ಕಾರವಾರ | ‘ಫೆಮಿನಾ ಮಿಸ್‌ ಇಂಡಿಯಾ’ ಕಿರೀಟ ಧರಿಸಿದ MLA ಸತೀಶ್‌ ಸೈಲ್‌ ಮಗಳು!

ಈ ಕಾರಣಕ್ಕೆ ಗೋವಾದಿಂದಲೇ ರಾಷ್ಟ್ರಮಟ್ಟದ ಸ್ಪರ್ಧೆಗೆ ಪ್ರತಿನಿಧಿಸುವ ಅವಕಾಶ ಸಿಕ್ಕಿತ್ತು ಎಂಬುದಾಗಿ ಶಾಸಕ ಸತೀಶ ಸೈಲ್ ಆಪ್ತರು ಹೇಳಿದ್ದಾರೆ. ‘ಪುತ್ರಿ ಸಾದ್ವಿ ಖ್ಯಾತ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್ ಅವರಿಂದ ಪ್ರೇರಣೆಗೊಂಡು ಅರ್ಥಶಾಸ್ತ್ರ ವಿಷಯ ಅಧ್ಯಯನ ಮಾಡಿದ್ದಾರೆ. ಆಕೆ ಕೆನಡಾದಲ್ಲಿ ಉನ್ನತ ವ್ಯಾಸಂಗದಲ್ಲಿ ತೊಡಗಿದ್ದ ವೇಳೆ ಕೋವಿಡ್ ಎದುರಾಗಿತ್ತು. ಸವಾಲುಗಳ ನಡುವೆಯೂ ವ್ಯಾಸಂಗ ಪೂರ್ಣಗೊಳಿಸಿದ್ದಾಳೆ. ತನ್ನ ಆಸಕ್ತಿಯ ಮಾಡೆಲಿಂಗ್ ಕ್ಷೇತ್ರಕ್ಕೆ ಹೋದಾಗ ನಾನು ಸಮ್ಮಿತಿಸಿರಲಿಲ್ಲ. ಆ ಕ್ಷೇತ್ರಕ್ಕೆ ಆಕೆ ಕಾಲಿಡುವುದು ಆರಂಭದಲ್ಲಿ ನನಗೆ ಇಷ್ಟವಿರಲಿಲ್ಲ. ಆದರೆ, ಆಕೆಯ ಆಸಕ್ತಿಗೆ […]

Continue Reading

ಮದುವೆಯಲ್ಲಿ ಗ್ಯಾಸ್ ಸಿಲಿಂಡರ್ ಗಿಫ್ಟ್ ; ನವದಂಪತಿಗೆ ಬಂತು ನೋಟೀಸ್

ಭಟ್ಕಳದ ವಿವೇಕ್ ಮಹಾಲೆ ಮತ್ತು ನಾಗಸಂಧ್ಯಾ ಶಾಂತಿ ಅವರ ವಿವಾಹ ಮಹೋತ್ಸವದಲ್ಲಿ ಸಂಬಂಧಿಕರೊಬ್ಬರು ಎಲ್‌ಪಿಜಿ ಸಿಲಿಂಡರ್ ಅನ್ನು ಉಡುಗೊರೆಯಾಗಿ ನೀಡಿದ್ದರು. ಈ ವಿಭಿನ್ನ ಉಡುಗೊರೆಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ತಾಲೂಕು ಆಡಳಿತ, ವರನಿಗೆ ವಿವರಣೆ ಕೋರಿ ನೋಟಿಸ್ ಜಾರಿ ಮಾಡಿದೆ. ಆಡಳಿತ ಆಕ್ಷೇಪ ಈ ಕುರಿತು ಪ್ರತಿಕ್ರಿಯಿಸಿರುವ ಭಟ್ಕಳ ತಹಶೀಲ್ದಾರ್ ನಾಗೇಂದ್ರ ಕೊಲಶೆಟ್ಟಿ ಅವರು, ಮದುವೆಯಲ್ಲಿ ಗ್ಯಾಸ್ ಸಿಲಿಂಡರ್ ಉಡುಗೊರೆ ನೀಡುವುದು ಅಚ್ಚರಿಯ ಸಂಗತಿ ಎಂದು ಹೇಳಿದ್ದಾರೆ. ನಿಯಮಗಳ ಪ್ರಕಾರ ಸಿಲಿಂಡರ್ ಅನ್ನು […]

Continue Reading

ಕಾರವಾರ | ಗುಂಡು ಹಾರಿಸಿಕೊಂಡು ವ್ಯಕ್ತಿ ಸಾವು

ವಿಡಿಯೋ ವೈರಲ್ ಆದ ನಂತರ ರಾಜು ಪಿಕಳೆ ಅವರು ತೀವ್ರವಾಗಿ ನೊಂದಿದ್ದರು. ಇದು ಕೇವಲ ಕಣ್ತಪ್ಪಿನಿಂದ ಆದ ಪ್ರಮಾದ ಎಂದು ಅವರು ಸ್ಪಷ್ಟನೆ ನೀಡಿ ಕ್ಷಮೆಯಾಚಿಸಿದ್ದರು ಎನ್ನಲಾಗಿದೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾದ ಟೀಕೆಗಳು ಮತ್ತು ತೇಜೋವಧೆಯಿಂದ, ಕಳೆದ ಎರಡು ವಾರಗಳಿಂದ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಆಪ್ತ ಮೂಲಗಳು ತಿಳಿಸಿವೆ. ಶುಕ್ರವಾರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ, ಅಂಗಳದ ತುಳಸಿಕಟ್ಟೆಯ ಮುಂಭಾಗವೇ ರಾಜು ಪಿಕಳೆ ಅವರು ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಬದುಕನ್ನು […]

Continue Reading