ಬಳ್ಳಾರಿ | ಗೂಂಡಾಗಿರಿ ನಡೆಯುವುದಿಲ್ಲ ; ಬಿ. ವೈ. ವಿಜಯೇಂದ್ರ ರಣಕಹಳೆ

ಆದರೆ ರಾಜಕೀಯ ತೆವಲಿಗೆ ಈಗ ಕಾಂಗ್ರೆಸ್ ಅವರು ಬ್ಯಾನರ್ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಾ. ರಾ. ಭರತ್ ರೆಡ್ಡಿ ನೇತೃತ್ವದಲ್ಲಿ ಜನಾರ್ಧನ ರೆಡ್ಡಿ ಮನೆ ಮುಂದೆ ಗಲಾಟೆ ಎಬ್ಬಿಸಿದ್ದಾರೆ ಅಷ್ಟೇ ಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಗೂಂಡಗಳನ್ನ ಕರೆತಂದು ಗೂಂಡಾಗರ್ದಿ ಮಾಡಿದ್ದಾರೆ ಎಂದು ಆರೋಪಿಸಿದರು. ಸಾವಿರಾರು ಗೂಂಡಗರ್ದಿ ಗಳನ್ನು ಕರೆದುಕೊಂಡು ಬರುವ ಮೂಲಕ, ನಿನ್ನೆ ದಿವಸ ಸತೀಶ್ ರೆಡ್ಡಿ ತನ್ನ ಖಾಸಗಿ ವ್ಯಕ್ತಿಗಳ ಬಳಸಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರದವರೇ ಮೊದಲು […]

Continue Reading

ಬಳ್ಳಾರಿ | ವಾಲ್ಮೀಕಿ ಪ್ರತಿಮೆ ಬ್ಯಾನರ್ ಗಲಾಟೆ ; ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು

ಗಲಾಟೆ ಹೆಚ್ಚುತ್ತಿರುವ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶಾಸಕ ಬಿ. ಶ್ರೀರಾಮುಲು ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಿಸಿದರೂ, ಅವರ ಮಾತು ಯಾರೂ ಕೇಳದೆ ಕಲ್ಲು ತೂರಾಟಕ್ಕೆ ಇಳಿದಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿಗರ ನಡುವೆ ಮೊದಲು ಮಾತಿನ ಚಕಮಕಿ, ನಂತರ ಕಲ್ಲು ತೂರಾಟ, ದಬ್ಬಾಳಿಕೆ ನಡೆದಿದೆ. ಈ ನಡುವೆ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಅವರ ಖಾಸಗಿ ಅಂಗರಕ್ಷಕರು ಎರಡು ಸುತ್ತು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಆರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ […]

Continue Reading

ಶಿವಮೊಗ್ಗ | ಕನ್ನಡಿಗರ ಆತ್ಮ ಗೌರವಕ್ಕೆ ಧಕ್ಕೆ…! ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ ಜಗದೀಶ್ ಹೇಳಿಕೆ

ಕರ್ನಾಟಕದ ಜನತೆ ರಾಜ್ಯದ ಕನ್ನಡಿಗರಿಗೆ ಅನುಕೂಲಕ್ಕಾಗಿ ಮತ ಹಾಕಿ ಗೆಲ್ಲಿಸದ್ದರೋ ಅಥವಾ ದೆಹಲಿ ನಾಯಕರಿಗೆ ಮುಂಬರುವ ಕೇರಳ ಚುನಾವಣೆಯಲ್ಲಿ ಕಾಂಗ್ರೇಸ್ ಗೆ ಅನುಕೂಲ ಮಾಡಲು ರಾಜ್ಯದ ಮುಖ್ಯಮಂತ್ರಿಗಳು ಕೆಲಸ ಮಾಡುತ್ತಿದ್ದರೋ ಎಂಬ ಪ್ರಶ್ನೆಯನ್ನು ಕೇಳಿದರು.

Continue Reading

ಶಿವಮೊಗ್ಗ | ಬಿಜೆಪಿ ನಾಯಕರು ದ್ವೇಷ ರಾಜಕಾರಣ ಬಿಟ್ಟು ಅಭಿವೃದ್ಧಿಯ ಕಡೆಗೆ ಗಮನ ಹರಿಸಲಿ : ಎಚ್. ಸಿ. ಯೋಗೇಶ್ ಹೇಳಿಕೆ

ಶಾಸಕ ಚೆನ್ನಬಸಪ್ಪ ಅವರು ಈ ವಿಧೇಯಕದ ವಿರುದ್ಧ ಪ್ರತಿಭಟನೆ ನಡೆಸಿರುವುದು ಹಾಗೂ ರಾಜ್ಯಪಾಲರಿಗೆ ಸಹಿ ಹಾಕದಂತೆ ಒತ್ತಾಯಿಸಿರುವುದು ಅವರ ದ್ವೇಷದ ಮನಸ್ಥಿತಿಯನ್ನು ತೋರಿಸುತ್ತದೆ. ಹಿಂದೆ ಸಿದ್ದರಾಮಯ್ಯನವರ ತಲೆ ಕಡಿಯುವ ಮಾತನಾಡಿದ್ದ ಚೆನ್ನಬಸಪ್ಪ ಹಾಗೂ ದಶಕಗಳ ಕಾಲ ಅಧಿಕಾರದಲ್ಲಿದ್ದೂ ಅಭಿವೃದ್ಧಿ ಮಾಡದ ಕೆ.ಎಸ್. ಈಶ್ವರಪ್ಪ ಅವರು ಕೇವಲ ದ್ವೇಷವನ್ನೇ ಬಿತ್ತುತ್ತಾ ಬಂದಿದ್ದಾರೆ. ಅವರು ಜಿಲ್ಲೆಯಲ್ಲಿ ಯಾವದೇ ಅಭಿವೃದ್ದಿಯನ್ನು ಮಾಡಲಿಲ್ಲ. ಅಬಿವೃದ್ದಿ ಮಾಡಿದ್ದರೆ ಅದರ ಕೈಪಿಡಿಯನ್ನು ಬಿಡುಗಡೆ ಮಾಡಲಿ ಎಂದರು. ಈ ಕಾನೂನು ಕೇವಲ ಒಂದು ಪಕ್ಷ ಅಥವಾ ಧರ್ಮಕ್ಕೆ […]

Continue Reading

ಶಿವಮೊಗ್ಗ | ದ್ವೇಷ ಭಾಷಣ ವಿರೋಧಿ ಕಾಯ್ದೆ 1975ರ ತುರ್ತುಪರಿಸ್ಥಿತಿಗಿಂತಲೂ ಕರಾಳ : ಕೆ ಎಸ್ ಈಶ್ವರಪ್ಪ

ಇದೇ ವೇಳೆ ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ವಾಗ್ದಾಳಿ ನಡೆಸಿದ ಈಶ್ವರಪ್ಪ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆಯ ಗೊಂದಲದಿಂದಾಗಿ ರಾಜ್ಯದ ಜನತೆ ಪಶ್ಚಾತ್ತಾಪ ಪಡುತ್ತಿದ್ದಾರೆ. ಇಬ್ಬರ ಹೇಳಿಕೆಗಳಿಗೂ ತಾಳ-ತಂತಿಯಿಲ್ಲದಂತಾಗಿದ್ದು, ಇಡೀ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸಂಪೂರ್ಣ ಶಕ್ತಿ ಕಳೆದುಕೊಂಡಿದ್ದು, ರಾಜ್ಯದ ಉಸ್ತುವಾರಿಗಳೂ ನಾಪತ್ತೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿದ್ದರೂ ಅವರಿಗೆ ರಾಜ್ಯದ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಟೀಕಿಸಿದರು. ಅಲ್ಲದೆ, ಪೂಜ್ಯ ಸ್ವಾಮೀಜಿಗಳನ್ನು ಜಾತಿಗೆ ಸೀಮಿತಗೊಳಿಸಿ ಸಮಾಜವನ್ನು […]

Continue Reading

ಶಿವಮೊಗ್ಗ | ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ, ಬಿಜೆಪಿ ಕಚೇರಿ ಮುತ್ತಿಗೆ ಯತ್ನ ; ಪೊಲೀಸರಿಂದ ತಡೆ

ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಆರ್. ಪ್ರಸನ್ನ ಕುಮಾರ್, ಹೆಚ್.ಸಿ. ಯೋಗೀಶ್, ಜವಳಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ, ಎಸ್.ಕೆ. ಮರಿಯಪ್ಪ ಸೇರಿದಂತೆ ಹಲವು ಪ್ರಮುಖ ಮುಖಂಡರು ಭಾಗವಹಿಸಿದ್ದರು.

Continue Reading

ಶಿವಮೊಗ್ಗ | ವೀರಶೈವ ಲಿಂಗಾಯತ ಸಮಾಜದ ಅಗ್ರ ಗಣ್ಯ ನಾಯಕ ಶಾಮನೂರು ಶಿವಶಂಕರಪ್ಪ ನವರಿಗೆ – ಭಾವಪೂರ್ಣ ಶ್ರದ್ಧಾಂಜಲಿ : ಎಚ್ ಪಿ ಗಿರೀಶ್

ವೀರಶೈವ ಲಿಂಗಾಯತ ಸಮಾಜದ ಸಂಘಟನೆಯನ್ನು ಬಲಪಡಿಸಲು ಅವರು ಸಲ್ಲಿಸಿದ ಸೇವೆ ಸ್ಮರಣೀಯ.ಪರಮಾತ್ಮರು ಶಾಮನೂರು ಶಿವಶಂಕರಪ್ಪ ನವರ ಆತ್ಮಕ್ಕೆ ಶಾಂತಿ ನೀಡಲಿ. ಈ ದುಃಖದ ಸಮಯದಲ್ಲಿ ಶಾಮನೂರು ಕುಟುಂಬದ ಎಲ್ಲ ಸದಸ್ಯರಿಗೆ ಹಾಗೂ ಅವರ ಅಭಿಮಾನಿಗಳಿಗೆ ಈ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಸಲ್ಲಿಸುವುದಾಗಿ ಶಿವಮೊಗ್ಗ ಕಾಂಗ್ರೆಸ್ ಮುಖಂಡ ಹಾಗೂ ಬಸವ ಯುವ ಸೇನೆ, ಶಿವಮೊಗ್ಗದ ಅಧ್ಯಕ್ಷರಾದ ಹೆಚ್‍.ಪಿ. ಗಿರೀಶ್ ಶಾಂತಿ ಕೋರಿರುತ್ತಾರೆ.

Continue Reading

ಶಿವಮೊಗ್ಗ | ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ? : ಬಿ ವೈ ವಿಜಯೇಂದ್ರ ಪ್ರಶ್ನೆ

ಯತೀಂದ್ರ ಸಿದ್ದರಾಮಯ್ಯ ಅವರು ಐದು ವರ್ಷ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಎಂದಿದ್ದಾರೆ. ರಾಹುಲ್, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಸಿದ್ದರಾಮಯ್ಯ ಅವರೇ ಹೈಕಮಾಂಡ್ ಆಗಿದ್ದಾರಾ ಎಂದು ಕೇಳಿದರು. ಇದನ್ನು ಕಾಂಗ್ರೆಸ್ ಶಾಸಕರೇ ಕೇಳುತ್ತಿದ್ದಾರೆ ಎಂದು ನುಡಿದರು. ಇವರ ಗೊಂದಲದಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದುಬಿದ್ದಿದೆ ಎಂದು ಆಕ್ಷೇಪಿಸಿದರು.ನಾಯಕತ್ವ ಸಮಸ್ಯೆ ಪರಿಹರಿಸಿಕೊಂಡ ನಂತರವೇ ಅಧಿವೇಶನ ನಡೆಸಿ. ಆಗ ಮಾತ್ರ ರೈತರ ಸಮಸ್ಯೆ, ಎಲ್ಲ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬಹುದೆಂದು ಹೇಳಿದ್ದೆವು ಎಂದು […]

Continue Reading