ಶಿವಮೊಗ್ಗ | ಡಿ.3 ರಂದು ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ : ಕರವೇ ಸ್ವಾಭಿಮಾನಿ ಬಣ ಕಿರಣ್ ಹೇಳಿಕೆ
ಲಾವಿದರಾಗಿ ಪಂಚ ಭಾಷಾ ಚಲನಚಿತ್ರ ನಟ ರಘುರಾಜ್ ಮಲ್ನಾಡ್ ಭಾಗವಹಿಸಲಿದ್ದಾರೆ ಗೌರವಾನ್ವಿತ ಸನ್ಮಾನಿತರಾಗಿ ಡಾಕ್ಟರ್ ಮಹೇಶ್ ಮೂರ್ತಿ ಬಿ ಆರ್. ಡಿ.ಪಿ ಅರವಿಂದ್. ಚಂದ್ರಶೇಖರ್ ಜಿ. ರಾಮನಾಥ್. ರಘುರಾಜ್ ಎಚ್. ಕೆ.ಕರವೇ ಸ್ವಾಭಿಮಾನಿ ಬಣದ ಹೋರಾಟಗಾರರಿಗೆ ಸನ್ಮಾನ ಮಾಡಲಾಗುವುದು. ಸಾರ್ವಜನಿಕವಾಗಿ ಅನ್ನ ಸಂತರ್ಪಣೆ ಹಾಗೂ ಪ್ರೀತಮ್ ಮಲೋಡಿ ಆರ್ಕೆಸ್ಟ್ರಾ ಭದ್ರಾವತಿ ಮನೋರಂಜನ ಕಾರ್ಯಕ್ರಮ ನಡೆಸಲಾಗುವುದೆಂದು ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ತಿಳಿಸಿದ್ದಾರೆ
Continue Reading

