ಚಿಕ್ಕಮಗಳೂರು | ಕವಿತಾ ಎಂ.ಬಿ. ದೋರತ್ ಅವರ ಸಂಘಟನಾ ಸಾಮರ್ಥ್ಯ, ಪಕ್ಷದ ಮೇಲಿನ ಬದ್ಧತೆ, ಜನಪರ ಕಾರ್ಯವೈಖರಿಗೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಮೆಚ್ಚುಗೆ

ಕವಿತಾ ಎಂ.ಬಿ. ದೋರತ್ ಅವರ ಸಂಘಟನಾ ಸಾಮರ್ಥ್ಯ, ಪಕ್ಷದ ಮೇಲಿನ ಬದ್ಧತೆ ಹಾಗೂ ಜನಪರ ಕಾರ್ಯವೈಖರಿಗೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವರ ನೇತೃತ್ವದಲ್ಲಿ ಜಿಲ್ಲೆಯ ಸಂಘಟನಾ ಚಟುವಟಿಕೆಗಳಿಗೆ ಹೊಸ ಚೈತನ್ಯ ದೊರೆತಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಕಾರ್ಯಕ್ರಮಗಳಲ್ಲಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಾನ್, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂದೀಪ್, ಕೆಪಿಸಿಸಿ ಸಹ ಸಂಯೋಜಕ ಆರ್. ಮೋಹನ್, ಕೆಪಿಸಿಸಿ ವೀಕ್ಷಕರಾದ ಗಫೂರ್ (ಉಡುಪಿ) ಸೇರಿದಂತೆ ಜಿಲ್ಲಾ […]

Continue Reading