ಅಂಗಡಿ ರಜಾ ಎಂದು ಬೋರ್ಡ್ ಹಾಕುವ ಮುನ್ನ ಇರಲಿ ಎಚ್ಚರ..!

ಇದನ್ನೇ ಗಮನಿಸಿದ ಕಳ್ಳರು ಮನೆಯಲ್ಲಿ ಯಾರೂ ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡು ಕೈಚಳಕ ತೋರಿದ್ದಾರೆ. ಲಕ್ಷಾಂತರ ಮೌಲ್ಯದ ದೋಚಿದ ಖದೀಮರು ಏಪ್ರಿಲ್ 26ರಂದು ಕುಟುಂಬವು ಪ್ರವಾಸ ಮುಗಿಸಿ ಹಿಂತಿರುಗಿದಾಗ ಮನೆಯ ಮುಂಬಾಗಿಲಿನ ಬೀಗ ಮುರಿದಿರುವುದು ಕಂಡುಬಂದಿದೆ. ಮನೆಯ ಒಳಗಿದ್ದ ಅಲ್ಮೇರಾವನ್ನು ಒಡೆದ ಕಳ್ಳರು, ಸುಮಾರು 22 ಗ್ರಾಂ ತೂಕದ ಚಿನ್ನದ ಸರ ಹಾಗೂ 90,000 ರೂಪಾಯಿ ನಗದನ್ನು ಅಪಹರಿಸಿದ್ದಾರೆ. ಒಟ್ಟು ನಷ್ಟದ ಮೌಲ್ಯ ಲಕ್ಷಾಂತರ ರೂಪಾಯಿಗಳೆಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಗಲ್ ಪಿಎಸ್‌ಐ ನಾಗರಾಜು, ಶ್ವಾನದಳ ಹಾಗೂ ಬೆರಳಚ್ಚು […]

Continue Reading