ಕುವೆಂಪು ವಿ.ವಿ ಹಗರಣ ; ತನಿಖೆಗೆ ಸಮಿತಿ
ವಿಶ್ವವಿದ್ಯಾಲಯದಲ್ಲಿ ಸ್ಮಾರ್ಟ್ಕ್ಲಾಸ್ ಸೌಲಭ್ಯ ಒದಗಿಸಲು 2022ನೇ ಜನವರಿಯಲ್ಲಿ ರಾಜ್ಯ ಸರ್ಕಾರ 75 ಕೋಟಿ ಅನುದಾನ ಒದಗಿಸಿತ್ತು. ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ‘ಸ್ಮಾರ್ಟ್ಕ್ಲಾಸ್’ಗಳನ್ನು ಸಿದ್ಧಪಡಿಸಲಾಗಿತ್ತು. ಆದರೆ, ಮಾರುಕಟ್ಟೆ ಬೆಲೆಗಿಂತ ಅಧಿಕ ದರದಲ್ಲಿ ಸಾಮಗ್ರಿಗಳನ್ನು ಖರೀದಿಸಿ ವಂಚಿಸಲಾಗಿದೆ. ಭೌತಿಕ ಪರಿಶೀಲನೆ ನಡೆಸದೆ, ನಗದು ರಸೀದಿ ಪಡೆಯದೆ ಗುತ್ತಿಗೆ ಕಂಪನಿಯೊಂದಕ್ಕೆ 12.99 ಕೋಟಿ ಪಾವತಿಸಲಾಗಿದೆ ಎಂದು ಕೆಲವರು ಉನ್ನತ ಶಿಕ್ಷಣ ಇಲಾಖೆಗೆ ದೂರು ನೀಡಿದ್ದರು. ಈ ಕುರಿತು ಈಗಾಗಲೇ ಶಿವಮೊಗ್ಗ ಜಿಲ್ಲಾ ನ್ಯಾಯಾಧೀಶ ಎಚ್.ಬಿ.ರವೀಂದ್ರನಾಥ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸ ಲಾಗಿತ್ತು. […]
Continue Reading
