ದಾವಣಗೆರೆ | ಕಾಂಗ್ರೆಸ್ ಮುಖಂಡನ ಪುತ್ರನಿಂದ ಮಹಿಳಾ ಸಿಪಿಐ ಮೇಲೆ ಹಲ್ಲೆ, ಅನುಚಿತ ವರ್ತನೆ ; ಪೊಲೀಸ್ ಸಿಬ್ಬಂದಿಗಳ ಮೇಲು ಹಲ್ಲೆ ಆಸ್ಪತ್ರೆ ದಾಖಲು

ದಾವಣಗೆರೆಯ ಇಮಾಮ್ ನಗರದ ರೌಡಿಶೀಟರ್ ಹುಸೇನ್ ಎಂಬಾತನನ್ನು ಬಂಧಿಸಲು ತೆರಳಿದ್ದ ಬಡಾವಣೆ ಠಾಣೆಯ ಸಿಪಿಐ ಗಾಯತ್ರಿ ಹಾಗೂ ಸಿಬ್ಬಂದಿ ಮೇಲೆ ಭೀಕರ ಹಲ್ಲೆ ನಡೆದಿದೆ. ಕಾಂಗ್ರೆಸ್ ಮುಖಂಡ ಆಯೂಬ್ ಪೈಲ್ವಾನ್ ಪುತ್ರ ಹುಸೇನ್, ತನ್ನನ್ನು ವಶಕ್ಕೆ ಪಡೆಯಲು ಬಂದ ಮಹಿಳಾ ಅಧಿಕಾರಿಯ ಜೊತೆ ಅತ್ಯಂತ ಕೆಟ್ಟದಾಗಿ ನಡೆದುಕೊಂಡಿದ್ದಾನೆ. ಸಿಪಿಐ ಗಾಯತ್ರಿ ಅವರ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡು, ಅವರ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಅನುಚಿತವಾಗಿ ವರ್ತಿಸಿರುವುದು. ಈ ಸರ್ಕಾರದಲ್ಲಿ ಮಹಿಳೆಯರಿ ರಕ್ಷಣೆಯಿಲ್ಲ ಎಂಬ ಆರೋಪಕ್ಕೆ ಈ ಘಟನೆ ತಾಜಾ […]

Continue Reading

ಶಿವಮೊಗ್ಗ | ಕೇಂದ್ರ ಬಿಜೆಪಿ ಸರ್ಕಾರದ ವಿಬಿಜಿ ರಾಮ್ ಜಿ ಯೋಜನೆ, ಬಡವರಿಗೆ ನ್ಯಾಯ ಒದಗಿಸುವ ಯೋಜನೆ ; ಕಾಂಗ್ರೆಸ್ ದು ಸುಳ್ಳಿನ ಪ್ರಚಾರ, ವಾಗ್ದಾಳಿ ನಡೆಸಿದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ

ಕರ್ನಾಟಕದಲ್ಲಿ 669 ಕೋಟಿ ಹಣ ನರೇಗಾದಲ್ಲಿ ದುರುಪಯೋಗವಾಗಿದೆ ಎಂದು ಆಡಿಟ್ ಹೇಳಿದೆ. ಇದನ್ನ ರಾಜ್ಯಕ್ಕೆ ಹೇಳಿದರೆ ಯಾರ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ನರೇಂದ್ರ ಮೊದಿ ಅಧಿಕಾರಕ್ಕೆ ಬಂದಾಗಿನಿಂದ ಅವರನ್ನ ವಿರೋಧಿಸುವ ಭರದಲ್ಲಿ ಕಾಂಗ್ರೆಸ್ ಸುಳ್ಳನ್ನೇ ಹೇಳಿಕೊಂಡು ಬರುತ್ತಿದೆ. ವಿಶ್ವಕಾರ್ಮ‌ಯೋಜನೆಯಲ್ಲಿ ರಾಜ್ಯದ ಸಿಎಂ ಡಿಸಿಗಳು ಭಾಗಿಯಾಗದಂತೆ ಸೂಚನೆ ನೀಡಿದ್ದರು. ನಾವು ಪ್ರತಿಭಟಿಸಿದ ನಂತರ ಅದರ ಬಗ್ಗೆ ಡಿಸಿ ಈಗ ಸಭೆ ನಡೆಸುತ್ತಿದ್ದಾರೆ. ನರೇಗಾದಲ್ಲಿ100 ದಿನಕ್ಕೆ ಕೂಲಿ ಇತ್ತು. ಒಂದು ದಿನಕ್ಕೆ 174 ರೂ. ನಿಗದಿಯಾಗಿತ್ತು. ವರ್ಷಕ್ಕೆ ಒಬ್ಬನಿಗೆ 17 […]

Continue Reading

ಶಿವಮೊಗ್ಗ | ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಪುನ‌ರ್ ಸ್ಥಾಪಿಸಿ ; ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಕ್ರಿಯಾಯೋಜನೆ ರೂಪಿಸುವ ಅಧಿಕಾರ ಗ್ರಾಮಸಭೆ ಮತ್ತು ಗ್ರಾಮ ಪಂಚಾಯತಿ ಬಳಿ ಇದೆ. ಸ್ಥಳೀಯ ಬೇಡಿಕೆ ಹಾಗೂ ಆದ್ಯತೆಗೆ ತಕ್ಕಂತೆ ಯೋಜನೆ ರೂಪಿಸಿ ನಂತರ ಮೇಲಿನ ಮಟ್ಟದಲ್ಲಿ ಕ್ರೋಡೀಕರಿಸಲಾಗುತ್ತದೆ.ವರ್ಷದ 365 ದಿನ ಯಾವ ಸಮಯದಲ್ಲಾದರೂ ಕೆಲಸ ಕೇಳಬಹುದು. ಯಾರ ಮುಲಾಜಿಗೂ ಬೀಳದಂತೆ ಬಡಜನರು ವರ್ಷಪೂರ್ತಿ ಬೇಡಿಕೆಯ ಆಧಾರದ ಮೇಲೆ ಉದ್ಯೋಗ ಬೇಡಿಕೆ ಇಟ್ಟು ಅದನ್ನು ಪಡೆಯುವ ‘ಖಾತ್ರಿ’ ವ್ಯವಸ್ಥೆ.ಕಾಯ್ದೆಯ ಅನುಷ್ಠಾನದಲ್ಲಿ ಗುತ್ತಿಗೆದಾರರನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಕನ್ವರ್ಜೆನ್ಸ್ ಕಾಮಗಾರಿಗಳಲ್ಲೂ ಗುತ್ತಿಗೆದಾರರಿಗೆ ಅವಕಾಶ ಇರಲಿಲ್ಲ.ತಾಂತ್ರಿಕ ಮೇಲ್ವಿಚಾರಣೆ, ಸ್ಥಳೀಯ ಕಣ್ಣಾವಲು ಜನಸಮುದಾಯದ ನೇತೃತ್ವದಲ್ಲಿ […]

Continue Reading

ಶಿವಮೊಗ್ಗ | ಹಾಲಪ್ಪ 5 ಕೋಟಿ ಅಲ್ಲ, 25 ಕೋಟಿ ಮಾನನಷ್ಟ ಮೊಕದ್ದಮೆ ಹಾಕಲಿ ಎದುರಿಸಲು ಸಿದ್ಧ : ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ

ಸಿಗಂದೂರು ದೇವಸ್ಥಾನದ ವಿಚಾರವಾಗಿ ನಾನು ಯಾವತ್ತೂ ರಾಜಕೀಯ ಮಾಡುವುದಿಲ್ಲ. ದೇವಿಯ ಸನ್ನಿಧಿಗೆ ನಮ್ಮ ಕುಟುಂಬ ತಲೆ ತಲಾಂತರಿಂದ ನಡೆದುಕೊಳ್ಳುತ್ತಿದೆ. ನಾನು ಸಿಗಂದೂರು ದೇವಿಯ ಭಕ್ತನಾಗಿದ್ದೇನೆ. ನಾನು ಸಿಗಂದೂರು ದೇವಸ್ಥಾನದ ಆಡಳಿತ ಮಂಡಳಿ ಅಥವಾ ಪೂಜೆ ಮಾಡುವಂತ ಭಟ್ಟರ ಪರವಾಗಿ ಇಲ್ಲ. ನಾನು ಸಿಗಂದೂರು ದೇವಸ್ಥಾನದ ಪರವಾಗಿ ನಿಂತಿದ್ದೇನೆ. ವಿನಾಕಾರಣ ಸಾಕ್ಷ್ಯಾಧಾರಗಳಿಲ್ಲದೇ ನನ್ನ ವಿರುದ್ಧ 5 ಕೋಟಿ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂಬುದಾಗಿ ಬಹಿರಂಗವಾಗಿ ಹೇಳುವುದು ಎಷ್ಟು ಸರಿ? 5 ಕೋಟಿಯಲ್ಲ 25 ಕೋಟಿ ಹಾಕಲಿ ನಾನು ಹೆದರೋದಿಲ್ಲ. […]

Continue Reading

ಶಿವಮೊಗ್ಗ | ರಾಜ್ಯ ಸರ್ಕಾರದ ನಡೆ ಒಕ್ಕೂಟ ವ್ಯವಸ್ಥೆಗೆ ಧಕ್ಕೆ : ಸಂಸದ ಬಿ. ವೈ. ಆರ್

ರಾಜ್ಯದ ಅಭಿವೃದ್ಧಿ ಶೂನ್ಯವಾಗಿದ್ದು, ಗ್ಯಾರಂಟಿ ಯೋಜನೆಗಳ ವೈಫಲ್ಯವನ್ನು ಮುಚ್ಚಿಡಲು ಸರ್ಕಾರ ವಿಬಿ ರಾಮ್ ಜಿ ಯೋಜನೆಯ ವಿರುದ್ಧ ಅಪಪ್ರಚಾರ ಮಾಡುತ್ತಿದೆ ಎಂದು ರಾಘವೇಂದ್ರ ದೂರಿದರು. ನರೇಗಾ ಯೋಜನೆಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕೇಂದ್ರ ತಂದಿರುವ ಬದಲಾವಣೆಗಳನ್ನು ಸಹಿಸಲಾಗದೆ ಕಾಂಗ್ರೆಸ್ ನಾಯಕರು ಸಾರ್ವಜನಿಕರನ್ನು ಹಾದಿ ತಪ್ಪಿಸುತ್ತಿದ್ದಾರೆ. ಈ ಕೂಡಲೇ ಅಸಭ್ಯವಾಗಿ ವರ್ತಿಸಿದ ಶಾಸಕರ ವಿರುದ್ಧ ಸ್ಪೀಕರ್ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.

Continue Reading

ಶಿವಮೊಗ್ಗ | ಬಡವರು ದುಡಿದು ಸಂತೋಷವಾಗಿದ್ರೆ, ಬಿಜೆಪಿಯವರಿಗೆ ಹೊಟ್ಟೆ ಉರಿ : ಸಚಿವ ಮಧು ಬಂಗಾರಪ್ಪ

ಇದು ಒಂದು ದುರಂತ, ಹೆಚ್ಚು ಕಮ್ಮಿ ಆದ್ರೆ ಜನರಿಗೆ ಕೆಲಸ ಸಿಗೋದೆ ಕಡಿಮೆ ಅಗುತ್ತದೆ. ಹೀಗಾಗಿ ನಾವು ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಬೇಕಾಗುತ್ತದೆ. ಬೇರೆ ಬೇರೆ ರಾಜ್ಯದಲ್ಲೂ ಸಹ ಇದನ್ನು ವಿರೋಧ ಮಾಡಲಾಗುತ್ತಿದೆ. ಈ ಬಗ್ಗೆ ಚರ್ಚೆ ಮಾಡುವುದು ತುಂಬ ಒಳ್ಳೇಯದು ಎಂದು ಸಚಿವರು ಹೇಳಿದರು. ಕಳೆದ ಎರಡೂವರೆ ವರ್ಷದಿಂದ ಬಿಜೆಪಿಯವರು ವಿರೋಧ ಮಾಡುತ್ತಲೇ ಇದ್ದಾರೆ. ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲೆ, ಅಭಿವೃದ್ಧಿ ಕುರಿತು ಚರ್ಚೆ ಮಾಡದೆ ಬೇರೆ ಏನ್​ ಮಾಡುತ್ತಾರೆಂದು ವಿರೋಧ ಪಕ್ಷದವರನ್ನು ಪ್ರಶ್ನಿಸಿದರು. ಗ್ಯಾರಂಟಿಗಳನ್ನು […]

Continue Reading

ಶಿವಮೊಗ್ಗ | ವಿಬಿ–ಜಿ ರಾಮ್‌ ಜಿ ಯೋಜನೆ ಕುರಿತು ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆಯೇ? ; ವಾಸ್ತವಾಂಶ ತೆರದಿಟ್ಟ ಸಂಸದ ರಾಘವೇಂದ್ರ

ನೂತನ ಕಾಯ್ದೆ ಅಡಿ ಕೃಷಿ ಋತುವಿನಲ್ಲಿ ಕಾರ್ಮಿಕರಿಗೆ 60 ದಿನಗಳ ವಿರಾಮ ಕಡ್ಡಾಯವಾಗಿದೆ. ಇದರಿಂದ ರೈತರು ತಮ್ಮ ವೈಯಕ್ತಿಕ ಕೃಷಿ ಕಾರ್ಯಗಳನ್ನು ಮಾಡಿಕೊಳ್ಳಲು ಸಹಾಯವಾಗಲಿದೆ. ಈ 60 ದಿನದ ವಿರಾಮ ಅವಧಿ ಯಾವಾಗ ಇರಬೇಕು ಎನ್ನುವುದನ್ನು ಆಯಾ ಪ್ರದೇಶದ ಬಿತ್ತನೆ ಅಥವಾ ಕೊಯ್ದು ಅವಧಿ ನೋಡಿಕೊಂಡು ಆಯಾ ರಾಜ್ಯ ಸರ್ಕಾರಗಳು ನಿರ್ಧರಿಸಲಿವೆ. ಪೂರೈಕೆ ಆಧಾರಿತ ಕೆಲಸ ಹಂಚಿಕೆ – ಕಾರ್ಮಿಕರಿಗೆ ಹೆಚ್ಚು ಶಕ್ತಿ ನೀಡಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಈ ಸಂದರ್ಭದಲ್ಲಿ ಸಂಸದರಾದ ಬಿ ವೈ […]

Continue Reading

ದಾವಣಗೆರೆ | ಮಾರ್ಚ್–ಏಪ್ರಿಲ್‌ನಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ; ಶಾಮನೂರುರ ಇಬ್ಬರು ಮೊಮ್ಮಕಳಲ್ಲಿ ಯಾರು ಕಣಕ್ಕೆ?

ಕ್ಷೇತ್ರದಲ್ಲಿ ಗಣನೀಯ ಅಲ್ಪಸಂಖ್ಯಾತ ಜನಸಂಖ್ಯೆಯ ಹೊರತಾಗಿಯೂ, ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆಯಲ್ಲಿ ಶಾಮನೂರು ಕುಟುಂಬವು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನಲಾಗಿದೆ. ಸ್ಥಳೀಯ ಅಭಿಪ್ರಾಯವು ಗಣೇಶ್ ಅಥವಾ ಸಮರ್ಥ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿಯಿಂದ, ಪರಾಜಿತ ಅಭ್ಯರ್ಥಿ ಬಿ ಜೆ ಅಜಯ್ ಕುಮಾರ್ ಮತ್ತು ವಾಲ್ಮೀಕಿ ಸಮುದಾಯದ ನಾಯಕ ಶ್ರೀನಿವಾಸ್ ದಾಸ ಕರಿಯಪ್ಪ ಟಿಕೆಟ್‌ಗಾಗಿ ಮುಂಚೂಣಿಯಲ್ಲಿದ್ದಾರೆ. ಆದಾಗ್ಯೂ, ಅಭ್ಯರ್ಥಿಗಳ ಅಂತಿಮ ನಿರ್ಧಾರವು ಎರಡೂ ಪಕ್ಷಗಳ ರಾಜ್ಯ ಮತ್ತು ರಾಷ್ಟ್ರೀಯ ನಾಯಕತ್ವದ ಮೇಲೆ ಅವಲಂಬಿತವಾಗಿರುತ್ತದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ, […]

Continue Reading