ದಾವಣಗೆರೆ ದಕ್ಷಿಣ ; ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ಫೈಟ್ ; ಸರತಿ ಸಾಲಿನಲ್ಲಿ ಮುಸಲ್ಮಾನ್ ಆಕಾಂಕ್ಷಿಗಳು

ಆದರೆ ‘ನನ್ನ ನಂತರದಲ್ಲಿ ಮುಸ್ಲಿಮರಿಗೆ ಟಿಕೆಟ್ ಸಿಗಲು ಅವಕಾಶ ಇದೆ’ ಎಂದು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಬದುಕಿದ್ದಾಗ ಹೇಳಿಕೆ ನೀಡಿದ್ದರು ಎಂಬುವುದು ಮುಸ್ಲಿಂ ಟಿಕೆಟ್ ಆಕಾಂಕ್ಷಿಗಳ ವಾದವಾಗಿದೆ. ಹಾಗಾಗಿ ಟಿಕೆಟ್ ನೀಡುವಾಗ ಇದನ್ನು ಪರಿಗಣಿಸಬೇಕು ಎಂಬುವುದು ಬೇಡಿಕೆಯಾಗಿದೆ. ಚರ್ಚೆಗೆ ಎಡೆಮಾಡಿಕೊಡುತ್ತಿರು ಅಂಕಿ- ಅಂಶಗಳುದಾವಣಗೆರೆ ದಕ್ಷಿಣ (ಕ್ಷೇತ್ರ ನಂ. 107) ವಿಧಾನಸಭಾ ಕ್ಷೇತ್ರದ ಮತದಾರರ ಅಂಕಿಅಂಶಗಳು ಮತ್ತು ಜನಸಂಖ್ಯಾ ವಿವರಗಳನ್ನು ಗಮನಿಸಿದರೆ, 2025ರ ಆರಂಭದ ಮಾಹಿತಿಯಮತೆ , ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ […]

Continue Reading

ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ ; ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್‌

ಬಿಜೆಪಿ 336 ವಾರ್ಡ್‌ಗಳನ್ನು ಗೆಲ್ಲುವ ಮೂಲಕ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ. ಎಐಎಂಐಎಂ 66 ಮತ್ತು ಸಿಪಿಐ(ಎಂ) 13 ವಾರ್ಡ್‌ಗಳಲ್ಲಿ ಜಯಗಳಿಸಿವೆ.ಸುಮಾರು 30 ಪುರಸಭೆಗಳಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೆ ಅತಂತ್ರ ಫಲಿತಾಂಶ ಬಂದಿದೆ. ಇಲ್ಲಿ ಪಕ್ಷೇತರರು ಮತ್ತು ಇತರ ಸಣ್ಣ ಪಕ್ಷಗಳ ಬೆಂಬಲ ನಿರ್ಣಾಯಕವಾಗಲಿದೆ.ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರ ಸ್ವಕ್ಷೇತ್ರ ಖಮ್ಮಂ ಜಿಲ್ಲೆಯ ಮಧಿರ ಪುರಸಭೆಯಲ್ಲಿ ಕಾಂಗ್ರೆಸ್ ಮೈತ್ರಿಕೂಟ ಅಭೂತಪೂರ್ವ ಯಶಸ್ಸು ಸಾಧಿಸಿದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷವಾದ ಟಿಡಿಪಿ ಒಟ್ಟು 21 ವಾರ್ಡ್‌ಗಳಲ್ಲಿ […]

Continue Reading

ಶಿವಮೊಗ್ಗ | ಕಾಂಗ್ರೆಸ್​ ಎಂದರೆ ಕಲೆಕ್ಷನ್,​ ಕರಪ್ಷನ್,​ ಕಮಿಷನ್​ ; ಡಾ. ಧನಂಜಯ್ ಸರ್ಜಿ ತೀವ್ರ ಆಕ್ರೋಶ..!

ಮಾತನಾಡಿದ ಶಾಸಕ ಎಸ್​ ಎನ್​ ಚೆನ್ನಬಸಪ್ಪ, ಕಾಂಗ್ರೆಸ್‌ನ ದಾಖಲಾತಿ ರಾಜಕಾರಣವನ್ನು ಪ್ರಶ್ನಿಸಿದರು. ಹಿಂದೆ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಪೇಸಿಎಂ ಎಂದು ಆರೋಪ ಮಾಡಿದಾಗ ಇವರು ಯಾವ ದಾಖಲೆ ನೀಡಿದ್ದರು? ಈಶ್ವರಪ್ಪನವರ ವಿರುದ್ಧ ಆರೋಪ ಮಾಡಿದಾಗ ಅವರು ರಾಜೀನಾಮೆ ನೀಡಿದರಲ್ಲಾ, ಆಗ ಇವರು ಸಾಕ್ಷಿ ಕೇಳಿದ್ದರಾ? ಈಗ ನಮ್ಮ ಸರದಿ ಬಂದಾಗ ಇವರಿಗೆ ದಾಖಲಾತಿ ನೆನಪಾಗುತ್ತಿದೆಯೇ? ಎಂದು ಪ್ರಶ್ನಿಸಿದರು. ಗಾಂಧೀಜಿಯವರ ತತ್ವಗಳನ್ನು ಕಾಂಗ್ರೆಸ್ ದಿನನಿತ್ಯ ಕಗ್ಗೊಲೆ ಮಾಡುತ್ತಿದೆ ಎಂದು ದೂರಿದರು. ಗಾಂಧೀಜಿಯವರು ಅಂದೇ ಕಾಂಗ್ರೆಸ್ ಅನ್ನು ವಿಸರ್ಜಿಸಿ […]

Continue Reading

ಮಾಲೂರು ಮರು ಮತ ಎಣಿಕೆ ; ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ಬಿಜೆಪಿ ಅಭ್ಯರ್ಥಿ ಮಂಜುನಾಥ ಗೌಡ ಮತಗಳ ಮರುಎಣಿಕೆ ಕೋರಿ ಹೈಕೋರ್ಟ್‌ನಲ್ಲಿ ಚುನಾವಣಾ ತಕರಾರರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ನಂಜೇಗೌಡ ಅವರ ಆಯ್ಕೆಯನ್ನು ರದ್ದುಗೊಳಿಸಿತ್ತು. ಮತಗಳ ಮರುಎಣಿಕೆ ನಡೆಸಿ ಹೊಸದಾಗಿ ಫಲಿತಾಂಶ ಘೋಷಿಸಲು ಆದೇಶಿಸಿತ್ತು. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ನಂಜೇಗೌಡ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮೇಲ್ಮನವಿಯನ್ನು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಮುಚ್ಚಿದ ಲಕೋಟೆಯಲ್ಲಿ ಮರು ಮತ ಎಣಿಕೆಯ ನಂತರ ಫಲಿತಾಂಶವನ್ನು […]

Continue Reading

ಕೇಂದ್ರದ ಬಜೆಟ್, ದೇಶಾದ್ಯಂತ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ : ಬಿ. ವೈ. ವಿಜಯೇಂದ್ರ

ಕೈಗಾರಿಕೆ, ಸೆಮಿಕಂಡಕ್ಟರ್, ಕೃತಕ ಬುದ್ಧಿಮತ್ತೆ ಸೇರಿದಂತೆ ಎಲ್ಲ ವಲಯಗಳಿಗೂ ಸಮಾನ ಆದ್ಯತೆ ನೀಡಲಾಗಿದ್ದು, ಆರ್ಥಿಕ ಶಿಸ್ತನ್ನು ಕಟ್ಟುನಿಟ್ಟಾಗಿ ಕಾಪಾಡಲಾಗಿದೆ ಎಂದು ಹೇಳಿದರು. ಹಿಂದಿನ ಆರ್ಥಿಕ ವರ್ಷದಲ್ಲಿ ಹಣಕಾಸು ಕೊರತೆಯನ್ನು 4.4 ಶೇಕಡಕ್ಕೆ ಇಳಿಸಲಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಮೂಲಭೂತ ಸೌಕರ್ಯಗಳಿಗೆ ಅಲ್ಪ ಅನುದಾನ ನೀಡಲಾಗುತ್ತಿದ್ದರೆ, ಎನ್‌ಡಿಎ ಸರ್ಕಾರದ ಕಾಲದಲ್ಲಿ ರಸ್ತೆ, ರೈಲು, ಬಂದರು ಹಾಗೂ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಇತಿಹಾಸದಲ್ಲೇ ಅತ್ಯಧಿಕ ವೆಚ್ಚ ಮಾಡಲಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವ ದಿಕ್ಕಿನಲ್ಲಿ ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಆಹಾರ ಮತ್ತು […]

Continue Reading

ಕರ್ನಾಟಕದ ಹಿತಾಸಕ್ತಿ ಹಾಗೂ ಮಲೆನಾಡಿನ ರೈಲ್ವೆ-ನೀರಾವರಿ ಯೋಜನೆಗಳಿಗೆ ಮತ್ತೊಮ್ಮೆ ನಿರಾಸೆ ಮೂಡಿಸಿದ ಬಜೆಟ್ : ಕೆ. ಚೇತನ್ ಗೌಡ ಹೇಳಿಕೆ

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಈ ಹಿಂದೆ ಇದ್ದ ಶೇ. 4.71ರಷ್ಟು ಪಾಲನ್ನು ಶೇ. 3.64ಕ್ಕೆ ಇಳಿಸಿರುವುದು ರಾಜ್ಯದ ಅಭಿವೃದ್ಧಿಗೆ ದೊಡ್ಡ ಹೊಡೆತ ನೀಡಿದೆ. ಕರ್ನಾಟಕವು ಕೇಂದ್ರಕ್ಕೆ ನೀಡುವ ಪ್ರತಿ ಒಂದು ರೂಪಾಯಿಗೆ ಕೇವಲ 13 ರಿಂದ 15 ಪೈಸೆ ಮಾತ್ರ ಮರಳಿ ಪಡೆಯುತ್ತಿರುವುದು ಒಕ್ಕೂಟ ವ್ಯವಸ್ಥೆಯ ಅಸಮಾನತೆಯನ್ನು ಎತ್ತಿ ತೋರಿಸುತ್ತಿದೆ. ಜನಸಂಖ್ಯೆ ನಿಯಂತ್ರಣದಲ್ಲಿ ರಾಜ್ಯ ಸಾಧಿಸಿದ ಯಶಸ್ಸನ್ನೇ ಮಾನದಂಡವಾಗಿ ಬಳಸಿ ಅನುದಾನ ಕಡಿತಗೊಳಿಸಿರುವುದು ರಾಜ್ಯದ ಪ್ರಗತಿಗೆ ಮುಳುವಾಗಿದೆ.​ಇನ್ನು ಮಲೆನಾಡು ಭಾಗದ ದೃಷ್ಟಿಕೋನದಿಂದ ನೋಡಿದರೆ, ಶಿವಮೊಗ್ಗ ಮತ್ತು ಸುತ್ತಮುತ್ತಲ […]

Continue Reading

ದಾವಣಗೆರೆ | ಕಾಂಗ್ರೆಸ್ ಮುಖಂಡನ ಪುತ್ರನಿಂದ ಮಹಿಳಾ ಸಿಪಿಐ ಮೇಲೆ ಹಲ್ಲೆ, ಅನುಚಿತ ವರ್ತನೆ ; ಪೊಲೀಸ್ ಸಿಬ್ಬಂದಿಗಳ ಮೇಲು ಹಲ್ಲೆ ಆಸ್ಪತ್ರೆ ದಾಖಲು

ದಾವಣಗೆರೆಯ ಇಮಾಮ್ ನಗರದ ರೌಡಿಶೀಟರ್ ಹುಸೇನ್ ಎಂಬಾತನನ್ನು ಬಂಧಿಸಲು ತೆರಳಿದ್ದ ಬಡಾವಣೆ ಠಾಣೆಯ ಸಿಪಿಐ ಗಾಯತ್ರಿ ಹಾಗೂ ಸಿಬ್ಬಂದಿ ಮೇಲೆ ಭೀಕರ ಹಲ್ಲೆ ನಡೆದಿದೆ. ಕಾಂಗ್ರೆಸ್ ಮುಖಂಡ ಆಯೂಬ್ ಪೈಲ್ವಾನ್ ಪುತ್ರ ಹುಸೇನ್, ತನ್ನನ್ನು ವಶಕ್ಕೆ ಪಡೆಯಲು ಬಂದ ಮಹಿಳಾ ಅಧಿಕಾರಿಯ ಜೊತೆ ಅತ್ಯಂತ ಕೆಟ್ಟದಾಗಿ ನಡೆದುಕೊಂಡಿದ್ದಾನೆ. ಸಿಪಿಐ ಗಾಯತ್ರಿ ಅವರ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡು, ಅವರ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಅನುಚಿತವಾಗಿ ವರ್ತಿಸಿರುವುದು. ಈ ಸರ್ಕಾರದಲ್ಲಿ ಮಹಿಳೆಯರಿ ರಕ್ಷಣೆಯಿಲ್ಲ ಎಂಬ ಆರೋಪಕ್ಕೆ ಈ ಘಟನೆ ತಾಜಾ […]

Continue Reading

ಶಿವಮೊಗ್ಗ | ಕೇಂದ್ರ ಬಿಜೆಪಿ ಸರ್ಕಾರದ ವಿಬಿಜಿ ರಾಮ್ ಜಿ ಯೋಜನೆ, ಬಡವರಿಗೆ ನ್ಯಾಯ ಒದಗಿಸುವ ಯೋಜನೆ ; ಕಾಂಗ್ರೆಸ್ ದು ಸುಳ್ಳಿನ ಪ್ರಚಾರ, ವಾಗ್ದಾಳಿ ನಡೆಸಿದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ

ಕರ್ನಾಟಕದಲ್ಲಿ 669 ಕೋಟಿ ಹಣ ನರೇಗಾದಲ್ಲಿ ದುರುಪಯೋಗವಾಗಿದೆ ಎಂದು ಆಡಿಟ್ ಹೇಳಿದೆ. ಇದನ್ನ ರಾಜ್ಯಕ್ಕೆ ಹೇಳಿದರೆ ಯಾರ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ನರೇಂದ್ರ ಮೊದಿ ಅಧಿಕಾರಕ್ಕೆ ಬಂದಾಗಿನಿಂದ ಅವರನ್ನ ವಿರೋಧಿಸುವ ಭರದಲ್ಲಿ ಕಾಂಗ್ರೆಸ್ ಸುಳ್ಳನ್ನೇ ಹೇಳಿಕೊಂಡು ಬರುತ್ತಿದೆ. ವಿಶ್ವಕಾರ್ಮ‌ಯೋಜನೆಯಲ್ಲಿ ರಾಜ್ಯದ ಸಿಎಂ ಡಿಸಿಗಳು ಭಾಗಿಯಾಗದಂತೆ ಸೂಚನೆ ನೀಡಿದ್ದರು. ನಾವು ಪ್ರತಿಭಟಿಸಿದ ನಂತರ ಅದರ ಬಗ್ಗೆ ಡಿಸಿ ಈಗ ಸಭೆ ನಡೆಸುತ್ತಿದ್ದಾರೆ. ನರೇಗಾದಲ್ಲಿ100 ದಿನಕ್ಕೆ ಕೂಲಿ ಇತ್ತು. ಒಂದು ದಿನಕ್ಕೆ 174 ರೂ. ನಿಗದಿಯಾಗಿತ್ತು. ವರ್ಷಕ್ಕೆ ಒಬ್ಬನಿಗೆ 17 […]

Continue Reading

ಶಿವಮೊಗ್ಗ | ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಪುನ‌ರ್ ಸ್ಥಾಪಿಸಿ ; ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಕ್ರಿಯಾಯೋಜನೆ ರೂಪಿಸುವ ಅಧಿಕಾರ ಗ್ರಾಮಸಭೆ ಮತ್ತು ಗ್ರಾಮ ಪಂಚಾಯತಿ ಬಳಿ ಇದೆ. ಸ್ಥಳೀಯ ಬೇಡಿಕೆ ಹಾಗೂ ಆದ್ಯತೆಗೆ ತಕ್ಕಂತೆ ಯೋಜನೆ ರೂಪಿಸಿ ನಂತರ ಮೇಲಿನ ಮಟ್ಟದಲ್ಲಿ ಕ್ರೋಡೀಕರಿಸಲಾಗುತ್ತದೆ.ವರ್ಷದ 365 ದಿನ ಯಾವ ಸಮಯದಲ್ಲಾದರೂ ಕೆಲಸ ಕೇಳಬಹುದು. ಯಾರ ಮುಲಾಜಿಗೂ ಬೀಳದಂತೆ ಬಡಜನರು ವರ್ಷಪೂರ್ತಿ ಬೇಡಿಕೆಯ ಆಧಾರದ ಮೇಲೆ ಉದ್ಯೋಗ ಬೇಡಿಕೆ ಇಟ್ಟು ಅದನ್ನು ಪಡೆಯುವ ‘ಖಾತ್ರಿ’ ವ್ಯವಸ್ಥೆ.ಕಾಯ್ದೆಯ ಅನುಷ್ಠಾನದಲ್ಲಿ ಗುತ್ತಿಗೆದಾರರನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಕನ್ವರ್ಜೆನ್ಸ್ ಕಾಮಗಾರಿಗಳಲ್ಲೂ ಗುತ್ತಿಗೆದಾರರಿಗೆ ಅವಕಾಶ ಇರಲಿಲ್ಲ.ತಾಂತ್ರಿಕ ಮೇಲ್ವಿಚಾರಣೆ, ಸ್ಥಳೀಯ ಕಣ್ಣಾವಲು ಜನಸಮುದಾಯದ ನೇತೃತ್ವದಲ್ಲಿ […]

Continue Reading

ಶಿವಮೊಗ್ಗ | ಹಾಲಪ್ಪ 5 ಕೋಟಿ ಅಲ್ಲ, 25 ಕೋಟಿ ಮಾನನಷ್ಟ ಮೊಕದ್ದಮೆ ಹಾಕಲಿ ಎದುರಿಸಲು ಸಿದ್ಧ : ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ

ಸಿಗಂದೂರು ದೇವಸ್ಥಾನದ ವಿಚಾರವಾಗಿ ನಾನು ಯಾವತ್ತೂ ರಾಜಕೀಯ ಮಾಡುವುದಿಲ್ಲ. ದೇವಿಯ ಸನ್ನಿಧಿಗೆ ನಮ್ಮ ಕುಟುಂಬ ತಲೆ ತಲಾಂತರಿಂದ ನಡೆದುಕೊಳ್ಳುತ್ತಿದೆ. ನಾನು ಸಿಗಂದೂರು ದೇವಿಯ ಭಕ್ತನಾಗಿದ್ದೇನೆ. ನಾನು ಸಿಗಂದೂರು ದೇವಸ್ಥಾನದ ಆಡಳಿತ ಮಂಡಳಿ ಅಥವಾ ಪೂಜೆ ಮಾಡುವಂತ ಭಟ್ಟರ ಪರವಾಗಿ ಇಲ್ಲ. ನಾನು ಸಿಗಂದೂರು ದೇವಸ್ಥಾನದ ಪರವಾಗಿ ನಿಂತಿದ್ದೇನೆ. ವಿನಾಕಾರಣ ಸಾಕ್ಷ್ಯಾಧಾರಗಳಿಲ್ಲದೇ ನನ್ನ ವಿರುದ್ಧ 5 ಕೋಟಿ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂಬುದಾಗಿ ಬಹಿರಂಗವಾಗಿ ಹೇಳುವುದು ಎಷ್ಟು ಸರಿ? 5 ಕೋಟಿಯಲ್ಲ 25 ಕೋಟಿ ಹಾಕಲಿ ನಾನು ಹೆದರೋದಿಲ್ಲ. […]

Continue Reading