ಹೊಸನಗರ | ದುಶ್ಚಟಗಳಿಗೆ ಬಲಿಯಾಗಿ, ಬಂಗಾರದಂತಹ ಬದುಕನ್ನು ಹಾಳು ಮಾಡಿಕೊಳ್ಳಬೇಡಿ : ನಾಗೇಶ್ ಬಿದರಗೋಡು ವಿಷಾದ
ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಮಾತನಾಡಿ , “ಅತಿವೇಗದ ಬದುಕಿಗೆ ಕಡಿವಾಣ ಬೇಕು, ನೆಮ್ಮದಿಯುತವಾದ ಬದುಕು ನಮ್ಮದಾಗಬೇಕೇ ಹೊರತೂ ಹಣದ ಹಿಂದೆ ಓಡುವ ಬದುಕು ನಮ್ಮದಾಗರಬಾರದು” ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಕಳೆದ ಸಾಲಿನಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರ ಅಶ್ವಿನಿ ಕುಮಾರ್ ಮಾತನಾಡಿ , ಕಾಲೇಜಿನಲ್ಲಿ ಓದು ಬರೆಹ ಅಂಕದ ಜೊತೆಗೆ ಕೌಶಲವನ್ನು ಬೆಳೆಸಿಕೊಳ್ಳಬೇಕು, ಅಂಕಗಳಿಗೆ ಎಷ್ಟು ಮುಖ್ಯವೋ ಕೌಶಲವೂ ಅಷ್ಟೇ ಮುಖ್ಯ, […]
Continue Reading