇಸ್ಲೆಟ್, ಚಿನ್ನದ ಉಂಗುರ ಹಾಗೂ ಒಂದು ವಜ್ರದ ಉಂಗುರ,10,000 ರೂಪಾಯಿ ನಗದು ಹಣ ಸೇರಿದಂತೆ ಮನೆಯಲ್ಲಿದ್ದ ಸುಮಾರು 4,75,700 ರೂಪಾಯಿ […]
Continue Readingಶಿವಮೊಗ್ಗ | ಅಡಿಕೆ ಸುಲಿಯಲೆಂದು ಬಂದು ಮಾಲೀಕನ ವಾಹನ ಕದ್ದು ಪರಾರಿ
ಘಟನೆ ಸಂಬಂಧ ದೇವರಾಜ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.
Continue Reading




