ಶಿವಮೊಗ್ಗ | ಕೃಷಿ ಇಲಾಖೆ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಗಳ ಹುದ್ದೆಗೆ ಅರ್ಜಿ ಆಹ್ವಾನ

ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ಕೃಷಿ ನಿರ್ದೇಶಕರ ಕಚೇರಿ, ಹಳೇ ತೀರ್ಥಹಳ್ಳಿ ರಸ್ತೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜು. 24 ರೊಳಗಾಗಿ ಸಲ್ಲಿಸಬೇಕೆಂದಯ ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಮುಂಗಾರು ಪ್ರಾರಂಭ ; ಕೃಷಿ ಇಲಾಖೆಯಿಂದ ರೈತರಿಗೆ ಬೆಳೆ ಸಲಹೆ

ಬೀಜಗಳನ್ನು ಬಿತ್ತುವ ಮುನ್ನ ಬೆಳೆಗನುಣವಾಗಿ ಸಾಕಷ್ಟು ತೇವಾಂಶವಿರುವುದನ್ನು ಖಾತರಿ ಪಡಿಸಿಕೊಂಡು ಬಿತ್ತನೆ ಮಾಡುವುದು. ತೇವಾಂಶ ಕಡಿಮೆ ಇದ್ದಲ್ಲಿ ಬೀಜವು ಮೊಳಕೆ ಬಂದು ಮಣ್ಣಿನಿಂದ ಹೊರಗೆ ಬರಲಾಗದೇ ಭೂಮಿಯಲ್ಲಿಯೇ ಮುರುಟಿ ಹೋಗುವ ಸಾಧ್ಯತೆಯಿರುತ್ತದೆ. ಜಿಲ್ಲೆಯಲ್ಲಿ ರೈತರು ಬೆಳೆಗಳಿಗೆ ಅತಿಯಾದ ರಾಸಾಯನಿಕ ಗೊಬ್ಬರಗಳನ್ನು ಬಳಸುತ್ತಿದ್ದು, ಸಾಮಾನ್ಯವಾಗಿ ಸಾರಜನಕ (ಯೂರಿಯಾ) ಹಾಗೂ ರಂಜಕಯುಕ್ತ ಕಾಂಪ್ಲೆಕ್ಸ್ ರಸಗೊಬ್ಬರ ಬಳಕೆ ಹೆಚ್ಚಾಗಿ ಮಾಡುತ್ತಿದ್ದು ಈ ರಸಗೊಬ್ಬರದಲ್ಲಿ ಪೊಟ್ಯಾಷ್ ಅಂಶವಿರುವುದಿಲ್ಲ. ಪೊಟ್ಯಾಷ್ ಪೋಷಕಾಂಶವು ಬೆಳೆಗಳಿಗೆ ರೋಗ ಹಾಗೂ ಕೀಟ ಬಾಧೆಯನ್ನು ತಡೆದುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸುವುದರ ಜೊತೆಗೆ […]

Continue Reading