ರಾಸಲೀಲೆ ಪ್ರಕರಣ : ಡಿಜಿಪಿ ರಾಮಚಂದ್ರ ರಾವ್ ಅಮಾನತು ಆದೇಶ ಹಿಂಪಡೆದ ಸರ್ಕಾರ!

ಮಾರ್ಚ್ 18, 2026 ರಂದು ರಾಮಚಂದ್ರ ರಾವ್ ಅವರ ವಿರುದ್ಧ ಇಲಾಖಾ ತನಿಖೆಯನ್ನು ಪ್ರಾರಂಭಿಸಲಾಗಿತ್ತು. ಆದರೆ, ಈಗ ಹಠಾತ್ ಆಗಿ ಆಲ್ ಇಂಡಿಯಾ ಸರ್ವಿಸ್ (AIS) ನಿಯಮಗಳ ಅಡಿಯಲ್ಲಿ ಅವರ ಅಮಾನತು ಆದೇಶವನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ರಾಜಭವನದ ಆದೇಶದ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್ ಬಿ. ಎಸ್. ಅವರು ಈ ಆದೇಶಕ್ಕೆ ಸಹಿ ಹಾಕಿದ್ದಾರೆ. ಗಂಭೀರವಾದ ನೈತಿಕ ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಧಿಕಾರಿಯನ್ನು ತನಿಖೆ ಪೂರ್ಣಗೊಳ್ಳುವ ಮೊದಲೇ ಅಥವಾ […]

Continue Reading

ಶಿವಮೊಗ್ಗ | ಗೋವುಗಳಿಗೆ ನಿಷ್ಕರುಣೆ ತೋರಿಸುವ ತಿದ್ದುಪಡಿ ಕಾಯ್ದೆ ಬೇಡ : ವಿಎಚ್ ಪಿ ಬಜರಂಗದಳ ಪ್ರತಿಭಟನೆ

ರಾಜ್ಯದಲ್ಲಿ ಗೋವುಗಳು ಅತ್ಯಂತ ಹಿಂಸಾತ್ಮಕವಾಗಿ ಒಂದೇ ವಾಹನದಲ್ಲಿ ನಿಗದಿತ ಸಂಖ್ಯೆಗಿಂತ ಹತ್ತಾರು ಪಟ್ಟು ಹೆಚ್ಚು ಜಾನುವಾರುಗಳನ್ನು ಕ್ರೂರವಾಗಿ ಒಂದರ ಮೇಲೊಂದು ಹಾಕಿ ದುಡ್ಡಿನ ಆಸೆಗಾಗಿ ಸಾಗಾಟ ಮಾಡುತ್ತಿರುವುದು ಕಂಡು ಬರುತಿತ್ತು. ಮೇಲ್ಕಾಣಿಸಿದ ಕಾಯಿದೆ 2021 ರಲ್ಲಿ ಜಾರಿಯಾದ ನಂತರ ಈ ಕ್ರೂರತೆ ಒಂದಷ್ಟು ಕಡಿಮೆ ಆದದ್ದು ಕಂಡುಬಂದಿದೆ. ಆದರೆ ಇನ್ನೂ ಕೂಡ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡದ ಕಾರಣ ಹಲವು ಕಡೆ ಹಣದ ಆಸೆಗಾಗಿ ಕಂಡುಬಂದಿದೆ ಇದನ್ನು ಹಸು ಮಾಲೀಕರು ಕ್ರೂರವಾಗಿ ಜಾನುವಾರುಗಳನ್ನು ಸಾಗಿಸುವುದು ಸುಲಭವಾಗಿ ಸಾಗಾಟ […]

Continue Reading