ಶಿವಮೊಗ್ಗ | ಕುವೆಂಪು ವಿವಿಯಲ್ಲಿ ನಾಳೆಯಿಂದ ವನ್ಯಜೀವಿ ಸಂಘರ್ಷ, ಸಹಬಾಳ್ವೆ ಮತ್ತು ಜೀವವೈವಿಧ್ಯ ಸಂರಕ್ಷಣೆ ಕುರಿತು ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ

ಮೊದಲ ದಿನ ಮೇ 15ರ ಗುರುವಾರದಂದು ಪಶ್ಚಿಮ ಘಟ್ಟಗಳಲ್ಲಿನ ಜೀವವೈವಿಧ್ಯದ ಬಿಕ್ಕಟ್ಟಿನ ಬಗ್ಗೆ ಪ್ರೊ. ಟಿ.ಎನ್. ಪ್ರಕಾಶ್ ಕಮ್ಮರ್ಡಿ, ಕರ್ನಾಟಕದ ವನ್ಯಜೀವಿ ಸಂಘರ್ಷದ ಬಗ್ಗೆ ಡಾ. ಹೊನ್ನವಳ್ಳಿ.ಎನ್. ಕುಮಾರ್, ಚಿರತೆಗಳೊಂದಿಗಿನ ಸಹಬಾಳ್ವೆ ಕುರಿತು ಡಾ. ಸಂಜಯ್ ಗುಬ್ಬಿ, ಹುಲಿ-ಮಾನವ ಸಂಘರ್ಷದ ಬಗ್ಗೆ ಐಜಿಪಿ ಡಾ. ಪಿ.ಎಸ್. ಹರ್ಷ ಮತ್ತು ಆನೆಗಳ ಸಂಘರ್ಷದ ಕುರಿತು ಡಾ. ತಮ್ಮಯ್ಯ ಸಿ.ಕೆ. ಮತ್ತು ಮಾನವ ಹಸ್ತಕ್ಷೇಪವು ವನ್ಯಜೀವಿಗಳ ನಿರ್ಧಾರಗಳ ಮೇಲೆ ಪ್ರಭಾವದ ಬಗ್ಗೆ ಡಾ. ಹರೀಶ್ ಪ್ರಕಾಶ್ ಹಾಗೂ ಅವರು ವಿಷಯ […]

Continue Reading

ಶಿವಮೊಗ್ಗ | ಕುವೆಂಪು ವಿವಿಯಿಂದ ಐಪಿಎಸ್ ಅಧಿಕಾರಿ ಡಾ!!. ಹರ್ಷ ಅವರಿಗೆ ಪಿಎಚ್.ಡಿ ಪದವಿ ಪ್ರದಾನ

ಅರಣ್ಯ ಅಂಚಿನ ಗ್ರಾಮಗಳಲ್ಲಿ ಎದುರಾಗುತ್ತಿರುವ ಮಾನವ ಮತ್ತು ಹುಲಿಗಳ ನಡುವಿನ ಸಂಘರ್ಷಕ್ಕೆ ಕಾರಣಗಳು ಹಾಗೂ ಅದನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅವರು ಪ್ರಬಂಧದಲ್ಲಿ ಮಹತ್ವದ ಅಂಶಗಳನ್ನು ಉಲ್ಲೇಖಿಸಿದ್ದಾರೆ. ಕುವೆಂಪು ವಿಶ್ವವಿದ್ಯಾನಿಲಯದ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದ ಪ್ರಾಧ್ಯಾಪಕರಾದ ಡಾ. ವಿಜಯ ಕುಮಾರ್ ಅವರ ಮಾರ್ಗದರ್ಶನದಲ್ಲಿ ಡಾ. ಹರ್ಷ ಪಿ.ಎಸ್ ಅವರು ಐದು ವರ್ಷಗಳ ಕಾಲ ಕ್ಷೇತ್ರ ಆಧಾರಿತ ಅಧ್ಯಯನವನ್ನು ನಡೆಸಿದ್ದಾರೆ. ಪ್ರಸ್ತುತ ಡಾ.ಪಿ.ಎಸ್.ಹರ್ಷರವರು ಬಳ್ಳಾರಿ ವಲಯದ ಐಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Continue Reading

ಶಿವಮೊಗ್ಗ | ಕುವೆಂಪು ವಿವಿ,ಕುಲಪತಿ ಕಚೇರಿಗೆ ಮಸಿ ಬಳಿದ ಪ್ರಕರಣ ; 40ಕ್ಕೂ ಹೆಚ್ಚು ಎನ್‌ಎಸ್‌ಯುಐ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯಕುಮಾರ್ ಸೇರಿದಂತೆ 15 ಪ್ರಮುಖ ನಾಯಕರು ಹಾಗೂ ಇತರ 30ಕ್ಕೂ ಹೆಚ್ಚು ಕಾರ್ಯಕರ್ತರ ಮೇಲೆ ಬಿಎನ್ಎಸ್ (BNS) 2023ರ ವಿವಿಧ ಕಠಿಣ ಕಲಂಗಳು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ತಡೆ ಕಾಯ್ದೆಯಡಿ ಮೊಕದ್ದಮೆ ಹೂಡಲಾಗಿದೆ. ಶೇ. 98ರಷ್ಟು ಸಮಸ್ಯೆ ಪರಿಹರಿಶಲಾಗಿದೆ: ಕುಲಸಚಿವ ಹೇಮಂತ್ ಸ್ಪಷ್ಟನೆ ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ವಿವಿ ಪ್ರಭಾರ ಕುಲಸಚಿವ ಹಾಗೂ ಜಿ.ಪಂ. ಸಿಇಒ ಹೇಮಂತ್ ಅವರು, ಪ್ರತಿಭಟನೆಯ ಹೆಸರಿನಲ್ಲಿ ನಡೆದ ದಾಂಧಲೆಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಅಂಕಪಟ್ಟಿ […]

Continue Reading

ಶಿವಮೊಗ್ಗ | ಕುವೆಂಪು ವಿವಿ ವಿರುದ್ಧ NSUI ಪ್ರತಿಭಟನೆ

ಅಲ್ಲದೇ 3 ವರ್ಷಗಳಿಂದ ಯಾವುದೇ ಪರೀಕ್ಷೆಗಳ ಅಂಕಪಟ್ಟಿಯನ್ನು ವಿತರಿಸದೇ ಅಂಕಪಟ್ಟಿಗಳನ್ನು ಮುದ್ರಿಸಲು ಟೆಂಡರ್ ಕರೆಯುವುದಾಗಿ ಹೇಳುತ್ತಲೇ ಬರಲಾಗುತ್ತಿದೆ. ಇದರಿಂದಾಗಿ ಪದವಿ ಪೂರೈಸಿದ ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸಕ್ಕೆ ಹೋಗಲು, ಉದ್ಯೋಗ ಕಂಡುಕೊಳ್ಳಲು ಆಗುತ್ತಿಲ್ಲ. ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಪಾಸಿಂಗ್ ಸರ್ಟಿಫಿಕೇಟ್ ಅಥವಾ ಪದವಿ ಪ್ರಮಾಣ ಪತ್ರ ನೀಡುತ್ತಿಲ್ಲ. ಬೇರೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ನೀಡುವಂತೆ ಜಿನ್ಯುಯೆನ್ ಸರ್ಟಿಫಿಕೇಟ್ ಕೊಡದೇ ಇರುವುದರಿಂದಾಗಿ ಕುವೆಂಪು ವಿವಿಯಲ್ಲಿ ವ್ಯಾಸಂಗ ಮಾಡಿದವರಿಗೆ ವಿವಿಧ ಕಂಪನಿಗಳಲ್ಲಿ ಉದ್ಯೋಗ ಸಿಗುವುದು ಕಷ್ಟವಾಗುತ್ತಿದೆ ಎಂದು ಆರೋಪಿಸಿದೆ. ವಿಶ್ವವಿದ್ಯಾಲಯದ ಆಂತರಿಕ ಕಚ್ಚಾಟದಿಂದಾಗಿ […]

Continue Reading

ಸಮುದಾಯಿಕ ಸಾಮಾಜ ಮತ್ತು ಅಹಿಂಸಾತ್ಮಕ ಸಮಾಜ ನಿರ್ಮಾಣವು ಗಾಂಧಿಯವರ ಕನಸು ; ನಾಡೋಜ ಡಾ. ವೋಡೆ ಪಿ. ಕೃಷ್ಣ ಕುವೆಂಪು ವಿವಿ

“ಭಾರತಕ್ಕೆ ಸ್ವಾತಂತ್ರ ಬಂದು 78 ವರ್ಷಗಳು ಸಂದಿವೆ.ಆದರೂ ಅನಕ್ಷರತೆ, ಬಡತನ, ಅಜ್ಞಾನ ದಿಂದ ನಾವು ಬಿಡುಗಡೆ ಹೊಂದಿಲ್ಲ. ಭಾರತದ ನಿಜವಾದ ಅಭಿವೃದ್ಧಿ ಹಳ್ಳಿಗಳನ್ನು ಅವಲಂಬಿಸಿದೆ. ಈ ದೇಶದ ಕಟ್ಟ ಕೆಡೆಯ ಮನುಷ್ಯನು ಸ್ವಾವಲಂಬಿ ಯಾಗಬೇಕು. ಹಳ್ಳಿಗಳು ವಾಸಕ್ಕೆ ಯೋಗ್ಯವಂತಗಬೇಕು. ಸಮುದಾಯಿಕ ಸಾಮಾಜ ಮತ್ತು ಅಹಿಂಸಾತ್ಮಕ ಸಮಾಜ ನಿರ್ಮಾಣವು ಗಾಂಧಿಯವರ ಕನಸು. ಅದನ್ನು ರಾಷ್ಟ್ರೀಯ ಸೇವಾ ಯೋಜನೆ ಸಕರಾಗೊಳಿಸಬೇಕಿದೆ.” ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕರ್ನಾಟಕ ಎನ್ ಎಸ್ ಎಸ್ ರಾಜ್ಯ ಕೋಶದ ಮಾಜಿ ಅಧಿಕಾರಿಗಳಾದ ಡಾ. […]

Continue Reading

ಸಂಶೋಧನೆ ಎಂಬುದು ಕೇವಲ ಸಿದ್ಧಾಂತವಲ್ಲ, ಅದು ಸಾಂದರ್ಭಿಕ ವಾಸ್ತವ ; ಪ್ರೊ. ರಾಜೇಂದ್ರ ಚೆನ್ನಿ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಮಾತನಾಡಿ, “ಇಂದಿನ ವಿಜ್ಞಾನ ಕ್ಷೇತ್ರದಲ್ಲಿ ‘ಕ್ವಾಂಟಮ್ ಮೆಕ್ಯಾನಿಕ್ಸ್’ ಪ್ರಭಾವ ಎಷ್ಟಿದೆಯೆಂದರೆ ಅದು ಎಲ್ಲ ವಿಜ್ಞಾನ ಶಾಖೆಗಳಿಗೂ ಆವರಿಸಿದೆ ಎಂದರು. ಇರಾನ್ ಮೂಲದ ಗಣಿತಜ್ಞೆ ಮರ್ಯಮ್ ಮಿರ್ಜಾಖಾನಿ ಅವರ ಸಾಧನೆಯನ್ನು ಉದಾಹರಿಸಿದ ಅವರು, ಅಮೆರಿಕಾದ ಶಿಕ್ಷಣ ಪದ್ಧತಿಯಲ್ಲಿರುವ ‘ಅನೌಪಚಾರಿಕತೆ’ ಮತ್ತು ಹೊಸ ಆಲೋಚನೆಗಳಿಗೆ ನೀಡುವ ಮನ್ನಣೆಯನ್ನು ಶ್ಲಾಘಿಸಿದರು. ಯುವ ಸಂಶೋಧಕರು ನವೀನ ಆಲೋಚನೆಗಳೊಂದಿಗೆ ಸಂಶೋಧನಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರು […]

Continue Reading