ಶಿವಮೊಗ್ಗ | ಕುಂಸಿಯ ಯುವಕನಿಗೆ 20 ವರ್ಷ ಶಿಕ್ಷೆ

ನ್ಯಾಯಾಧೀಶ ನಿಂಗನಗೌಡ ಭ ಪಾಟೀಲ್ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು. ಪ್ರಕರಣದ ಹಿನ್ನೆಲೆ : 2022 ನೇ ಸಾಲಿನಲ್ಲಿ 17 ವರ್ಷದ ಯುವತಿಗೆ, ಅಪರಾಧಿಯು ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತಂತೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಇನ್ಸ್’ಪೆಕ್ಟರ್ ತಿಪ್ಪೇಸ್ವಾಮಿ ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.

Continue Reading

ಶಿವಮೊಗ್ಗ | ಬಸಮ್ಮ ಕೊಲೆ ಕೇಸ್ ರಿವೀಲ್ ; ಪಕ್ಕದಲ್ಲೇ ಇರುತ್ತಾರೆ ಹಂತಕರು ಎಚ್ಚರ..!

ಈ ಪ್ರಕರಣದಲ್ಲಿ ತಾಂತ್ರಿಕ ಸಾಕ್ಷ್ಯ ಮತ್ತು ಇತರೆ ಸಾಕ್ಷಿಗಳನ್ನು ಆಧಾರವಾಗಿಟ್ಟುಕೊಂಡು, ನಿಜವಾದ ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆ ವಿಶೇಷ ತಂಡ ರಚಿಸಿರುತ್ತದೆ. ಈ ವೇಳೆ ಸಿಕ್ಕಿಬಿದ್ದ ಹಂತಕರು, ಪ್ರಕರಣದ ಆರೋಪಿತರಾಗಿ ಎ1 ಎಂ.ಅಮಾನ್ ಸಿಂಗ್ 4 ಮುನ್ನಾ @ ಸುಜಾನ್ ,( 21 ವರ್ಷ), ಮತ್ತು ಎ2.ವಿಕಾಸ್ (21 ವರ್ಷ), ರವರುಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿರುತ್ತಾರೆ. ಈ ಆರೋಪಿಗಳು ಮೃತೆ ಬಸಮ್ಮ ಅವರ ನೆರೆ ಹೊರೆಯವರು ಆಗಿದ್ದು. ಬಸಮ್ಮ ಮನೆಯಲ್ಲಿ ಒಂಟಿ ಇರುವುದನ್ನು ಗಮನಸಿ […]

Continue Reading