ತೀರ್ಥಹಳ್ಳಿ | ಶಾಸಕ ಜ್ಞಾನೇಂದ್ರಗೆ ಕೌನ್ಸಿಲಿಂಗ್ ಅಗತ್ಯವಿದೆ : ಕಿಮ್ಮನೆ ತಿರುಗೇಟು

ಈ ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಸ್ತೂರ್ ಮಂಜುನಾಥ್, ಯುವ ಕಾಂಗ್ರೆಸ್ ಮುಖಂಡ ಪೂರ್ಣೇಶ್ ಕೆಳಕೆರೆ,ವಕ್ತಾರ ಆದರ್ಶ ಹುಂಚದಕಟ್ಟೆ,ಶ್ರೇಯಸ್ ರಾವ್,ಜಯಕರ್ ಶೆಟ್ಟಿ,ಗೀತಾ ರಮೇಶ್,ವಿಲಿಯಂ ಮಾರ್ಟಿಸ್,ಶಬನಂ ಮುಂತಾದವರಿದ್ದರು.

Continue Reading

ಶಿವಮೊಗ್ಗ | ಮತ್ತಷ್ಟು ತೀವ್ರಗೊಂಡ ಕಾಂಗ್ರೆಸ್ ಒಳಜಗಳ : ಕಾಂಗ್ರೆಸ್ ಕಚೇರಿ ಎದುರು ರಂಗೇಗೌಡ ಬೆಂಬಲಿಗರ ಧರಣಿ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಯನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿಡಲು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ. ಇದರ ನಡುವೆ, ರಂಗೇಗೌಡ ಬೆಂಬಲಿಗರು ಕಾಂಗ್ರೆಸ್ ಕಚೇರಿ ಎದುರು ಧರಣಿ ಕುಳಿತು ಪಕ್ಷದ ನಾಯಕತ್ವದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕಾಗಿ ಹಲವು ವರ್ಷಗಳಿಂದ ನಿಷ್ಠೆಯಿಂದ ದುಡಿಯುತ್ತಿರುವ ಕಾರ್ಯಕರ್ತರು ಹಾಗೂ ಮುಖಂಡರಿಗೆ ಸೂಕ್ತ ಮನ್ನಣೆ ನೀಡಬೇಕು ಎಂಬುದು ಅವರ ಪ್ರಮುಖ ಬೇಡಿಕೆಯಾಗಿದೆ. ಧರಣಿನಿರತರು, “ಕೇವಲ ಫ್ಲೆಕ್ಸ್ ಹಾಕಿಸಿಕೊಂಡು ಇತ್ತೀಚೆಗೆ ರಾಜಕೀಯಕ್ಕೆ ಬಂದವರಿಗೆ ಮಣೆ ಹಾಕಬಾರದು; ಪಕ್ಷಕ್ಕಾಗಿ ವರ್ಷಗಳಿಂದ […]

Continue Reading

ರಾಜೀನಾಮೆ ಹಿಂಪಡೆದ ಇಂಡಿ ಶಾಸಕ ಯಶವಂತರಾಯ ಗೌಡ ಪಾಟೀಲ್‌

‘ಇಂಡಿಗೆ ಮುಖ್ಯಮಂತ್ರಿ ಬಂದರೆ ಲಕ್ಷ, ಲಕ್ಷ ಜನ ಸೇರುತ್ತಿರುವನ್ನು ನನ್ನ ರಾಜಕೀಯ ವೈರಿಗಳಿಗೆ ಸಹಿಸಲಾಗಲಿಲ್ಲ. ಶಾಸಕನಾಗಿಯೇ ಇಷ್ಟೊಂದು ಜನರ ಪ್ರೀತಿ, ವಿಶ್ವಾಸ ಗಳಿಸಿರುವಾಗ ಇನ್ನು ಮಂತ್ರಿಯಾದರೆ ವಿಜಯಪುರ ರಾಜಕಾರಣದ ‘ಶಕ್ತಿ ಕೇಂದ್ರ’ ಆಗುತ್ತಾನೆ ಎಂಬ ಕಾರಣಕ್ಕೆ ಆತಂಕಗೊಂಡು ಹಗಲು, ರಾತ್ರಿ ಮಲಗದೇ ಪ್ರಯತ್ನ ಮಾಡಿ ಕೊನೆಗೂ ಸಚಿವ ಸ್ಥಾನ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ, ಅವರಿಗೆ ಒಳ್ಳೆಯದಾಗಲಿ’ ಎಂದು ಹೇಳಿದರು.

Continue Reading

ಹೈಕಮಾಂಡ್ ನ ಮನಸ್ಸು ಗೆದ್ದ ಮಧು ಬಂಗಾರಪ್ಪಗೆ ಮತ್ತೊಮ್ಮೆ ಸಚಿವ ಸ್ಥಾನ..!

ಇದಕ್ಕೆ ಮತ್ತೊಂದು ಕಾರಣ ಮಧು ಬಂಗಾರಪ್ಪ ಅವರು ಮಾಜಿ ಮುಖ್ಯಮಂತ್ರಿಗಳಾದ ಎಸ್.ಬಂಗಾರಪ್ಪ ಅವರ ಪುತ್ರ ಜೊತೆಗೆ ಎನ್ನುವುದರ ಜೊತೆಗೆ, ಬಂಗಾರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಮೊದಲ ಬಾರಿಗೆ ಸಚಿವರನ್ನಾಗಿ ಮಾಡಿದ್ದರು. ರಾಜಕೀಯ ಗುರುವಿನ ಋಣವನ್ನು ತೀರಿಸಲು ಡಿ.ಕೆ.ಶಿವಕುಮಾರ್ ಅವರು ಮಧುಬಂಗಾರಪ್ಪ ಅವರನ್ನು ತಮ್ಮ ಸಚಿವ ಸಂಪುಟದಲ್ಲೂ ಮಂತ್ರಿಯನ್ನಾಗಿ ಮುಂದುವರಿಸಲು ನಿರ್ಧರಿಸಿದ್ದಾರೆ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿವೆ. ಪಟ್ಟಿಯು ಪ್ರಕಟಗೊಳ್ಳುತ್ತಿದ್ದಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಅಧ್ಯಕ್ಷರಾದ ಆರ್.ಪ್ರಸನ್ನ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕ‌ರ್, ಎನ್.ರಮೇಶ್ […]

Continue Reading

ಚಿಕ್ಕಮಗಳೂರು | ಕವಿತಾ ಎಂ.ಬಿ. ದೋರತ್ ಅವರ ಸಂಘಟನಾ ಸಾಮರ್ಥ್ಯ, ಪಕ್ಷದ ಮೇಲಿನ ಬದ್ಧತೆ, ಜನಪರ ಕಾರ್ಯವೈಖರಿಗೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಮೆಚ್ಚುಗೆ

ಕವಿತಾ ಎಂ.ಬಿ. ದೋರತ್ ಅವರ ಸಂಘಟನಾ ಸಾಮರ್ಥ್ಯ, ಪಕ್ಷದ ಮೇಲಿನ ಬದ್ಧತೆ ಹಾಗೂ ಜನಪರ ಕಾರ್ಯವೈಖರಿಗೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವರ ನೇತೃತ್ವದಲ್ಲಿ ಜಿಲ್ಲೆಯ ಸಂಘಟನಾ ಚಟುವಟಿಕೆಗಳಿಗೆ ಹೊಸ ಚೈತನ್ಯ ದೊರೆತಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಕಾರ್ಯಕ್ರಮಗಳಲ್ಲಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಾನ್, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂದೀಪ್, ಕೆಪಿಸಿಸಿ ಸಹ ಸಂಯೋಜಕ ಆರ್. ಮೋಹನ್, ಕೆಪಿಸಿಸಿ ವೀಕ್ಷಕರಾದ ಗಫೂರ್ (ಉಡುಪಿ) ಸೇರಿದಂತೆ ಜಿಲ್ಲಾ […]

Continue Reading

ಶಿವಮೊಗ್ಗ | ಸಚಿವ ಸ್ಥಾನ ತಪ್ಪಿದ ಹಿನ್ನೆಲೆ ; ನಾಳೆ ರಾಜಿನಾಮೆ ಎಂದ ಸಾಗರ ಶಾಸಕ ಬೇಳೂರು

ಇದೇ ಹಿನ್ನೆಲೆಯಲ್ಲಿ ನಾಳೆ (ಆಗಸ್ಟ್ 4) ಬೆಳಿಗ್ಗೆ 10 ಗಂಟೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಘೋಷಣೆ ಮಾಡುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣರಾಗಿದ್ದಾರೆ.ಬೇಳೂರು ಗೋಪಾಲಕೃಷ್ಣ ಅವರ ಈ ಹೇಳಿಕೆ ಕಾಂಗ್ರೆಸ್ ಪಕ್ಷದೊಳಗೆ ಮತ್ತಷ್ಟು ರಾಜಕೀಯ ಚಟುವಟಿಕೆಗೆ ಕಾರಣವಾಗುವ ಸಾಧ್ಯತೆ ಇದೆ

Continue Reading

ಶಿವಮೊಗ್ಗ | ಮಾಜಿ ಶಾಸಕರಾದ ಎಚ್.ಎಮ್. ಚಂದ್ರಶೇಖರಪ್ಪನವರ ನಿಧನಕ್ಕೆ ಎಸ್ ಮಧು ಬಂಗಾರಪ್ಪ ತೀವ್ರ ಸಂತಾಪ

ತಮ್ಮ ಪ್ರತಿಸ್ಪರ್ಧಿಯಾಗಿದ್ದ ಬಿಜೆಪಿಯ ಹಿರಿಯ ನಾಯಕ ಕೆ.ಎಸ್‌. ಈಶ್ವರಪ್ಪ ಅವರನ್ನು ಸೋಲಿಸಿದ ಕಾರಣಕ್ಕೆ ರಾಜ್ಯದ ಗಮನ ಸೆಳೆದಿದ್ದರು.ಚಂದ್ರಶೇಖರಪ್ಪ ಅವರು ಅಪ್ಪಾಜಿಯವರೊಂದಿಗೆ ಮಾತ್ರವಲ್ಲದೆ, ನನ್ನೊಂದಿಗೂ ರಾಜಕೀಯ ವಿಷಯಗಳ ಕುರಿತು ಚರ್ಚಿಸುತ್ತಾ, ಮಾರ್ಗದರ್ಶನ ನೀಡುತ್ತ. ಅಪ್ಪಾಜಿಯವರೊಂದಿಗೆ ಕಳೆದ ಆತ್ಮೀಯ ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದರು. ಈಗ ಅವರಿಲ್ಲ ಎಂಬ ಶುದ್ದಿ ಅಘಾತವನ್ನುಂಟು ಮಾಡಿದ್ದು, ನಮ್ಮ ಕುಟುಂಬದೊಂದಿಗೆ ಮತ್ತು ವೈಯಕ್ತಿಕವಾಗಿ ಅವರೊಂದಿಗೆ ನನಗಿದ್ದ ಒಡನಾಟದ ದಿನಗಳು ನನ್ನ ಮನಸ್ಸಿನಲ್ಲಿ ಸದಾ ಹಸಿರಾಗಿರುತ್ತವೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ. ಅವರ ಕುಟುಂಬ ವರ್ಗಕ್ಕೆ, ಹಾಗೂ […]

Continue Reading

ಶಿವಮೊಗ್ಗದ ಹಿರಿಯ ನಾಯಕ, ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ವಿಧಿವಶ ! ಗಣ್ಯರ ಸಂತಾಪ

ಅವರ ಪಾರ್ಥಿವ ಶರೀರವನ್ನು ಶಿವಮೊಗ್ಗಕ್ಕೆ ತರಲಾಗುತ್ತಿದ್ದು, ಜುಲೈ 27ರಂದು ಬೆಳಿಗ್ಗೆ 9:30ರಿಂದ ಬಸವನಗುಡಿ ಮುಖ್ಯರಸ್ತೆಯಲ್ಲಿರುವ ಅವರ ಸ್ವಗೃಹದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅದೇ ದಿನ ಸಂಜೆ 4 ಗಂಟೆಗೆ ಹೊಸಳ್ಳಿಯಲ್ಲಿರುವ ಅವರ ತೋಟದಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಲಿದೆ.ಹಿರಿಯ ನಾಯಕರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಬಸವನಗುಡಿಯಲ್ಲಿರುವ ಅವರ ನಿವಾಸದ ಬಳಿ ಸಂಬಂಧಿಕರು, ಸ್ನೇಹಿತರು, ಪಕ್ಷದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಬೆಂಬಲಿಗರು ಆಗಮಿಸುತ್ತಿದ್ದು, ಶೋಕದ ವಾತಾವರಣ ನಿರ್ಮಾಣವಾಗಿದೆ. ಮಾಜಿ ಶಾಸಕ ಹೆಚ್ ಎಂ ಚಂದ್ರಶೇಖರಪ್ಪ […]

Continue Reading