ಶಿವಮೊಗ್ಗ | ಮಹಿಳೆಯರು ಮುಖ್ಯ ವಾಹಿನಿಗೆ ಬರಬೇಕು : ಎಂ. ಶ್ರೀಕಾಂತ್ ಕರೆ

ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಆರ್ ಪ್ರಸನ್ನ ಕುಮಾರ್ ಉದ್ಘಾಟಿಸಿದರು, ಮಹಿಳಾ ಕಾಂಗ್ರೆಸ್, ಜಿಲ್ಲಾಧ್ಯಕ್ಷ ಶ್ವೇತಾ ಬಂಡಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕಲಗೋಡು ರತ್ನಾಕರ್, ಕುವೆಂಪು ವಿವಿ ಎನ್ ಎಸ್ ಎಸ್ ಸಂಯೋಜಕರಾದ ಡಾ. ಶುಭಮರವಂತೆ, ಪುಷ್ಪ ಶಿವಕುಮಾರ್, ವಿಜಯಲಕ್ಷ್ಮಿ ಪಾಟೀಲ್, ಸ್ಟೆಲ್ಲಾ ಮಾರ್ಟಿನ್, ಭಾರತಿ ರಾಮಕೃಷ್ಣ, ಕವಿತಾ, ಯಮುನಾ ರಂಗೇಗೌಡ, ನೇತ್ರಾವತಿ, ಸುವರ್ಣ ನಾಗರಾಜ್, ವೇದಾವತಿ, ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು

Continue Reading

ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲ್ಲಿಸಿ ; ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ

ನೀವು ಯಾರು ಆತಂಕ ಪಡಬೇಕಾಗಿಲ್ಲ,ನಿಮಗೆ ರಕ್ಷಣೆ ನೀಡುವ ಜವಾಬ್ದಾರಿ ನಮ್ಮದು ಎಂದ ಸಿಎಂ ಸಿದ್ದರಾಮಯ್ಯ. ಮುಂದುವರೆದು ನಾವು ಗ್ಯಾರಂಟಿ ಯೋಜನೆ ನೀಡಿದೆವು ಆದರೆ ಬಿಜೆಪಿ ಇದನ್ನ ವಿರೋಧಿಸಿದರು. ನಮ್ಮ ಸರ್ಕಾರ ಬಡವರು, ದೀನ ದಲಿತರ ಪರವಿದೆ. ಹಾಗಾಗಿ ಈ ಬಾರಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಉಮೇಶ್ ಮೇಟಿಗೆ ಮತ ನೀಡುವ ಮೂಲಕ ಗೆಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತಾಯಾಚನೆ ಮಾಡಿದರು.

Continue Reading

ದಾವಣಗೆರೆ | ಈ ಚುನಾವಣೆ ಫಲಿತಾಂಶ ಕಾಂಗ್ರೆಸ್ ಅಧಪತನದ ಮೊದಲನೇ ಹೆಜ್ಜೆ ; ಬೊಮ್ಮಾಯಿ ವಾಗ್ದಾಳಿ

ಆಸ್ಪತ್ರೆ ಔಷಧಿ ಖರೀದಿಯಲ್ಲೂ ಭ್ರಷ್ಟಾಚಾರ ನಡೀತಿದೆ. ವರ್ಗಾವಣೆ ದಂಧೆ ಅನ್ನುವುದು ದೊಡ್ಡ ಇಂಡಸ್ಟ್ರಿಯಾಗಿ ಪರಿಣಮಿಸಿದೆ ಎಂದು ವಾಗ್ದಾಳಿ ನಡೆಸಿದರು. ಜನರ ಮೇಲೆ ಭ್ರಷ್ಟಾಚಾರದ ಹೊರೆ ಹಾಕುತ್ತಿದ್ದಾರೆ. ಇಲೆಕ್ಟ್ರಾನಿಕ್ ಮೀಟರ್ ನಲ್ಲಿ ಆರು ಸಾವಿರ ಕೋಟಿ ಭ್ರಷ್ಟಾಚಾರವಾಗಿದೆ, ಭ್ರಷ್ಟಾಚಾರದಿಂದ ಸರ್ಕಾರ ತುಂಬಿ ತುಳಿಕಿದೆ ಎಂದು ಹರಿಹಾಯ್ದರು. ಮುಖ್ಯಮಂತ್ರಿ ಕಚೇರಿಯಲ್ಲಿ ಭ್ರಷ್ಟಾಚಾರ ಆಗುತ್ತಿದೆ ಎಂದರು. ಸಿದ್ದರಾಮಯ್ಯ ದುರಾಡಳಿತ ಮನೆ ಮನೆಗೆ ತಲುಪಿದೆ. ಜನ ಚುನಾವಣೆಯಲ್ಲಿ ಉತ್ತರಿಸಲು ಕಾಯುತ್ತಿದ್ದಾರೆ. ದುಷ್ಟ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಪಾಠ ಕಲಿಸುವವರೆಗೆ ವಿಶ್ರಮಿಸುವುದಿಲ್ಲ ಎಂದ ಬಸವರಾಜ್ […]

Continue Reading

ದಾವಣಗೆರೆ ದಕ್ಷಿಣ ಉಪಚುನಾವಣೆ ; ಕುಬೇರ ವರ್ಸಸ್ ಸಾಮಾನ್ಯ ವ್ಯಕ್ತಿಯ ಮಧ್ಯೆ ಚುನಾವಣೆ : ಸಂಸದ ಬಿ. ವೈ. ರಾಘವೇಂದ್ರ

ಸಕಾರಾತ್ಮಕವಾಗಿ ಅವರು ಸ್ಪಂದಿಸಿದ್ದು ಮೇ ತಿಂಗಳಿಂದ ಇಂಡಿಗೋ ಯಾನ ನಿಲ್ಲಿಸದಂತೆ ನಾನು ಕೂಡ ಹಲವು ಬಾರಿ ಮನವಿ ಮಾಡಿದ್ದೇನೆ. ಶಿವಮೊಗ್ಗ-ಬೆಂಗಳೂರು ವಿಮಾನ ಮಾರ್ಗ ಉಡಾನ್ ಯೋಜನೆಯಡಿ ಬರುವುದಿಲ್ಲ ಎಂದರು. ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಬಗ್ಗೆ ಮಾvನಾಡಿದ ಸಂಸದರು, ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು. ಕೇಂದ್ರ ಮತ್ತು ರಾಜ್ಯ ೬೦-೪೦ರ ಅನುಪಾತದಲ್ಲಿ ಈ ಯೋಜನೆಗೆ ಚಿಂತಿಸಿತ್ತು, ಆದರೆ ಕೇಂದ್ರ ಇನ್ನೂ ಅಧಿಕೃತ ಒಪ್ಪಿಗೆ ನೀಡಿಲ್ಲ. ಸದ್ಯಕ್ಕೆ ಪರಿಸರದ ದೃಷ್ಟಿಯಿಂದ ಯೋಜನೆ ಯನ್ನು ತಡೆಹಿಡಿಯುವ ಕೆಲಸ ಆಗಿದೆ. ಯಾವುದೇ […]

Continue Reading

ದಾವಣಗೆರೆ ಉಪಚುನಾವಣೆ ; ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಕಣಕ್ಕೆ

ತಾತನ ಕಾರನ್ನು ಸ್ವಚ್ಛಗೊಳಿಸಿ ಪೂಜೆ ಮಾಡಿ, ಅದೇ ಕಾರಿನಲ್ಲಿ ಶುಭಗಳಿಗೆಯಲ್ಲಿ ತಾಯಿ ಪ್ರಭಾ ಮಲ್ಲಿಕಾರ್ಜುನ ಅವರ ಜೊತೆಗೆ ಅಜ್ಜಿ ಮನೆಗೆ ತೆರಳಿ ಅಜ್ಜಿಯ ಆಶೀರ್ವಾದ ಪಡೆದರು. ಬಳಿಕ ಅಲ್ಲಿಂದ ನೇರವಾಗಿ ಮಹಾನಗರ ಪಾಲಿಕೆ ಆವರಣದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿ, ಎಸಿ ಹಾಗೂ ಚುನಾವಣಾಧಿಕಾರಿ ಸಂತೋಷ್ ಅವರಿಗೆ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಕಟ್ಟಿರುವುದೇ ಅಪ್ಪಾಜಿ, ಕಾಂಗ್ರೆಸ್​​ನಿಂದಲೇ ನಾಮಪತ್ರ ಸಲ್ಲಿಕೆ: ತಾಯಿ ಪ್ರಭಾ ಮಲ್ಲಿಕಾರ್ಜುನ್ ಜೊತೆ ಸಮರ್ಥ್ ಶಾಮನೂರು ಅವರು ಅಪ್ಪಟ ದೇಸಿ ಸಾಂಪ್ರದಾಯಿಕ ಉಡುಗೆಯಲ್ಲಿ ನಾಮಪತ್ರ ಸಲ್ಲಿಸಲು ಹೊರಡುವ […]

Continue Reading

ತೀರ್ಥಹಳ್ಳಿ | ಮಹಿಳಾ ಕಾಂಗ್ರೆಸ್ ನಿಂದ ಮಾ. 20ರಂದು ಪ್ರತಿಭಟನೆ : ಕಿಮ್ಮನೆ ರತ್ನಾಕರ್ ಹೇಳಿಕೆ

ಮೂರು ತಿಂಗಳಿಗೆ ಆಗುವಷ್ಟು ಸ್ಟಾಕ್ ನಮ್ಮ ಬಳಿ ಆಯಿಲ್ ಇದೆ ಎಂದು ಹೇಳಿದ್ದರು. ಈಗ ಅದಕ್ಕೆ ಹಣವನ್ನು ಜಾಸ್ತಿ ಮಾಡಿದ್ದಾರೆ. ಇವರು ಬಿಸಿನೆಸ್ ಮಾಡ್ತಾ ಇದ್ದಾರಾ? ಇರುವ ಸ್ಟಾಕ್ ಗೆ ಜನರ ಮೇಲೆ ಹೊರೆ ಹಾಕುತ್ತಿರುವುದು ಸರಿಯೇ? ಇನ್ನು ಎಂಟು ದಿನ ಯುದ್ಧ ನಡೆದರೆ ಹಲವರು ಮನೆ ಸೇರಬೇಕಾಗುತ್ತದೆ ಎಂದರು. ಜ್ಞಾನೇಂದ್ರ ಅಸೆಂಬ್ಲಿಯಲ್ಲಿ ಹೀರೊ, ಇಲ್ಲಿ ಮರಳು ಹೊಡೆಯುತ್ತಿದ್ದರೂ ಕೇಳುವುದಿಲ್ಲ ಆದರೆ ಅಲ್ಲಿ ಜ್ಞಾನೇಂದ್ರ ಮಾತನಾಡುವುದು ನೋಡಿದರೆ ಇವರಷ್ಟು ಪ್ರಾಮಾಣಿಕರು ಯಾರೂ ಇಲ್ಲ ಎಂದು ತಿಳಿಯಬೇಕು. ಜ್ಞಾನೇಂದ್ರ […]

Continue Reading

ಶಿವಮೊಗ್ಗ | ಕುಡುಕರ ತಾಣವಾಯ್ತೇ ಮಾಜಿ ಸಿಎಂ ದಿ. ಬಂಗಾರಪ್ಪ ರಸ್ತೆ

ವಾಸ್ತವದಲ್ಲಿ ಮಾಜಿ ಸಿಎಂಎಸ್ ಬಂಗಾರಪ್ಪನವರ ಹೆಸರಿನ ರಸ್ತೆಯಲ್ಲಿ ಸಂಜೆ ಆಗುತ್ತಿದ್ದಂತೆ ಕುಡುಕರ ಅಡ್ಡೆಯಾಗುತ್ತಿದೆ, ಚೆನ್ನಾಂಬಿಕ ಮತ್ತು ರವಿ ವೈನ್ಸ್ ಹೆಸರಿನ ಎರಡು ವೈನ್ ಶಾಪ್ ಗಳು ಈ ರಸ್ತೆಯಲ್ಲಿದ್ದು ಕುಡುಕರು ರಸ್ತೆಯಲ್ಲಿ, ಫುಟ್ ಪಾತ್ ಎಲ್ಲೆಂದರಲ್ಲಿ ಕುಡಿಯುತ್ತ, ರಸ್ತೆಯಲ್ಲಿ ಓಡಾಡುವ ಸಜ್ಜನರಿಗೆ ಕಿರಿಕಿರಿ ಉಂಟುಗುವಂತೆ, ಯುವತಿಯರಿಗೆ ಮತ್ತು ಮಹಿಳೆಯರನ್ನ ಕೆಕ್ಕರಿಸಿ ನೋಡುತ್ತಾ, ಅಸಭ್ಯ ಸನ್ನೆ, ಡೈಲಾಗ್ ಮೊದಲಾದ ವರ್ತನೆಗಳ ಮೂಲಕ ಮಹಿಳೆಯರು ಮತ್ತು ಮಾನವಂತರು ಈ ರಸ್ತೆಯಲ್ಲಿ ಓಡಾಡುವುದೇ ದುಸ್ತರವಾಗಿದೆ. ಬೆಳಗ್ಗೆ ಎಸ್‌ಪಿ ನಿಖಿಲ್ ರವರಿಗೆ ಮಾಹಿತಿ […]

Continue Reading

ಶಿವಮೊಗ್ಗ | ರಾಜ್ಯದ ಸರ್ಕಾರಿ ಕನ್ನಡ ಶಾಲೆಗಳ ಸಬಲೀಕರಣವೇ ನನ್ನ ಏಕೈಕ ಪ್ರಮುಖ ಗುರಿ : ಸಚಿವ ಮಧು ಬಂಗಾರಪ್ಪ

ಬೇಸಿಗೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಈಗಾಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಿದ್ದೇವೆ ಎಂದರು. ಅಲ್ಲದೆ, ರಾಜ್ಯದಲ್ಲಿ ಇಂಧನ ಅಥವಾ ಅನಿಲದ ಕೊರತೆಯಿದೆ ಎಂಬ ವದಂತಿಗಳಿಗೆ ಕಿವಿಗೊಡಬಾರದು, ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ ಎಂದು ಸ್ಪಷ್ಟಪಡಿಸಿದರು. ರಾಜಕೀಯ ವಿದ್ಯಮಾನಗಳ ಕುರಿತು ಪ್ರತಿಕ್ರಿಯಿಸಿದ ಸಚಿವರು, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಜವಾಬ್ದಾರಿ ನನ್ನ ಮೇಲಿದೆ. ಪಕ್ಷದಲ್ಲಿ ಯಾವುದೇ ಒಳಜಗಳವಿಲ್ಲದೆ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಜಯಭೇರಿ ಬಾರಿಸುತ್ತೇವೆ ಎಂದರು. […]

Continue Reading

ಶಿವಮೊಗ್ಗ | ಹಾಸ್ಟೆಲ್ ಗಳಿಗೆ ಭೇಟಿ ನೀಡಿ ಅಡುಗೆ ಅನಿಲ ಕೊರತೆ ಪರಿಶೀಲಿಸಿದ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಎಚ್. ಸಿ. ಯೋಗೇಶ್

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಎಚ್. ಸಿ. ಯೋಗೇಶ್ ಹಾಗೂ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಶಿವಕುಮಾರ್ ರವರು ಹಾಗೂ ವಿದ್ಯಾನಗರ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ವಿಶ್ವನಾಥ್ ಕಾಶಿ ರವರು ಹಾಗೂ ಮುಖಂಡರಾದ ರಂಗೇಗೌಡ ರವರು ಹಾಗೂ ಚಂದ್ರಶೇಖರ್ ರವರು ಹಾಗೂ ಇತರರು ಹಾಜರಿದ್ದರು

Continue Reading

ಶಿವಮೊಗ್ಗ | ಸರ್ಕಾರಿ ಶಾಲೆಗಳನ್ನು ಮುಚ್ಚುವುದಾದರೆ ಶಿಕ್ಷಕರ ನೇಮಕಾತಿ ಏಕೆ? : ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಪ್ರಶ್ನೆ?

ಬಡವರ ಮಕ್ಕಳು ವಿದ್ಯೆ ಕಲಿಯಬಾರದು ಎನ್ನುವ ತೀರ್ಮಾನವನ್ನು ಸಚಿವರು ಮಾಡಿದ್ದಾರಾ ಎಂದು ಪ್ರಶ್ನಿಸಿದರು.ಒಂದು ಕಡೆ ಶಿಕ್ಷಕರ ನೇಮಕಾತಿ, ಇನ್ನೊಂದೆಡೆ ಶಾಲೆ ಮುಚ್ಚುವ ಕೆಲಸ ನಡೆಯುತ್ತಿದೆ. ಸಚಿವರ ಈ ನಡೆ ಖಂಡನೀಯ. ಅವರಿಗೆ ಈ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ ಎಂದು ಟೀಕಿಸಿದ ಅವರು, ಶಿವಮೊಗ್ಗದಲ್ಲಿ ಗಾಂಜಾ ಹಾವಳಿ ಎಗ್ಗಿಲ್ಲದೆ ನಡೆಯುತ್ತಿದೆ. ಇದರ ತಡೆಗೆ ಪ್ರತ್ಯೇಕ ಪೊಲೀಸ್ ಪಡೆ ರಚಿಸಿ ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಅವರಿಗೆ ಸಲಹೆ ನೀಡಿದರು. ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಕೆ.ಎನ್.ರಾಮಕೃಷ್ಣ ಮಾತನಾಡಿ, […]

Continue Reading