ಶಿವಮೊಗ್ಗ | ಕಾರ್ಯನಿರತ ಪತ್ರಕರ್ತರ ಸಂಘದ ಮುಖಾಮುಖಿ ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡರು ಸಮಸ್ಯೆಗಳಿಗೆ ಪರಿಹಾರ ತಿಳಿಸಿದಿಷ್ಟು!

ಮತ್ತೆ ಕೆಲವು ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಪ್ರಸ್ತಾಪಿಸಿ ಪರಿಹಾರ ಒದಗಿಸುವುದಾಗಿ ತಿಳಿಸಿದರು. ಪರಿಸರ ರಮೇಶ್ ನವುಲೆ ಕರೆಗೆ ಕಲುಷಿತ ನೀರು ಸೇರ್ಪಡೆಯಾಗುತ್ತಿದೆ. ಹೂಳೆತ್ತುವ ಅಭಿವೃದ್ದಿ ಕಾರ್ಯ ವಿಳಂಬ ಪ್ರಸ್ತಾಪಿಸಿದರು. ಸೂಡಾ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಜಂಟಿಯಾಗಿ ಡಿಪಿಆರ್ ಸಿದ್ದಪಡಿಸುತ್ತಿದ್ದು ನವುಲೆ ಕರೆ ಅಭಿವೃದ್ದಿ ಪಡಿಸಲು ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಮುಂದಾಗಿದೆ ಎಂದು ತಿಳಿಸಿದರು. ಕೈಗಾರಿಕಾ ವಾಣಿಜ್ಯ ಸಂಘದ ಗೋಪೀನಾಥ್ ಮಳೆಗಾಲದಲ್ಲಿ ಮನೆಗಳಿಗೆ ಕಲುಷಿತ ನೀರು ಸರಬರಾಜಾಗುತ್ತಿದೆ. ಶುದ್ದ ಕುಡಿಯುವ ನೀರಿನ ಘಟಕಗಳು ಹಳೆಯದಾಗಿದ್ದು ಸರಿಯಾದ ನಿರ್ವಹಣೆ […]

Continue Reading

ಶಿವಮೊಗ್ಗ | ಕಾರ್ಯನಿರತ ಪತ್ರಕರ್ತ ಸಂಘ ಘಟಕದ ನೂತನ ಪದಗ್ರಹಣ ಕಾರ್ಯಕ್ರಮ

ಪತ್ರಕರ್ತರ ಪಿಂಚಣಿ ವ್ಯವಸ್ಥೆ ಬದಲಾಗಬೇಕಿದೆ. ಸಾಕಷ್ಟು ನಿವೃತ್ತ ಪತ್ರಕರ್ತರು ಸಂಕಷ್ಟದಲ್ಲಿದ್ದಾರೆ. ನಿಯಮಾವಳಿಗಳು ಬದಲಾಗಬೇಕು. ಮುಂದಿನ ಪತ್ರಕರ್ತರು ಸೌಲಭ್ಯ ಪಡೆಯುವಂತಾಗಬೇಕು. ವಾರ್ತ ಇಲಾಖೆ ಅಧಿಕಾರಿಗಳು ಪಿಂಚಣಿ ನೀಡಲು ಬದಲಾಗಬೇಕಿದೆ ಎಂದರು. ಕಾರ್ಯನಿರತ ಪತ್ರಕರ್ತರು ಮೇಲ್ಮನವಿ ಸಲ್ಲಿಸಿ. ರಿಯಾಕ್ಷನ್ ಮತ್ತು ಊಹಾ ಪತ್ರಿಕೋದ್ಯಮದಿಂದ ದೂರವಿರಬೇಕು. ಪತ್ರಕರ್ತರು ಅಭಿವೃದ್ಧಿ ಮತ್ತು ತನಿಖಾ ಪತ್ರಿಕೋದ್ಯಮದ ಬಗ್ಗೆ ಗಮನ ಹರಿಸಿ ಎಂದು ಕರೆ ನೀಡಿದರು. ಮತ್ತೋರ್ವ ಆಯುಕ್ತ ರಾಜಶೇಖರ್ ವೃತ್ತಿ ಧರ್ಮದ ಜೊತೆಗೆ ಆರೋಗ್ಯವನ್ನ ಕಾಪಾಡಿಕೊಳ್ಳಿ ಎಂದರು. ಸಂಘದ ರಾಜ್ಯ ಉಪಾಧ್ಯಕ್ಷ ಮದನಗೌಡರು ಮಾತನಾಡಿ […]

Continue Reading