ಕಾಗೋಡು ತಿಮ್ಮಪ್ಪ ಅವರಿಂದ ಜನ್ಮದಿನದ ಆಶೀರ್ವಾದ ಪಡೆದ ಮಧು ಬಂಗಾರಪ್ಪ
ಈಗಾಗಲೆ ನ್ಯಾಯಾಲಯ ಉತ್ತಮವಾಗಿ ಸ್ಪಂದಿಸುತ್ತಿದೆ, ಕೇಂದ್ರ ಸರ್ಕಾರ ಸಕಾರಾತ್ಮಕವಾಗಿದೆ. ಶರಾವತಿ, ಚಕ್ರ, ವರಾಹಿ ಎಲ್ಲರಿಗೂ ನ್ಯಾಯ ಸಿಗುತ್ತದೆ. ಈಗ ಭಾಷಣ ಹೊಡೆಯುವವರು ಹಿಂದೆ ಅಧಿಕಾರದಲ್ಲಿದ್ದಾಗ ಪರಿಭಾವಿತ ಅರಣ್ಯ ಕಾಯ್ದೆ ಜಾರಿಗೆ ತಂದಿದ್ದರು. ಡೀಮ್ಡ್ ಫಾರೆಸ್ಟ್ ಕಾಯ್ದೆ ತಿದ್ದುಪಡಿಗೆ ಸಹ ಅವಕಾಶ ಸಿಕ್ಕಿದೆ. ನ್ಯಾಯಾಲಯ ಆದೇಶ ಹೊರತುಪಡಿಸಿ ಇತರೆ ಸಂದರ್ಭದಲ್ಲಿ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಇದೇ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ಅಭಿನಂದಿಸಿದರು. ಈ ಸಂದರ್ಭದಲ್ಲಿ ದೀಪಾ ಕಾಗೋಡು, ಅನಿತಾ […]
Continue Reading

