ಶಿವಮೊಗ್ಗ | ಕಾರಾಗೃಹ ಸಜಾ ಬಂದಿಗಳಿಂದ ಸ್ವಚ್ಛತಾ ಜಾಗೃತಿ ಗೀತೆಗಳ ಧ್ವನಿಮುದ್ರಿಕೆ ಬಿಡುಗಡೆ

ಸಂಗೀತ ಮತ್ತು ಸಾಹಿತ್ಯವು ವ್ಯಕ್ತಿತ್ವ ಪರಿವರ್ತನೆಗೆ ಪರಿಣಾಮಕಾರಿ ಮಾಧ್ಯಮಗಳಾಗಿವೆ. ಬಂಧಿಗಳಲ್ಲಿರುವ ಪ್ರತಿಭೆಯನ್ನು ಸಮಾಜದ ಒಳಿತಿಗಾಗಿ ಬಳಸುವ ಉದ್ದೇಶದಿಂದ ಈ ಸ್ವಚ್ಛತಾ ಜಾಗೃತಿ ಗೀತೆಗಳನ್ನು ಸಿದ್ಧಪಡಿಸಲಾಗಿದೆ. ನಗರದ ಜನರು ಈ ಹಾಡುಗಳ ಸಂದೇಶವನ್ನು ಅಳವಡಿಸಿಕೊಂಡು ಸ್ವಚ್ಛ ಶಿವಮೊಗ್ಗ ನಿರ್ಮಾಣಕ್ಕೆ ಕೈಜೋಡಿಸಬೇಕು” ಎಂದು ಹೇಳಿದರು.ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದಲ್ಲಿ ಜಾರಿಗೊಂಡಿರುವ ಈ ಯೋಜನೆ, ಕೇವಲ ಸ್ವಚ್ಛತಾ ಅಭಿಯಾನವಷ್ಟೇ ಅಲ್ಲದೆ, ಬಂಧಿಗಳ ಪುನರ್ವಸತಿ ಮತ್ತು ಸಮಾಜದೊಂದಿಗೆ ಅವರ ಸಕಾರಾತ್ಮಕ ಸಂಪರ್ಕವನ್ನು ಬೆಳೆಸುವ ಪ್ರಯತ್ನವೂ ಆಗಿದೆ. ಇಂದಿನಿಂದ ಕಸ […]

Continue Reading