ಶಿವಮೊಗ್ಗ | ರಾಜ್ಯ ಸರ್ಕಾರದ ಬೆಳೆ ವಿಮೆ ಧೋರಣೆ ಕುರಿತು ಜಿಲ್ಲಾ ಬಿಜೆಪಿ ರೈತ ಮೋರ್ಚಾದಿಂದ ಅಂಕಿ ಅಂಶ ಬಿಡುಗಡೆ

ಸ್ಯಾಟಲೈಟ್ ಸರ್ವೆಯನ್ನು ಬೆಳೆ ಬೆಳೆದಿರುವ ಮೊದಲೇ ಅವರೇ ಮುಂಚಿತವಾಗಿ ನಿಗಧಿ ಪಡಿಸಿದ ಜಾಗದಲ್ಲಿ ಸರ್ವೇ ಮಾಡಲಾಗುತ್ತಿದ್ದು ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿದ್ದಾರೆ. ಶಿಕಾರಿಪುರ ತಾಲ್ಲೂಕಿನ ಒಟ್ಟು ರೈತರು 15192ಜಮಾ ಆಗಿರುವ ಮೊತ್ತ 2234.38 ಲಕ್ಷ,ಸತತ ಮೇ ತಿಂಗಳಿನಿಂದ ಅತಿ ಹೆಚ್ಚು ಮಳೆಗೆ ಹಾನಿಯಾಗಿ ತೊಂದರೆ ಅನುಭವಿಸಿದ್ದು, ಕಲ್ಮನೆ ಪಂಚಾಯ್ತಿಯಲ್ಲಿ ಈ ವರ್ಷ ಅತೀ ಹೆಚ್ಚಿನ ಮಳೆಯಾಗಿದ್ದು ಗುಂಟೆ 31 ರೂ ಬೆಳೆ ವಿಮೆ ಪರಿಹಾರ ನೀಡಿರುತ್ತೀರಿ. ತೊಗರ್ಸಿ ಮತ್ತು ಹರಿಗಿ ಪಂಚಾಯ್ತಿಯ ವ್ಯಾಪ್ತಿಯಲ್ಲಯೂ ಕೂಡ ಕಲ್ಮನೆ […]

Continue Reading

ಮಂಡ್ಯ | ಎಷ್ಟು ಲಕ್ಷದ ವಾಚ್ ಮುಖ್ಯವಲ್ಲ ; ಇವರ ದುಡ್ಡಲ್ಲಿ ಖರೀದಿಸಿದ್ದಾರ? : ಎಚ್ಡಿಕೆ ಪ್ರಶ್ನೆ..!

ಕೇಂದ್ರ ಸರ್ಕಾರ ಮೇಲೆ ರಾಜಕೀಯಕ್ಕೆ ಟೀಕೆ ಮಾಡಬೇಡಿ.ನಮ್ಮನ್ನು ಪ್ರಧಾನ ಮಂತ್ರಿಗಳ ಮುಂದೆ ನಿಲ್ಲಬೇಕು ಅಂತೀರಾ..!ಮೊದಲು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ ಎಂದರು. ಎಂಎಸ್‌ಪಿ ಬೆಲೆ ನಿಗದಿ ವಿಚಾರದಲ್ಲಿ ಮೊದಲು ಸಮಸ್ಯೆ ಬಗೆಹರಿಸಿಕೊಳ್ಳಿವೆಂದು ರಾಜ್ಯ ಸರ್ಕಾರಕ್ಕೆ ಕಿವಿ ಮಾತು ಹೇಳಿದರು. ಮೊದಲು ನೀವು ಖರೀದಿ ಕೇಂದ್ರ ತೆರೆಯಿರಿ.ಆ ಬಳಿಕ ಕೇಂದ್ರವನ್ನು ಕೇಳಿ ಎಂದರು.ಎಂಎಸ್‌ಪಿ ಬೆಲೆಯನ್ನು ಕಾರ್ಯರೂಪಕ್ಕೆ ತರುವುದು ರಾಜ್ಯ ಸರ್ಕಾರದ ಕರ್ತವ್ಯವೆಂದರು. ರಾಜ್ಯ ಸರ್ಕಾರದವರು ಕೇಂದ್ರ ಸರ್ಕಾರ ಅನುದಾನ ಪಡೆಯಲು ಕೋರ್ಟ್‌ಗೆ ಹೋಗಬೇಕು ಅಂತಾರೆ. ಆದರೆ ನಾನು ಸಿಎಂ ಆಗಿದ್ದಾಗ […]

Continue Reading

ಶಿವಮೊಗ್ಗ | KSRTC ನಿಲ್ದಾಣದ ಶೌಚಾಲಯದಲ್ಲಿ ಮೂತ್ರಕ್ಕೆ 10₹, ಸ್ನಾನಕ್ಕೆ 50₹ ; ಸಿಬ್ಬಂದಿ, ಅಧಿಕಾರಿಗಳನ್ನ ತರಾಟೆಗೆ ತೆಗುಕೊಂಡ ಅರ್ಚನಾ ನಿರಂಜನ್

ಇದಕ್ಕೆ ಸ್ಪಂದಿಸಿದ ಡಿಸಿ ನವೀನ್ ಶೌಚಾಲಯ ಬಳಿ ಸಿಸಿಟಿವಿ ಯಿದೆ ಹಾಗೆಯೇ ಶೌಚಾಲಯದಲ್ಲಿ ಆಗುತ್ತಿದ್ದ ಸಮಸ್ಯೆ ನಮ್ಮ ಗಮನಕ್ಕೆ ಇದೆ. ಹಾಗೆಯೇ ಮುಂಚೆಗಿಂತ ಈಗ ತುಂಬಾ ಕಡಿಮೆ ಆಗಿದೆ ಸಮಸ್ಯೆ ಬಹಳಷ್ಟು ಸುಧಾರಿಸಿದ್ದೇವೆ ಎಂದು ತಿಳಿಸಿದರು. ಹಾಗೆಯೇ ವಿಡಿಯೋ ಮಾತ್ರ ಕಾಣಿಸುತ್ತೆ ಸಿಸಿಟಿವಿ ಯಲ್ಲಿ ಎರಡು ಮೂರು ದಿನದಲ್ಲಿ ಸಂಭಾಷಣೆ ಕೇಳುವ ರೀತಿ ಸರಿಪಡಿಸುತ್ತೇವೆ ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಶೌಚಾಲಯ ಮೂತ್ರ ವಿಸರ್ಜನೆ ಎಲ್ಲವನ್ನು ಉಚಿತ ಮಾಡಿದರೆ ಈ ಸಮಸ್ಯೆ ಆಗುವುದಿಲ್ಲ ಹಾಗಾಗಿ ಇದರ ಬಗ್ಗೆ […]

Continue Reading

ಶಿವಮೊಗ್ಗ | ನನ್ನದು ತಾಯಿ ಹೃದಯ, ಸಿದ್ದರಾಮಯ್ಯ ಎಂದಿಗೂ ದೇವರಾಜ್ ಅರಸು ಆಗಲು ಸಾಧ್ಯವಿಲ್ಲ : ಎಚ್ ಡಿ ಕುಮಾರಸ್ವಾಮಿ

ಇನ್ನು ಇನ್ನು ಎಲ್ಲಾ ಕಡೆ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ ಎಂಬ ಸರ್ಕಾರ ಜಾಹಿರಾತು ಜೊತೆಗೆ ಗ್ಯಾರಂಟಿ ಯೋಜನೆಗಳ ಪ್ರಿಂಟ್ ಹಾಕಿಸುತ್ತಾರೆ.ಇದರ ಬಗ್ಗೆ ನನಗೆ ಅಸೂಯೆ ಇಲ್ಲ.ಸರ್ಕಾರದ ಈ ಯೋಜನೆ ಯಶಸ್ವಿ ಆದರೆ ನಾನೆ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಸರ್ಕಾರದ ಖಜಾನೆಗೆ ಯಾವತ್ತು ಖಜಾನೆ ಖಾಲಿ ಆಗಲು ನಮ್ಮ ಜನರು ಬಿಟ್ಟಿಲ್ಲ, ಆದರೆ ರಾಜ್ಯ ಸರ್ಕಾರ ಸರಿಸಾಮಾನವಾಗಿ ಯೋಜನೆ ಬಳಕೆ ಮಾಡಿಕೊಂಡಿದ್ದಾರ ಅನ್ನುವುದು ಪ್ರಶ್ನೆ? ಈ ಸರ್ಕಾರ ಯಾವಾಗ ಹೋಗತ್ತೋ ಏನೋ ಎಂದು ಅಧಿಕಾರಿಗಳು ಸಹ ತಲೆ […]

Continue Reading

ಸಿದ್ದರಾಮಯ್ಯ, ಡಿಕೆಶಿ ಜಂಟಿ ಸುದ್ದಿಗೋಷ್ಠಿ ; ಹೈಕಮಾಂಡ್ ಹೇಳಿದ್ದನ್ನೇ ಇಬ್ಬರು ಪಾಲಿಸುತ್ತೇವೆ

ಡಿಸೆಂಬರ್ 8 ರಿಂದ ನಡೆಯಲಿರುವ ವಿಧಾನಮಂಡಳದ ಅಧಿವೇಶನದಲ್ಲಿ ವಿರೋಧ ಪಕ್ಷದವರನ್ನು ಸಮರ್ಥವಾಗಿ ಎದುರಿಸುತ್ತೇವೆ. ಬಿಜೆಪಿಯವರ ಸುಳ್ಳು ಅಪಪ್ರಚಾರಗಳನ್ನು ಸಮರ್ಥವಾಗಿ ಎದುರಿಸುತ್ತೇವೆ. ನಾವಿಬ್ಬರೂ ಅಧಿವೇಶನದಲ್ಲಿ ಸಮರ್ಥವಾಗಿ ಎದುರಿಸುತ್ತೇವೆ. ಅದಕ್ಕೆ ಬೇಕಾದ ತಂತ್ರ ಹೆಣೆದಿದ್ದೇವೆ ಎಂದು ಹೇಳಿದರು. ನಾವು 140 ಜನರಿದ್ದೇವೆ. ಅವರು ಇಬ್ಬರೂ ಸೇರಿದರೂ 80 ಆಗಬಹುದು. ಅದಕ್ಕಿಂತ ಜಾಸ್ತಿಯಾಗಲು ಸಾಧ್ಯವಿಲ್ಲ. ಅವರು ಏನೇ ಮಾಡಿದರೂ, ಏನೇ ಸುಳ್ಳು ಆರೋಪ ಮಾಡಿದರೂ ಸಮರ್ಥವಾಗಿ ಎದುರಿಸುತ್ತೇವೆ. ಹೈಕಮಾಂಡ್ ಏನು ಹೇಳುತ್ತಾರೋ ಅದನ್ನು ಇಬ್ಬರೂ ಕೇಳುತ್ತೇವೆ. ಗೊಂದಲಗಳನ್ನು ತಿಲಿ ಮಾಡುವ ಕೆಲಸ […]

Continue Reading

ಹಾವೇರಿ | ಕಾಂಗ್ರೆಸ್ ವರಿಷ್ಟರ ನಡೆಗೆ, ಎಂ.ಎಲ್ ಸಿ ಸಲೀಂ ಅಹ್ಮದ್ ಬೇಸರ

ಕಾಂಗ್ರೆಸ್ ವರಿಷ್ಟರ ನಡೆಗೆ ಕಾಂಗ್ರೆಸ್ ಎಂ.ಎಲ್ ಸಿ ಸಲೀಂ ಅಹ್ಮದ್ ಬೇಸರದ ಮಾತು ಅಷ್ಟು ವರ್ಷ ದುಡಿದಿದ್ದೇವೆ. ಯಾಕೆ ಮಾಡಿಲ್ಲ ಅನ್ನೋದು ಇನ್ನು ಗೊತ್ತಿಲ್ಲ,ಮುಂದಿನ ದಿನಗಳಲ್ಲಿ ಹೈಕಮಾಂಡ್ ತೀರ್ಮಾನ ಮಾಡುತ್ತೆ,ಯಾರನ್ನ ಮಾಡಬೇಕು , ಯಾರನ್ನ‌ ಮಾಡಬಾರದು ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದರು.ನಾವು ಯಾರಿಗೆ ಹೇಳಬೇಕು, ಹೇಳಿದ್ದೇವೆ. ಅವರು ತೀರ್ಮಾನ ಮಾಡುತ್ತಾರೆ ಎಂದರು. ಕಾಂಗ್ರೆಸ್ ನಲ್ಲಿ ಯಾವ ಬಣ ಇಲ್ಲ. ಕಾಂಗ್ರೆಸ್ ಒಂದೇ ಬಣ. ಸಣ್ಣಪುಟ್ಟ ವ್ಯತ್ಯಾಸಗಳು ಇವೆ ಹೈಕಮಾಂಡ್ ಬಗೆಹರಿಸುತ್ತದೆ ಎಂದರು. ಹೈಕಮಾಂಡ್ ಮಾತನಾಡಬಾರದು ಅಂತಾ ಸೂಚನೆ […]

Continue Reading