ದಾವಣಗೆರೆ ಉಪಚುನಾವಣೆ ; ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಕಣಕ್ಕೆ

ತಾತನ ಕಾರನ್ನು ಸ್ವಚ್ಛಗೊಳಿಸಿ ಪೂಜೆ ಮಾಡಿ, ಅದೇ ಕಾರಿನಲ್ಲಿ ಶುಭಗಳಿಗೆಯಲ್ಲಿ ತಾಯಿ ಪ್ರಭಾ ಮಲ್ಲಿಕಾರ್ಜುನ ಅವರ ಜೊತೆಗೆ ಅಜ್ಜಿ ಮನೆಗೆ ತೆರಳಿ ಅಜ್ಜಿಯ ಆಶೀರ್ವಾದ ಪಡೆದರು. ಬಳಿಕ ಅಲ್ಲಿಂದ ನೇರವಾಗಿ ಮಹಾನಗರ ಪಾಲಿಕೆ ಆವರಣದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿ, ಎಸಿ ಹಾಗೂ ಚುನಾವಣಾಧಿಕಾರಿ ಸಂತೋಷ್ ಅವರಿಗೆ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಕಟ್ಟಿರುವುದೇ ಅಪ್ಪಾಜಿ, ಕಾಂಗ್ರೆಸ್​​ನಿಂದಲೇ ನಾಮಪತ್ರ ಸಲ್ಲಿಕೆ: ತಾಯಿ ಪ್ರಭಾ ಮಲ್ಲಿಕಾರ್ಜುನ್ ಜೊತೆ ಸಮರ್ಥ್ ಶಾಮನೂರು ಅವರು ಅಪ್ಪಟ ದೇಸಿ ಸಾಂಪ್ರದಾಯಿಕ ಉಡುಗೆಯಲ್ಲಿ ನಾಮಪತ್ರ ಸಲ್ಲಿಸಲು ಹೊರಡುವ […]

Continue Reading

ತೀರ್ಥಹಳ್ಳಿ | ಮಹಿಳಾ ಕಾಂಗ್ರೆಸ್ ನಿಂದ ಮಾ. 20ರಂದು ಪ್ರತಿಭಟನೆ : ಕಿಮ್ಮನೆ ರತ್ನಾಕರ್ ಹೇಳಿಕೆ

ಮೂರು ತಿಂಗಳಿಗೆ ಆಗುವಷ್ಟು ಸ್ಟಾಕ್ ನಮ್ಮ ಬಳಿ ಆಯಿಲ್ ಇದೆ ಎಂದು ಹೇಳಿದ್ದರು. ಈಗ ಅದಕ್ಕೆ ಹಣವನ್ನು ಜಾಸ್ತಿ ಮಾಡಿದ್ದಾರೆ. ಇವರು ಬಿಸಿನೆಸ್ ಮಾಡ್ತಾ ಇದ್ದಾರಾ? ಇರುವ ಸ್ಟಾಕ್ ಗೆ ಜನರ ಮೇಲೆ ಹೊರೆ ಹಾಕುತ್ತಿರುವುದು ಸರಿಯೇ? ಇನ್ನು ಎಂಟು ದಿನ ಯುದ್ಧ ನಡೆದರೆ ಹಲವರು ಮನೆ ಸೇರಬೇಕಾಗುತ್ತದೆ ಎಂದರು. ಜ್ಞಾನೇಂದ್ರ ಅಸೆಂಬ್ಲಿಯಲ್ಲಿ ಹೀರೊ, ಇಲ್ಲಿ ಮರಳು ಹೊಡೆಯುತ್ತಿದ್ದರೂ ಕೇಳುವುದಿಲ್ಲ ಆದರೆ ಅಲ್ಲಿ ಜ್ಞಾನೇಂದ್ರ ಮಾತನಾಡುವುದು ನೋಡಿದರೆ ಇವರಷ್ಟು ಪ್ರಾಮಾಣಿಕರು ಯಾರೂ ಇಲ್ಲ ಎಂದು ತಿಳಿಯಬೇಕು. ಜ್ಞಾನೇಂದ್ರ […]

Continue Reading

ಶಿವಮೊಗ್ಗ | ಕುಡುಕರ ತಾಣವಾಯ್ತೇ ಮಾಜಿ ಸಿಎಂ ದಿ. ಬಂಗಾರಪ್ಪ ರಸ್ತೆ

ವಾಸ್ತವದಲ್ಲಿ ಮಾಜಿ ಸಿಎಂಎಸ್ ಬಂಗಾರಪ್ಪನವರ ಹೆಸರಿನ ರಸ್ತೆಯಲ್ಲಿ ಸಂಜೆ ಆಗುತ್ತಿದ್ದಂತೆ ಕುಡುಕರ ಅಡ್ಡೆಯಾಗುತ್ತಿದೆ, ಚೆನ್ನಾಂಬಿಕ ಮತ್ತು ರವಿ ವೈನ್ಸ್ ಹೆಸರಿನ ಎರಡು ವೈನ್ ಶಾಪ್ ಗಳು ಈ ರಸ್ತೆಯಲ್ಲಿದ್ದು ಕುಡುಕರು ರಸ್ತೆಯಲ್ಲಿ, ಫುಟ್ ಪಾತ್ ಎಲ್ಲೆಂದರಲ್ಲಿ ಕುಡಿಯುತ್ತ, ರಸ್ತೆಯಲ್ಲಿ ಓಡಾಡುವ ಸಜ್ಜನರಿಗೆ ಕಿರಿಕಿರಿ ಉಂಟುಗುವಂತೆ, ಯುವತಿಯರಿಗೆ ಮತ್ತು ಮಹಿಳೆಯರನ್ನ ಕೆಕ್ಕರಿಸಿ ನೋಡುತ್ತಾ, ಅಸಭ್ಯ ಸನ್ನೆ, ಡೈಲಾಗ್ ಮೊದಲಾದ ವರ್ತನೆಗಳ ಮೂಲಕ ಮಹಿಳೆಯರು ಮತ್ತು ಮಾನವಂತರು ಈ ರಸ್ತೆಯಲ್ಲಿ ಓಡಾಡುವುದೇ ದುಸ್ತರವಾಗಿದೆ. ಬೆಳಗ್ಗೆ ಎಸ್‌ಪಿ ನಿಖಿಲ್ ರವರಿಗೆ ಮಾಹಿತಿ […]

Continue Reading

ಶಿವಮೊಗ್ಗ | ರಾಜ್ಯದ ಸರ್ಕಾರಿ ಕನ್ನಡ ಶಾಲೆಗಳ ಸಬಲೀಕರಣವೇ ನನ್ನ ಏಕೈಕ ಪ್ರಮುಖ ಗುರಿ : ಸಚಿವ ಮಧು ಬಂಗಾರಪ್ಪ

ಬೇಸಿಗೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಈಗಾಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಿದ್ದೇವೆ ಎಂದರು. ಅಲ್ಲದೆ, ರಾಜ್ಯದಲ್ಲಿ ಇಂಧನ ಅಥವಾ ಅನಿಲದ ಕೊರತೆಯಿದೆ ಎಂಬ ವದಂತಿಗಳಿಗೆ ಕಿವಿಗೊಡಬಾರದು, ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ ಎಂದು ಸ್ಪಷ್ಟಪಡಿಸಿದರು. ರಾಜಕೀಯ ವಿದ್ಯಮಾನಗಳ ಕುರಿತು ಪ್ರತಿಕ್ರಿಯಿಸಿದ ಸಚಿವರು, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಜವಾಬ್ದಾರಿ ನನ್ನ ಮೇಲಿದೆ. ಪಕ್ಷದಲ್ಲಿ ಯಾವುದೇ ಒಳಜಗಳವಿಲ್ಲದೆ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಜಯಭೇರಿ ಬಾರಿಸುತ್ತೇವೆ ಎಂದರು. […]

Continue Reading

ಶಿವಮೊಗ್ಗ | ಹಾಸ್ಟೆಲ್ ಗಳಿಗೆ ಭೇಟಿ ನೀಡಿ ಅಡುಗೆ ಅನಿಲ ಕೊರತೆ ಪರಿಶೀಲಿಸಿದ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಎಚ್. ಸಿ. ಯೋಗೇಶ್

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಎಚ್. ಸಿ. ಯೋಗೇಶ್ ಹಾಗೂ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಶಿವಕುಮಾರ್ ರವರು ಹಾಗೂ ವಿದ್ಯಾನಗರ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ವಿಶ್ವನಾಥ್ ಕಾಶಿ ರವರು ಹಾಗೂ ಮುಖಂಡರಾದ ರಂಗೇಗೌಡ ರವರು ಹಾಗೂ ಚಂದ್ರಶೇಖರ್ ರವರು ಹಾಗೂ ಇತರರು ಹಾಜರಿದ್ದರು

Continue Reading

ಶಿವಮೊಗ್ಗ | ಸರ್ಕಾರಿ ಶಾಲೆಗಳನ್ನು ಮುಚ್ಚುವುದಾದರೆ ಶಿಕ್ಷಕರ ನೇಮಕಾತಿ ಏಕೆ? : ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಪ್ರಶ್ನೆ?

ಬಡವರ ಮಕ್ಕಳು ವಿದ್ಯೆ ಕಲಿಯಬಾರದು ಎನ್ನುವ ತೀರ್ಮಾನವನ್ನು ಸಚಿವರು ಮಾಡಿದ್ದಾರಾ ಎಂದು ಪ್ರಶ್ನಿಸಿದರು.ಒಂದು ಕಡೆ ಶಿಕ್ಷಕರ ನೇಮಕಾತಿ, ಇನ್ನೊಂದೆಡೆ ಶಾಲೆ ಮುಚ್ಚುವ ಕೆಲಸ ನಡೆಯುತ್ತಿದೆ. ಸಚಿವರ ಈ ನಡೆ ಖಂಡನೀಯ. ಅವರಿಗೆ ಈ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ ಎಂದು ಟೀಕಿಸಿದ ಅವರು, ಶಿವಮೊಗ್ಗದಲ್ಲಿ ಗಾಂಜಾ ಹಾವಳಿ ಎಗ್ಗಿಲ್ಲದೆ ನಡೆಯುತ್ತಿದೆ. ಇದರ ತಡೆಗೆ ಪ್ರತ್ಯೇಕ ಪೊಲೀಸ್ ಪಡೆ ರಚಿಸಿ ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಅವರಿಗೆ ಸಲಹೆ ನೀಡಿದರು. ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಕೆ.ಎನ್.ರಾಮಕೃಷ್ಣ ಮಾತನಾಡಿ, […]

Continue Reading

ಸರ್ಕಾರಿ ಜಮೀನು ಕಾಂಗ್ರೆಸ್ ಕಚೇರಿಗಳಿಗೆ? : ಡಿ.ಎಸ್. ಅರುಣ್ ಗಂಭೀರ ಆರೋಪ

ಜನರ ಆಸ್ತಿಯನ್ನು ಪಕ್ಷದ ಹಿತಾಸಕ್ತಿಗಾಗಿ ಬಳಸುವುದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಹಣಕಾಸು ಇಲಾಖೆಯ ಅಭಿಪ್ರಾಯ ಪಡೆಯದೇ ಮುಂದುವರಿದಿರುವುದು ಗಂಭೀರ ಆಡಳಿತಾತ್ಮಕ ನಿರ್ಲಕ್ಷ್ಯವಾಗಿದೆ ಎಂದು ಡಿ.ಎಸ್. ಅರುಣ್ ಅವರು ಹೇಳಿದರು. ಸರ್ಕಾರದಲ್ಲೇ ಇರುವ ವ್ಯಕ್ತಿಗಳು ಕಾಂಗ್ರೆಸ್ ಟ್ರಸ್ಟ್‌ನಲ್ಲೂ ಇದ್ದು, ಅದೇ ಸರ್ಕಾರದ ಸಚಿವ ಸಂಪುಟದಲ್ಲಿ ಜಮೀನು ಮಂಜೂರಾತಿಗೆ ಅನುಮೋದನೆ ಪಡೆಯುತ್ತಿರುವುದು ಸಚಿವ ಸಂಪುಟದ ಅಧಿಕಾರ ದುರುಪಯೋಗವಾಗುತ್ತಿದೆ ಎಂದು ಅವರು ಆಕ್ಷೇಪಿಸಿದರು. ಇದಲ್ಲದೆ, ಇಂತಹ ಮಂಜೂರಾತಿಗೆ ಮುನ್ನ ಯಾವುದೇ ಸಾರ್ವಜನಿಕ ಟೆಂಡರ್ ಅಥವಾ ಮುಕ್ತ […]

Continue Reading

ರಾಜ್ಯದ ಜನರ ಆರೋಗ್ಯದ ಜತೆಗೆ ಸರ್ಕಾರ ಚೆಲ್ಲಾಟ : ಡಾ.ಧನಂಜಯ ಸರ್ಜಿ ಆರೋಪ

ಔಷಧಗಳನ್ನು ಪೂರೈಸಬೇಕಾದ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ (KSMSCL) ಸಂಪೂರ್ಣವಾಗಿ ಹಳಿ ತಪ್ಪಿದೆ. ನಾಳೆಯಿಂದ ಎಲ್ಲಾ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ ಈ ರೀತಿ ಜನರ ಆರೋಗ್ಯದ ಜತೆಗೆ ಸರ್ಕಾರ ಆಟವಾಡುತ್ತಿರುವುದು ಎಷ್ಟು ಸರಿ ಎಂದು ಕೇಳಿದರು. ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ 14 ಕೋಟಿ ಓ.ಪಿ.ಡಿ ಮತ್ತು ಐ.ಪಿ.ಡಿ ರೋಗಿಗಳ ತಪಾಸಣೆ ಆಗಿದೆ, 2024-25ರಲ್ಲಿ 15 ಕೋಟಿ ರೋಗಿಗಳ ತಪಾಸಣೆ ಆಗಿದೆ , 2025-26 ರಲ್ಲಿ 15 ರಿಂದ 16 ಕೋಟಿ ಅಂದಾಜಿಸಲಾಗಿದೆ, ಹಿಂದಿನ ವರ್ಷ ಮತ್ತು […]

Continue Reading

ಮಹಿಳಾ ದಿನಕ್ಕೆ ಕೇಂದ್ರ ಸರ್ಕಾರದಿಂದ LPG ಸಿಲಿಂಡರ್ ದರ ಏರಿಕೆಯ ಉಡುಗೊರೆ : ಡಿಕೆಶಿ ವ್ಯಂಗ್ಯ

ಕೇಂದ್ರ ಸರ್ಕಾರಕ್ಕೆ ಈ ದೇಶದ ‘ಸಹೋದರಿಯರ’ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಕೂಡಲೇ ಈ ಸಿಲಿಂಡರ್ ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

Continue Reading

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆ ; ಕಾಂಗ್ರೆಸ್‌ ಉಸ್ತುವಾರಿ ಸಮಿತಿ ರಚನೆ, ಸಚಿವ ಮಧು ಬಂಗಾರಪ್ಪ ಸೇರಿ 31 ಮಂದಿಗೆ ಜವಾಬ್ದಾರಿ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ವೈಎಸ್ ಮೇಟಿ ನಿಧನದ ಬಳಿಕ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ತೆರವಾಗಿದ್ದವು. ಮುಂದಿನ 2-3 ತಿಂಗಳಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಮುಂದಾಗಿದೆ. ಈ ಹಿನ್ನೆಲೆ ಉಸ್ತುವಾರಿ ಸಮಿತಿ ನೇಮಕ ಮಾಡಲಾಗಿದೆ. ಈ ಸಮಿತಿಯು ಅಭ್ಯರ್ಥಿಗಳ ಆಯ್ಕೆ, ಅಭ್ಯರ್ಥಿಗಳ ಗೆಲುವಿನ ಕಾರ್ಯತಂತ್ರ ರೂಪಿಸುವ ಬೇಕಿದೆ.ಈ ಬಗ್ಗೆ ಆದೇಶ ಹೊರಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ” ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ, […]

Continue Reading