ಹೊಸನಗರ | ದುಶ್ಚಟಗಳಿಗೆ ಬಲಿಯಾಗಿ, ಬಂಗಾರದಂತಹ ಬದುಕನ್ನು ಹಾಳು ಮಾಡಿಕೊಳ್ಳಬೇಡಿ : ನಾಗೇಶ್ ಬಿದರಗೋಡು ವಿಷಾದ

ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಮಾತನಾಡಿ , “ಅತಿವೇಗದ ಬದುಕಿಗೆ ಕಡಿವಾಣ ಬೇಕು, ನೆಮ್ಮದಿಯುತವಾದ ಬದುಕು ನಮ್ಮದಾಗಬೇಕೇ ಹೊರತೂ ಹಣದ ಹಿಂದೆ ಓಡುವ ಬದುಕು ನಮ್ಮದಾಗರಬಾರದು” ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಕಳೆದ ಸಾಲಿನಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರ ಅಶ್ವಿನಿ ಕುಮಾರ್ ಮಾತನಾಡಿ , ಕಾಲೇಜಿನಲ್ಲಿ ಓದು ಬರೆಹ ಅಂಕದ ಜೊತೆಗೆ ಕೌಶಲವನ್ನು ಬೆಳೆಸಿಕೊಳ್ಳಬೇಕು, ಅಂಕಗಳಿಗೆ ಎಷ್ಟು ಮುಖ್ಯವೋ ಕೌಶಲವೂ ಅಷ್ಟೇ ಮುಖ್ಯ, […]

Continue Reading

ಶಿವಮೊಗ್ಗ | ಮೇ 01ರಂದು : ಭಗವಾನ್ ಶ್ರೀ ಬುದ್ಧರ ಜಯಂತಿ

ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಸಾಗರದ ಸಿರಿವಂತೆ […]

Continue Reading

ಶಿವಮೊಗ್ಗ | “ನಾನೇ ಭಾರತ” ನಾಳೆಯ ಕಾರ್ಯಕ್ರಮಕ್ಕೆ ಚಕ್ರವರ್ತಿ ಸೂಲಿಬೆಲೆಗೆ ನಿರ್ಭಂಧ ಹೇರುವಂತೆ SDPI ಮನವಿ

ಈ ಸಂದರ್ಭದಲ್ಲಿ SDPI ಪಕ್ಷದ ಜಿಲ್ಲಾಧ್ಯಕ್ಷ ಜೀಲಾನ್ ರಜಾ ಖಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಇಮ್ರಾನ್, ಜಮೀರ್, ಸಮಿತಿ ಸದಸ್ಯರಾದ ಕಲೀಂ, ಇಸಾಖ್, ಮತ್ತು ಶಿವಮೊಗ್ಗ ನಗರ ಕಾರ್ಯದರ್ಶಿ ಸಜೀಲ್, ನಗರ ಸಮಿತಿಯ ಹಬೀಬ್ ರವರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಗಟ್ಟಿತನವನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು: ಹೊನ್ನಾಳಿ ಚಂದ್ರಶೇಖರ್..!!

ಮುಖ್ಯ ಅತಿಥಿಯಾಗಿ ಮಾತನಾಡಿದ ಮತ್ತೊಂದು ಖಾಸಗಿ ವಾಹಿನಿ ಸಂಸ್ಥಾಪಕ ಸಂಪಾದಕರಾದ ಸುಬ್ರಹ್ಮಣ್ಯ ಎಸ್. ಹಂಡಿಗೆ, ಇತ್ತೀಚಿನ ದಿನಗಳಲ್ಲಿ ಪತ್ರಿಕೋದ್ಯಮದಲ್ಲಿ ನೈತಿಕತೆ ಕುಸಿಯುತ್ತಿದ್ದು, ಧರ್ಮ ಮತ್ತು ಜಾತಿ ಆಧಾರಿತ ವಿಭಜನೆಗಳನ್ನು ಉಂಟುಮಾಡುವ ಪ್ರವೃತ್ತಿ ಹೆಚ್ಚುತ್ತಿದೆ, ರಾಜಕೀಯ ನಾಯಕರನ್ನು ಪ್ರಶ್ನಿಸುವ ಧೈರ್ಯ ಕಡಿಮೆಯಾಗುತ್ತಿದೆ ಎಂದರು. ಒಳ ಮೀಸಲಾತಿಯ ಉದ್ದೇಶ ಸಾಮಾಜಿಕ ಸಮಾನತೆ ಸಾಧಿಸುವುದೇ ಹೊರತು ಶ್ರೀಮಂತಿಕೆ ಹೆಚ್ಚಿಸುವುದಲ್ಲ. ಈ ವಿಷಯವನ್ನು ಸರಿಯಾದ ಅರಿವಿಲ್ಲದೆ ತಪ್ಪಾಗಿ ಪತ್ರಕರ್ತರು ವಾಗ್ಮಿಗಳು ಬಿಂಬಿಸುತ್ತಿರುವುದು ವಿಷಾದನೀಯ ಸಂಗತಿ ಇದು ಬೇಸರ ವ್ಯಕ್ತಪಡಿಸಿದ್ದರು. ಪತ್ರಿಕೋದ್ಯಮದಲ್ಲಿ ಅನೇಕ ಅವಕಾಶಗಳಿದ್ದು, […]

Continue Reading

ಶಿವಮೊಗ್ಗ | ಮಕ್ಕಳು ದೇಶದ ಸಂಪತ್ತು : ಸಚಿವ ಮಧು ಬಂಗಾರಪ್ಪ

ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ಯೋಗ ರಿಸರ್ಚ್ ನ ಸಂಸ್ಥಾಪಕ ಅಧ್ಯಕ್ಷರಾದ ಡಾ.ಯೋಗಿ ದೇವರಾಜ್, ಶಿವಗಂಗಾ ಯೋಗ ಕೇಂದ್ರದ ರುದ್ರ ಆರಾಧ್ಯರರು ಶರಾವತಿ ಡೆಂಟಲ್ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಶ್ರೀನಿಧಿ , ಮಲ್ನಾಡ್ ಇಂಟರ್ ನ್ಯಾಷನಲ್ ಸ್ಕೂಲ್ ನ ಪ್ರಾಂಶುಪಾಲರಾದ ಕುಮಾರಿ ನಿಶಾ.ಬಿ ಸೇರಿದಂತೆ ಹಲವರಿದ್ದರು.

Continue Reading

ಶಿವಮೊಗ್ಗ | SSLC ವಿದ್ಯಾರ್ಥಿಗಳಿಗೆ “ಪರೀಕ್ಷೆ ಒಂದು ಹಬ್ಬ ಸಂಭ್ರಮಿಸಿ” ಕಾರ್ಯಕ್ರಮ : ಎಚ್. ಎಸ್. ಸುಂದರೇಶ್

ಮಧ್ಯಾಹ್ನ 1.30 ರಿಂದ ಧಾರವಾಡದ ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ, ಪರೀಕ್ಷೆಯಲ್ಲಿ ವಿಷಯಗಳನ್ನು ನೆನಪಿಟ್ಟುಕೊಳ್ಳುವುದು ಹೇಗೆ ಎಂಬುದರ ಕುರಿತು ಮಾತನಾಡಲಿದ್ದಾರೆ. ಅನಂತರದಲ್ಲಿ ಚೇತನ್ ರಾಮ್ ಅವರು ಪರೀಕ್ಷೆ ಒಂದು ಹಬ್ಬ ಸಂಭ್ರಮಿಸಿ ಎಂಬುದರ ಕುರಿತು ಉಪನ್ಯಾಸ ನೀಡಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿbಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ಕಚೇರಿಯ ಶೈಕ್ಷಣಿಕ ವಿಭಾಗದ ಉಪನಿರ್ದೇಶಕ ಜಿ ವಿ ಹರಿಪ್ರಸಾದ್ ‌ಪರಿಕ್ಷೆಯ ರೂಪುರೇಶೆಗಳ ಬಗ್ಗೆ ಮಾತನಾಡುತ್ತಾರೆ ಎಂದರು.

Continue Reading

ಶಿವಮೊಗ್ಗ | ನಾಡಗೀತೆಗೆ‌ ನೂರರ ಸಂಭ್ರಮ ; ನೂರು ವಿದ್ಯಾರ್ಥಿಗಳಿಂದ, ನೂರು ಕಂಠಗಳ ಸಿರಿ ಗಾಯನ

ವೇದಿಕೆ ಕಾರ್ಯಕ್ರಮವನ್ನು ಶ್ರೀ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು ಶ್ರೀ ಆದಿಚುಂಚನಗಿರಿ ಶಿವಮೊಗ್ಗ ಶಾಖಾ ಮಠದ ಪೂಜ್ಯರಾದ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು ಕಾರ್ಯಕ್ರಮದ‌ ದಿವ್ಯ ಸಾನ್ನಿಧ್ಯವನ್ನು ವಹಿಸಿದ್ದರು. ಶಾಲೆಯ ಪ್ರಾಂಶುಪಾಲರಾದ ಕು. ದಿವ್ಯ ಕರಣಂ ಉಪಸ್ಥಿತರಿದ್ದರು.ಕನ್ನಡ ನಾಡು ನುಡಿಯ ಬಗ್ಗೆ ಹಾಗೂ ಕನ್ನಡ ನಿಮಗೆಷ್ಟು ಗೊತ್ತು? ಎಂಬ ವಿಚಾರವನ್ನು ಕುರಿತು ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿರುವ ಪೂಜ್ಯಶ್ರೀಗಳು ಆಶೀರ್ವಚನ ನೀಡುವ ಸಂದರ್ಭದಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಗಳ ಮಹತ್ವವನ್ನು ಸಂಕ್ಷಿಪ್ತವಾಗಿ ತಿಳಿಸಿದರು. […]

Continue Reading