ಶಿವಮೊಗ್ಗ | ಶಾಸಕರಿಂದ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ​

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಆನಂದ್, ಮಲ್ಲಿಕಾರ್ಜುನ, ಮಂಜುನಾಥ್, ಶಿವುಕುಮಾರ್, ಮಾಲತೇಶ್, ನಾಗರಾಜ, ಶ್ರೀಮತಿ ಶಶಿಕಲಾ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಪ್ರಮುಖರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

Continue Reading